NDA ಕಡಿಮೆ ಸೀಟು: ಮಹಾರಾಷ್ಟ್ರದಲ್ಲಿ ಬಿಜೆಪಿ, ಎನ್ಸಿಪಿ ನಡುವೆ ವಾಗ್ವಾದ
ಮೈತ್ರಿ ಪ್ರಶ್ನಿಸಿದ್ದ ಆರೆಸ್ಸೆಸ್ ಮುಖವಾಣಿ "ಆರ್ಗನೈಸರ್' ಲೇಖನ ಉಲ್ಲೇಖ
Team Udayavani, Jun 15, 2024, 12:44 AM IST
ಮುಂಬಯಿ: ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಎನ್ಸಿಪಿ (ಅಜಿತ್ ಬಣ) ಕಡಿಮೆ ಸ್ಥಾನಗಳನ್ನು ಗಳಿಸಿದ್ದು,ದೊಡ್ಡ ವಾಗ್ವಾದಕ್ಕೆ ಎಡೆಮಾಡಿಕೊಟ್ಟಿದೆ.
ಆರ್ಎಸ್ಎಸ್ ಮುಖವಾಣಿ “ಆರ್ಗ ನೈಸರ್’ನಲ್ಲಿ ಪ್ರಕಟವಾದ ಲೇಖನ ಉಲ್ಲೇಖೀಸಿ ಉಭಯ ಪಕ್ಷಗಳು ವಾಗ್ವಾದಕ್ಕಿಳಿ ದಿವೆ. ಆರ್ಎಸ್ಎಸ್ ಮುಖಂಡ ರತನ್ ಶಾರದಾ ಬರೆದ ಲೇಖನದಲ್ಲಿ ಬಿಜೆಪಿ ಎನ್ಸಿಪಿ (ಅಜಿತ್ ಬಣ) ಮೈತ್ರಿಯನ್ನು ಪ್ರಶ್ನಿಸಲಾಗಿದೆ. ಈ ಬಗ್ಗೆ ಮಾಜಿ ಸಚಿವ ಪ್ರಫುಲ್ ಪಟೇಲ್ ಪ್ರತಿಕ್ರಿಯಿಸಿದ್ದು, “ಒಂದು ಲೇಖನ ಬಿಜೆಪಿಯ ನಿಲುವನ್ನು ಪ್ರತಿಬಿಂಬಿಸುವುದಿಲ್ಲ. ಜತೆಗೆ ಆ ರೀತಿಯಲ್ಲಿ ಅದನ್ನು ವ್ಯಾಖ್ಯಾನಿಸಬಾರದು ಎಂದಿದ್ದಾರೆ.
ಎನ್ಸಿಪಿಯ ಮತ್ತೂಬ್ಬ ನಾಯಕ ಸೂರಜ್ ಚವಾಣ್, “ಬಿಜೆಪಿ ಗೆದ್ದಾಗ ಆರ್ಎಸ್ಎಸ್ ಶ್ರಮ ಎನ್ನಲಾಗುತ್ತದೆ. ಸೋತಾಗ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ದೂಷಿಸಲಾಗುತ್ತದೆ’ ಎಂದಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಪ್ರವೀಣ್ ದಾರೇಕರ್, “ಬಿಜೆಪಿ ನಾಯಕರಿಗೆ ಆರ್ಎಸ್ಎಸ್ ಬಗ್ಗೆ ಪೂಜನೀಯ ಭಾವನೆ ಇದೆ. ಆರ್ಗನೈಸರ್ ಅವರು ಬಗ್ಗೆ ಮಾತನಾಡಬಾರದಿತ್ತು. ಬಿಜೆಪಿ, ಎನ್ಸಿಪಿ ವಿರುದ್ಧ ಮಾತನಾಡಿಲ್ಲ. ಈ ರೀತಿಯ ವಿಚಾರಗಳನ್ನು ಎನ್ಡಿಎ ಸಭೆಯಲ್ಲಿ ಚರ್ಚಿಸುವುದು ಸೂಕ್ತ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL retention: ಚೆನ್ನೈ-ಮುಂಬೈಗೆ ಗುಡ್ ನ್ಯೂಸ್ ನೀಡಿದ ಐಪಿಎಲ್ ಹೊಸ ನಿಯಮ
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.