By-election ರಾಜ್ಯಸಭೆಯಲ್ಲೂ ಈಗ ಎನ್‌ಡಿಎಗೆ ಬಹುಮತ

ಉಪಚುನಾವಣೆ: 12 ಸ್ಥಾನದ ಪೈಕಿ 11 ಗೆದ್ದ ಮೈತ್ರಿಕೂಟ

Team Udayavani, Aug 28, 2024, 6:50 AM IST

By-election ರಾಜ್ಯಸಭೆಯಲ್ಲೂ ಈಗ ಎನ್‌ಡಿಎಗೆ ಬಹುಮತ

ಹೊಸದಿಲ್ಲಿ: ರಾಜ್ಯಸಭೆಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯ 9 ಹಾಗೂ ಮೈತ್ರಿಕೂಟದ ಇಬ್ಬರು ಸಂಸದರು ಅವಿರೋಧವಾಗಿ ಆಯ್ಕೆಯಾಗಿದ್ದು, ಎನ್‌ಡಿಎ ರಾಜ್ಯ ಸಭೆಯಲ್ಲಿ ಬಹುಮತ ಪಡೆದುಕೊಂಡಿದೆ.

ರಾಜ್ಯಸಭೆಯ 12 ಸ್ಥಾನಗಳಿಗೆ ಸೆ. 3ರಂದು ಉಪ ಚುನಾವಣೆ ನಿಗದಿಪಡಿಸಲಾಗಿತ್ತು. ಆದರೆ ಎಲ್ಲ ಸ್ಥಾನಗಳಿಗೂ ಅಭ್ಯರ್ಥಿಗಳು ಅವಿ ರೋಧ  ವಾಗಿ ಆಯ್ಕೆಯಾಗಿದ್ದಾರೆ.

ಬಹುಮತ ಹೇಗೆ?
ರಾಜ್ಯಸಭೆಯ ಸ್ಥಾನಗಳು ಒಟ್ಟು 245. ಪ್ರಸ್ತುತ 8 ಸ್ಥಾನಗಳು ಖಾಲಿ ಇವೆ. ಆದ್ದರಿಂದ ಬಹುಮತಕ್ಕೆ 119 ಸ್ಥಾನಗಳು ಸಾಕು. ಬಿಜೆಪಿ 96 ಸ್ಥಾನ ಹೊಂದಿದ್ದು, ಮೈತ್ರಿಕೂಟ, ಸ್ವತಂತ್ರ ಸಂಸದ ಹಾಗೂ ನಾಮನಿರ್ದೇಶಿತ ಸದಸ್ಯರ ಬೆಂಬಲ ಎನ್‌ಡಿಎಗಿದೆ.

ಟಾಪ್ ನ್ಯೂಸ್

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

Sharana-Patil

Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್‌

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Udupi-Vidyesh

Udupi: ಶ್ರೀವಿದ್ಯೇಶತೀರ್ಥರ ಕೃತಿ ಕೃಷ್ಣನಿಗೆ ಅರ್ಪಣೆ ಐತಿಹಾಸಿಕ

Father-Muller

Father Muller: ಔಷಧ ವಿಜ್ಞಾನ ಮಹಾವಿದ್ಯಾಲಯ ಬಿ ಫಾರ್ಮ ಕೋರ್ಸ್‌ಗೆ ಅನುಮತಿ

Kaljiga-1

Film Release: ಬಹುನಿರೀಕ್ಷಿತ “ಕಲ್ಜಿಗ’ ಸಿನೆಮಾ ಬಿಡುಗಡೆ

Kateel

Temple: ಕೊನೆಯ ಶ್ರಾವಣ ಶುಕ್ರವಾರ ಕಟೀಲಿಗೆ ಅಪಾರ ಭಕ್ತರ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aadhar

UPSC ಬೆನ್ನಲ್ಲೇ ಎಸ್‌ಎಸ್‌ಸಿ ಆಧಾರ್‌ ದೃಢೀಕರಣಕ್ಕೆ ಅಸ್ತು

Supreme Court

Agra ಪಾರಂಪರಿಕ ನಗರ ಘೋಷಣೆಗೆ ಸುಪ್ರೀಂ ನಕಾರ

army

Kashmir; ಉಗ್ರರ ವಿರುದ್ಧ ಕಾರ್ಯಾಚರಣೆ: ಇಬ್ಬರು ಯೋಧರು ಹುತಾತ್ಮ

1-kejri

Anti-national ಶಕ್ತಿಗಳ ವಿರುದ್ಧ ಹೋರಾಟ ಮುಂದುವರಿಸುತ್ತೇನೆ:ಜೈಲಿನಿಂದ ಹೊರಬಂದ ಕೇಜ್ರಿವಾಲ್

drowned

Gandhinagar; ನದಿಗೆ ಸ್ನಾನಕ್ಕೆ ಇಳಿದಿದ್ದ 8 ಮಂದಿ ದಾರುಣ ಮೃ*ತ್ಯು

MUST WATCH

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

ಹೊಸ ಸೇರ್ಪಡೆ

Mysore-Somanna

New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್‌ ರೈಲು: ಕೇಂದ್ರ ಸಚಿವ ಸೋಮಣ್ಣ

Sharana-Patil

Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್‌

Katapadi

Katapadi: ಸ್ಟೀಲ್‌ ನಟ್‌ಗಳ‌ ಈಶ ವಿಶ್ವದಾಖಲೆಗೆ

-Hindu-yuvasene

Ganesh Procession: ಮಂಗಳೂರು ಗಣೇಶೋತ್ಸವ ಸಂಪನ್ನ

Udupi-Vidyesh

Udupi: ಶ್ರೀವಿದ್ಯೇಶತೀರ್ಥರ ಕೃತಿ ಕೃಷ್ಣನಿಗೆ ಅರ್ಪಣೆ ಐತಿಹಾಸಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.