ಅಸ್ಸಾಂ ಬ್ಲಾಸ್ಟ್‌ ಕೇಸ್‌: NDFB ಮುಖ್ಯಸ್ಥ, ಇತರ 9 ಮಂದಿಗೆ ಜೀವಾವಧಿ


Team Udayavani, Jan 30, 2019, 10:54 AM IST

assam-blast-ndbf-chief-700.jpg

ಗುವಾಹಟಿ : 88 ಜೀವಗಳನ್ನು ಬಲಿಪಡೆದಿದ್ದ ಅಸ್ಸಾಂ ಸೀರಿಯಲ್‌ ಬ್ಲಾಸ್ಟ್‌ ಕೇಸಿನಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ಇಂದು ಬುಧವಾರ ನ್ಯಾಶನಲ್‌ ಡೆಮೋಕ್ರಾಟಿಕ್‌ ಫ್ರಂಟ್‌ ಆಫ್ ಬೋಡೋ ಲ್ಯಾಂಡ್‌ (NDFB) ಇದರ ಮುಖ್ಯಸ್ಥ ಹಾಗೂ ಇತರ 9 ಸದಸ್ಯರಿಗೆ ಜೀವವಾಧಿ ಜೈಲು ಶಿಕ್ಷೆಯನ್ನು ವಿಧಿಸಿದೆ. 

ಕೋರ್ಟ್‌ ಆವರಣಕ್ಕೆ ಅತ್ಯಂತ ಬಿಗಿ ಭದ್ರತೆ ಒದಗಿಸಲಾಗಿದ್ದುದರ ನಡುವೆ ಸಿಬಿಐ ವಿಶೇಷ ನ್ಯಾಯಾಧೀಶ ಅಪರೇಶ್‌ ಚಕ್ರವರ್ತಿ ಅವರು ಅಸ್ಸಾಂ ಬ್ಲಾಸ್ಟ್‌ ಕೇಸಿನ ಅಪರಾಧಿಗಳಿಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಿದರು.

ಜೀವಾವಧಿ ಜೈಲು ಶಿಕ್ಷೆ ಪಡೆದವರೆಂದರೆ ದಯಾಮೇರಿ, ಜಾರ್ಜ್‌ ಬೋಡೋ, ಬಿ ತರಾಯಿ, ರಾಜು ಸರ್ಕಾರ್‌, ಅಂಚೈ ಬೋಡೋ, ಇಂದ್ರ ಬ್ರಹ್ಮ, ಲೋಕೋ ಬಸುಮತರಿ, ಖರ್ಗೆಶ್ವರ ಬಸುಮತರಿ, ಅಜಯ್‌ ಬಸುಮತರಿ ಮತ್ತು ರಾಜೇನ್‌ ಗೋಯರಿ. 

ಇತರ ಮೂವರು ಅಪರಾಧಿಗಳಾಗಿರುವ ಪ್ರಭಾತ್‌ ಬೋಡೋ, ಜಯಂತಿ ಬಸುಮತರಿ ಮತ್ತು ಮಥುರಾ ಬ್ರಹ್ಮ ಇವರನ್ನು ಕೋರ್ಟ್‌ ವಿಧಿಸಿರುವ ದಂಡ ಮೊತ್ತವನ್ನು ಪಾವತಿಸಿದ ಬಳಿಕ  ಬಿಡುಗಡೆ ಮಾಡಲಾಗುವುದು. 

ಈಗಾಗಲೇ ತಮ್ಮ ಶಿಕ್ಷೆಯನ್ನು ಪೂರೈಸಿರುವ ನಿಲೀಮ್‌ ದಯಾಮೇರಿ ಮತ್ತು ಮೃದುಲ್‌ ಗೋಯರಿ ಅವರನ್ನು ಬಿಡುಗಡೆ ಮಾಡುವಂತೆ ಸಿಬಿಐ ಕೋರ್ಟ್‌ ಆದೇಶಿಸಿತು. 

‘ನಾನು ನಿರಪರಾಧಿಯಾಗಿದ್ದು ನನ್ನ ವಿರುದ್ಧ ನೀಡಲಾಗಿರುವ ತೀರ್ಪನ್ನು ನಾನು ಮೇಲಿನ ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ’ ಎಂದು NDFB ಮುಖ್ಯಸ್ಥ, ಪೊಲೀಸರಿಂದ ಕಾರಾಗೃಹಕ್ಕೆ ಒಯ್ಯಲ್ಪಡುತ್ತಿದ್ದಾಗ, ಸುದ್ದಿಗಾರರಿಗೆ ಹೇಳಿದರು. 

ಕೋರ್ಟ್‌ ಆವರಣದಲ್ಲಿ ಬೆಳಗ್ಗಿನಿಂದಲೇ ಜಮಾಯಿಸಿದ್ದ  NDFB ಮುಖ್ಯಸ್ಥನ ಬೆಂಬಲಿಗರು ಪ್ರತ್ಯೇಕ ಬೋಡೋಲ್ಯಾಂಡ್‌ ಪರ ಘೋಷಣೆಯನ್ನು ಕೂಗಿದರು. 

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.