Bengaluru ಸನಿಹ ಏರ್‌ಪೋರ್ಟ್‌: ತಮಿಳುನಾಡು ಹೊಸ ಕ್ಯಾತೆ


Team Udayavani, Jun 28, 2024, 6:40 AM IST

stalin

ಚೆನ್ನೈ: ಕಾವೇರಿ, ಮೇಕೆದಾಟು ವಿಚಾರವಾಗಿ ಕರ್ನಾಟಕದೊಂದಿಗೆ ಕಾದಾಟಕ್ಕಿಳಿದಿರುವ ತಮಿಳುನಾಡು ಇದೀಗ ವಿಮಾನ ನಿಲ್ದಾಣ ಸ್ಥಾಪಿಸುವ ಪ್ರಸ್ತಾವವಿಡುವ ಮೂಲಕ ಹೊಸ ಕ್ಯಾತೆಗೆ ಮುಂದಾಗಿದೆ. ಬೆಂಗಳೂರಿನಿಂದ ಕೇವಲ 40 ಕಿ.ಮೀ. ದೂರದಲ್ಲಿರುವ ಹೊಸೂರಿ ನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸುವುದಾಗಿ ಗುರುವಾರ ಘೋಷಿಸಿದೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದಿಂದ 150 ಕಿ.ಮೀ. ವ್ಯಾಪ್ತಿಯ ಒಳಗೆ ಮತ್ತೂಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸಬಾರದೆಂಬ ನಿಯಮವಿದ್ದರೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಈ ಘೋಷಣೆ ಮಾಡಿದ್ದಾರೆ. ಕೈಗಾರಿಕಾ ಗಡಿ ನಗರವಾಗಿರುವ ಹೊಸೂರಿನಲ್ಲಿ 2,000 ಎಕ್ರೆ ಭೂಮಿಯಲ್ಲಿ ವಾರ್ಷಿಕವಾಗಿ 3 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸುವುದಾಗಿ ಸ್ಟಾಲಿನ್‌ ಹೇಳಿದ್ದಾರೆ.

ಪ್ರಸ್ತಾವಿತ ವಿಮಾನ ನಿಲ್ದಾಣವು ಹೊಸೂರಿನ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ನೆರವಾಗುವುದು ಮಾತ್ರವಲ್ಲದೆ, ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿ ಜಿಲ್ಲೆಗಳ ಕೈಗಾರಿಕ ಅಗತ್ಯಗಳ ಪೂರೈಕೆಗೆ ನೆರವಾಗಲಿದೆ ಎಂದೂ ತಿಳಿಸಿದ್ದಾರೆ.

ಹೊಸೂರಿನಲ್ಲಿ 500 ಬೃಹತ್‌ ಕೈಗಾರಿಕೆಗಳು, 3 ಸಾವಿರ ಎಂಎಸ್‌ಎಂಇಗಳು ಹಾಗೂ ಟಾಟಾ ಎಲೆಕ್ಟ್ರಾನಿಕ್ಸ್‌ ಪ್ರೈವೇಟ್‌ ಲಿಮಿಟೆಡ್‌ನ‌ಂಥ ದೈತ್ಯ ಸಂಸ್ಥೆಗಳಿವೆ. ಇವುಗಳ ಸರಕು ಸಾಗಣೆಯ ಬೃಹತ್‌ ಸಾಮರ್ಥ್ಯವನ್ನು ಗಣನೆಗೆ ತೆಗೆದುಕೊಂಡು ತಮಿಳುನಾಡು ಸರಕಾರ ಈ ನಿರ್ಣಯ ತೆಗೆದುಕೊಂಡಿದೆ.

ಟಾಪ್ ನ್ಯೂಸ್

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

1-adsdadsad

Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?

arrest-25

Hooch: ತಮಿಳುನಾಡಲ್ಲಿ ಇನ್ನು ಜೀವಾವಧಿ ಶಿಕ್ಷೆ!

MUST WATCH

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

ಹೊಸ ಸೇರ್ಪಡೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

1-hdk

Shivamogga; ಅಪಘಾತದಲ್ಲಿ ಮಡಿದವರ ಎಮ್ಮೆಹಟ್ಟಿಯ ಮನೆಗಳಿಗೆ ಕೇಂದ್ರ ಸಚಿವ ಎಚ್ ಡಿಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.