ಮಧ್ಯಮ ವರ್ಗದ ಕುಟುಂಬಗಳ ಸಂಖ್ಯೆ ದುಪ್ಪಟ್ಟು; 15 ವರ್ಷಗಳಲ್ಲಿ ಶೇ.17 ಏರಿಕೆ

ಪ್ರೈಸ್‌ ಸಂಸ್ಥೆಯ ಅಧ್ಯಯನ ವರದಿಯಲ್ಲಿ ಬಹಿರಂಗ

Team Udayavani, Nov 3, 2022, 7:35 AM IST

ಮಧ್ಯಮ ವರ್ಗದ ಕುಟುಂಬಗಳ ಸಂಖ್ಯೆ ದುಪ್ಪಟ್ಟು; 15 ವರ್ಷಗಳಲ್ಲಿ ಶೇ.17 ಏರಿಕೆ

ನವದೆಹಲಿ:ಸುಮಾರು 15-16 ವರ್ಷಗಳ ಅವಧಿಯಲ್ಲಿ ಭಾರತದ ಮಧ್ಯಮ ವರ್ಗದವರ ಸಂಖ್ಯೆ ದುಪ್ಪಟ್ಟಿಗಿಂತ ಹೆಚ್ಚಾಗಿದೆ. ವಾರ್ಷಿಕ 5 ಲಕ್ಷದಿಂದ 30 ಲಕ್ಷ ರೂ.ಗಳವರೆಗಿನ ಆದಾಯವಿರುವಂಥ ಮಧ್ಯಮ ವರ್ಗದ ಕುಟುಂಬಗಳ ಸಂಖ್ಯೆ 2004-05ರಲ್ಲಿ ಶೇ.14ರಷ್ಟಿದ್ದರೆ, 2021ರ ವೇಳೆಗೆ ಶೇ.31ಕ್ಕೇರಿದೆ.

ಆರ್ಥಿಕ ವಿಶ್ಲೇಷಣಾ ಸಂಸ್ಥೆ ಪ್ರೈಸ್‌(ಪೀಪಲ್‌ ರಿಸರ್ಚ್‌ ಆನ್‌ ಇಂಡಿಯಾಸ್‌ ಕನ್ಸೂéಮರ್‌ ಎಕಾನಮಿ) ನಡೆಸಿದ ಅಧ್ಯಯನ ವರದಿಯಲ್ಲಿ ಈ ವಿಚಾರ ಬಹಿರಂಗವಾಗಿದೆ. ಮುಂದಿನ 8 ವರ್ಷಗಳಲ್ಲಿ ಮಧ್ಯಮ ವರ್ಗದವರ ಪ್ರಮಾಣ ಶೇ.47ರಷ್ಟು, 2047ರ ವೇಳೆಗೆ ಶೇ.63ರಷ್ಟು ಹೆಚ್ಚಳವಾಗುವ ನಿರೀಕ್ಷೆಯಿರುವುದಾಗಿಯೂ ವರದಿ ಹೇಳಿದೆ ಎಂದು “ದ ಟೈಮ್ಸ್‌ ಆಫ್ ಇಂಡಿಯಾ’ ವರದಿ ಮಾಡಿದೆ.

ಹಲವು ಸುಧಾರಣಾ ಕ್ರಮಗಳು ಹಾಗೂ ಆರ್ಥಿಕ ಚಟುವಟಿಕೆಗಳ ವಿಸ್ತರಣೆಯಿಂದಾಗಿ ಮಧ್ಯಮ ವರ್ಗದ ಕುಟುಂಬಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. 2047ರ ವೇಳೆಗೆ ರಾಜಕೀಯ ಮತ್ತು ಆರ್ಥಿಕ ಸುಧಾರಣೆಗಳು ನಿರೀಕ್ಷಿತ ಫ‌ಲಿತಾಂಶ ನೀಡಿದ್ದೇ ಆದಲ್ಲಿ, ಭಾರತದ ಆದಾಯದ ಪಿರಮಿಡ್‌ನ‌ ತಳಭಾಗದಲ್ಲಿ ನಿರ್ಗತಿಕರ ಅತ್ಯಂತ ಸಣ್ಣ ಪದರವಿರಲಿದ್ದು, ಈ ಪದರ ಮತ್ತು ಮೇಲು¤ದಿಯಲ್ಲಿರುವ “ಶ್ರೀಮಂತ’ ಕೆನೆಪದರದ ನಡುವೆ “ಮಧ್ಯಮ ವರ್ಗ’ವು ದೊಡ್ಡ ಪಾಲನ್ನು ಆಕ್ರಮಿಸಿಕೊಳ್ಳಲಿದೆ ಎಂದೂ ವರದಿ ತಿಳಿಸಿದೆ.

ತಲಾ 10 ಲಕ್ಷ ಜನಸಂಖ್ಯೆಯಿರುವ 63 ನಗರಗಳು ಉದಯಿಸಿದ್ದು ಹೇಗೆ, ನಗರಪ್ರದೇಶಗಳಲ್ಲಿ ಶ್ರೀಮಂತರ ಕೇಂದ್ರೀಕರಣ ಹೆಚ್ಚಿದ್ದು ಹೇಗೆ ಎಂಬ ಬಗ್ಗೆಯೂ ಪ್ರೈಸ್‌ ಸಂಸ್ಥೆ ಅಧ್ಯಯನ ನಡೆಸಿದೆ.

2021ರ ಶ್ರೀಮಂತ ನಗರಗಳು (ವಾರ್ಷಿಕ 2 ಕೋಟಿಗಿಂತ ಹೆಚ್ಚು ಆದಾಯ)
ರಾಜ್ಯ ಆಗರ್ಭ ಶ್ರೀಮಂತರ ಸಂಖ್ಯೆ
ಮಹಾರಾಷ್ಟ್ರ 5.4 ಲಕ್ಷ
ದೆಹಲಿ 1.81 ಲಕ್ಷ
ಗುಜರಾತ್‌ 1.41 ಲಕ್ಷ
ತಮಿಳುನಾಡು 1.37 ಲಕ್ಷ
ಪಂಜಾಬ್‌ 1.01 ಲಕ್ಷ

1994-95ರಲ್ಲಿ ದೇಶದಲ್ಲಿದ್ದ ಆಗರ್ಭ ಶ್ರೀಮಂತರ ಸಂಖ್ಯೆ – 98,000
2020-21ರಲ್ಲಿ ಇವರ ಸಂಖ್ಯೆ- 18 ಲಕ್ಷ

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.