![1-crick](https://www.udayavani.com/wp-content/uploads/2024/07/1-crick-415x233.jpg)
ನ.16ರೊಳಗೆ 2ನೇ ಸುತ್ತಿನ ಕೌನ್ಸೆಲಿಂಗ್ ಪೂರ್ಣಗೊಳಿಸಿ: ಸುಪ್ರೀಂ ಕೋರ್ಟ್ ಸೂಚನೆ
Team Udayavani, Nov 11, 2022, 10:15 PM IST
![ನ.16ರೊಳಗೆ 2ನೇ ಸುತ್ತಿನ ಕೌನ್ಸೆಲಿಂಗ್ ಪೂರ್ಣಗೊಳಿಸಿ: ಸುಪ್ರೀಂ ಕೋರ್ಟ್ ಸೂಚನೆ](https://www.udayavani.com/wp-content/uploads/2022/11/NEET-1-620x351.jpg)
ನವದೆಹಲಿ: 2022-23ರ ನೀಟ್-ಪಿಜಿ ಮೆಡಿಕಲ್ ಕೋರ್ಸ್ ಪ್ರವೇಶಕ್ಕಿರುವ ಎರಡನೇ ಸುತ್ತಿನ ಕೌನ್ಸೆಲಿಂಗ್ ಅನ್ನು ನ.16ರೊಳಗೆ ಪೂರ್ಣಗೊಳಿಸಿ, ಅದೇ ದಿನ ವೈದ್ಯಕೀಯ ಕೌನ್ಸೆಲಿಂಗ್ ಸಮಿತಿಗೆ ಅದರ ಮಾಹಿತಿ ಸಲ್ಲಿಸುವಂತೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಸೂಚಿಸಿದೆ.
ರಾಜ್ಯಗಳು ಮತ್ತು ಮತ್ತು ಕೇಂದ್ರಾಡಳಿತ ಪ್ರದೇಶಗಳು ಎರಡನೇ ಸುತ್ತಿನ ಕೌನ್ಸೆಲಿಂಗ್ ಪೂರ್ಣಗೊಳಿಸಿದ ನಂತರ ಉಳಿಕೆ ಸೀಟ್ಗಳಿಗಾಗಿ ಕೇಂದ್ರ ಸರ್ಕಾರವು ನೀಟ್-ಪಿಜಿ ಅಂತಿಮ ಹಂತದ ಕೌನ್ಸೆಲಿಂಗ್ ಮುಂದುವರಿಸಬಹುದು ಎಂದು ಸಿಜೆಐ ಡಿ.ವೈ.ಚಂದ್ರಚೂಡ್ ಮತ್ತು ನ್ಯಾ. ಹಿಮಾ ಕೊಹ್ಲಿ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.
ಆಲ್ ಇಂಡಿಯಾ ಕೋಟಾದ ಅಂತಿಮ ಹಂತದ ಕೌನ್ಸೆಲಿಂಗ್ ಮುಗಿದ ನಂತರವಷ್ಟೇ ಮಹಾರಾಷ್ಟ್ರವು ತನ್ನ ರಾಜ್ಯ ಕೋಟಾದ ಅಂತಿಮ ಹಂತದ ಕೌನ್ಸೆಲಿಂಗ್ ಪ್ರಾರಂಭಿಸಬಹುದು ಎಂದೂ ಸೂಚಿಸಿದೆ.
ಟಾಪ್ ನ್ಯೂಸ್
![1-crick](https://www.udayavani.com/wp-content/uploads/2024/07/1-crick-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-maya](https://www.udayavani.com/wp-content/uploads/2024/07/1-maya-150x84.jpg)
K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ
![1hatharas](https://www.udayavani.com/wp-content/uploads/2024/07/1hatharas-150x84.jpg)
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/GOA-150x88.jpg)
Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ
![Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು](https://www.udayavani.com/wp-content/uploads/2024/07/surta-150x83.jpg)
Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು
MUST WATCH
ಹೊಸ ಸೇರ್ಪಡೆ
![1-crick](https://www.udayavani.com/wp-content/uploads/2024/07/1-crick-150x84.jpg)
Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ
![6](https://www.udayavani.com/wp-content/uploads/2024/07/6-7-150x90.jpg)
Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್ಗೆ ಕೃಷ್ಣನೂರು ಉಡುಪಿಯ ನಂಟು
![1-maya](https://www.udayavani.com/wp-content/uploads/2024/07/1-maya-150x84.jpg)
K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ
![1hatharas](https://www.udayavani.com/wp-content/uploads/2024/07/1hatharas-150x84.jpg)
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.