![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-415x249.jpg)
NET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಸಿಬಿಐನಿಂದ ಶಂಕಿತನ ವಿಚಾರಣೆ
Team Udayavani, Jun 23, 2024, 1:09 AM IST
![CBI](https://www.udayavani.com/wp-content/uploads/2024/06/CBI-1-620x374.jpg)
ಹೊಸದಿಲ್ಲಿ: ಯುಜಿಸಿ ನೆಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಉತ್ತರ ಪ್ರದೇಶದ ಖುಷಿನಗರದಲ್ಲಿ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಈ ಬಗ್ಗೆ ಶನಿವಾರ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆತನೇ ಟೆಲಿಗ್ರಾಂನಲ್ಲಿ ಪ್ರಶ್ನೆಪತ್ರಿಕೆಯ ಕೆಲವು ಅಂಶಗಳನ್ನು ಸೋರಿಕೆ ಮಾಡಿದ್ದ ಎಂದು ಆರೋಪಿಸಲಾಗಿದೆ. ಈ ವ್ಯಕ್ತಿ ರಾಜಸ್ಥಾನದ ಕೋಟಾದಲ್ಲಿನ ಒಂದು ಕೋಚಿಂಗ್ಸೆಂಟರ್ನಲ್ಲಿ ನೆಟ್ ಪರೀಕ್ಷೆಗಾಗಿ ಕೋಚಿಂಗ್ ಪಡೆದುಕೊಂಡಿದ್ದ ಎಂಬ ಅಂಶವೂ ಇದೀಗ ಬೆಳಕಿಗೆ ಬಂದಿದೆ.
ಖಾತೆ ರದ್ದು ಮಾಡಿದ್ದೇವೆ: ಇದೇ ವೇಳೆ, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಟೆಲಿಗ್ರಾಂ ಜಾಲತಾಣ, “ಅನಧಿಕೃತ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದ ಖಾತೆಗಳನ್ನು ಬ್ಲಾಕ್ ಮಾಡಲಾಗಿದೆ. ಕೇಂದ್ರ ಸರಕಾರದ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅನ್ವಯ ಖಾತೆಗಳನ್ನು ರದ್ದು ಮಾಡಲಾಗಿದೆ. ಪ್ರಕರಣದ ತನಿಖೆಯಲ್ಲಿ ಅಧಿಕಾರಿಗಳಿಗೆ ನಾವು ಸಹಕಾರ ನೀಡುತ್ತೇವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ನಮ್ಮ ಹೆಲ್ಪ್ ಡೆಸ್ಕ್ಗೆ ಕೂಡ ಹಲವು ದೂರುಗಳು ಬಂದಿವೆ’ ಎಂದು ಶನಿವಾರ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!](https://www.udayavani.com/wp-content/uploads/2024/07/Bridge-150x84.jpg)
Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!
![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-150x84.jpg)
Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!
![thief](https://www.udayavani.com/wp-content/uploads/2024/07/thief-150x84.jpg)
Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ
![Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ](https://www.udayavani.com/wp-content/uploads/2024/07/ayodhya-150x84.jpg)
Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ
![Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ](https://www.udayavani.com/wp-content/uploads/2024/07/Ambani-150x89.jpg)
Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ
MUST WATCH
ಹೊಸ ಸೇರ್ಪಡೆ
![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-150x90.jpg)
ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು
![Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!](https://www.udayavani.com/wp-content/uploads/2024/07/Bridge-150x84.jpg)
Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!
![Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ](https://www.udayavani.com/wp-content/uploads/2024/07/sagara-150x98.jpg)
Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ
![Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್](https://www.udayavani.com/wp-content/uploads/2024/07/alok-1-150x83.jpg)
Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್
![11-honnavara](https://www.udayavani.com/wp-content/uploads/2024/07/11-honnavara-150x90.jpg)
Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.