![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 1, 2019, 8:31 PM IST
ಮುಂಬಯಿ: ಎನ್ಸಿಪಿ, ಕಾಂಗ್ರೆಸ್ನೊಂದಿಗೆ ಕೈಜೋಡಿಸಿ ಸರಕಾರ ಸ್ಥಾಪನೆ ಬಳಿಕ ಶಿವಸೇನೆ ಹಿಂದುತ್ವವನ್ನು ಕೈಬಿಟ್ಟಿದೆ ಎಂಬ ಮಾತಿಗೆ ಇದೀಗ ಶಿವಸೇನೆ ಮುಖ್ಯಸ್ಥ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರತಿಕ್ರಿಯಿಸಿದ್ದಾರೆ. ಶಿವಸೇನೆ ಎಂದಿಗೂ ಹಿಂದುತ್ವ ಬಿಡುವುದಿಲ್ಲ ಎಂದಿದ್ದಾರೆ.
ನಾನು ಇನ್ನೂ ಹಿಂದುತ್ವ ಸಿದ್ಧಾಂತವನ್ನು ನಂಬಿಕೊಂಡಿದ್ದೇನೆ. ಅದನ್ನು ಎಂದಿಗೂ ಯಾವತ್ತಿಗೂ ಬಿಡುವುದಿಲ್ಲ ಎಂದು ವಿಧಾನ ಸಭೆಯಲ್ಲೇ ಹೇಳಿದ್ದಾರೆ. ಇದಕ್ಕೆ ಉದ್ಧವ್ ಕಾಲೆಳೆದ ವಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ಅವರು ಶಿವಸೇನೆ ಹಿಂದುತ್ವ ಈಗ ಕಾಂಗ್ರೆಸ್ನ ಸೋನಿಯಾ ಗಾಂಧಿಯವರ ಕಾಲು ಹಿಡಿದಿದೆ ಎಂದು ಕಿಚಾಯಿಸಿದರು.
ಇದೇ ವೇಳೆ ಫಡ್ನಿವೀಸ್ ಕುರಿತಾಗಿ ಹೇಳಿದ ಉದ್ಧವ್, ನಾನು ಫಡ್ನವೀಸ್ ಅವರಿಂದ ಬಹಳಷ್ಟನ್ನು ಕಲಿತಿದ್ದೇನೆ. ಹಿಂದಿನ ಸರಕಾರ ಇರುವಾಗ ಯಾವುದೇ ದ್ರೋಹ ಬಗೆದಿಲ್ಲ ಎಂದು ಹೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.