New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು


Team Udayavani, Oct 20, 2024, 12:09 PM IST

New Delhi: ಸಿಆರ್‌ಪಿಎಫ್ ಶಾಲೆ ಬಳಿ ಭಾರೀ ಸ್ಪೋಟ; ಸ್ಥಳಕ್ಕೆ ಪೊಲೀಸರ ದೌಡು

ಹೊಸದಿಲ್ಲಿ: ದೆಹಲಿಯ ರೋಹಿಣಿಯಲ್ಲಿರುವ ಸಿಆರ್‌ಪಿಎಫ್ ಶಾಲೆಯಲ್ಲಿ ರವಿವಾರ (ಅ.20) ಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿದೆ. ಶಾಲೆಯ ಗೋಡೆಗೆ ಹಾನಿಯಾಗಿದೆ, ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಫೋರೆನ್ಸಿಕ್ ತಂಡಗಳು ಮತ್ತು ದೆಹಲಿ ಪೊಲೀಸ್ ವಿಶೇಷ ಘಟಕದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಸ್ಫೋಟಕ್ಕೆ ಕಾರಣವೇನು ಎಂಬುದನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ.

ಸ್ಥಳೀಯ ನಿವಾಸಿಯೊಬ್ಬರು ರೆಕಾರ್ಡ್ ಮಾಡಿದ ವೀಡಿಯೊವು ಸ್ಫೋಟದ ಸ್ಥಳದ ಸಮೀಪದಿಂದ ಹೊಗೆಯ ಮೋಡವನ್ನು ತೋರಿಸುತ್ತದೆ. “ನಾನು ಮನೆಯಲ್ಲಿದ್ದೆ, ನಾನು ದೊಡ್ಡ ಶಬ್ದವನ್ನು ಕೇಳಿದೆ, ಹೊಗೆಯನ್ನು ನೋಡಿದೆ ಬಳಿಕ ವೀಡಿಯೊವನ್ನು ರೆಕಾರ್ಡ್ ಮಾಡಿದೆ, ನನಗೆ ಏನೂ ತಿಳಿದಿಲ್ಲ, ಪೊಲೀಸ್ ತಂಡ ಮತ್ತು ಆಂಬ್ಯುಲೆನ್ಸ್ ಸ್ಥಳಕ್ಕೆ ತಲುಪಿದೆ” ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಪ್ರಶಾಂತ್ ವಿಹಾರ್‌ನಲ್ಲಿರುವ ಸಿಆರ್‌ಪಿಎಫ್ ಶಾಲೆಯ ಬಳಿ ಬೆಳಗ್ಗೆ 7.47ಕ್ಕೆ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಲು ತಜ್ಞರನ್ನು ಕರೆಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಮಿತ್ ಗೋಯೆಲ್ ಹೇಳಿದ್ದಾರೆ. ಪೊಲೀಸರು ಇನ್ನೂ ಅನುಮಾನಾಸ್ಪದವಾಗಿ ಏನನ್ನೂ ಕಂಡುಕೊಂಡಿಲ್ಲ. ತನಿಖೆಯ ಭಾಗವಾಗಿ ಒಳಚರಂಡಿ ಮಾರ್ಗವನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Maharashtra polls: BJP releases first list; Tickets for Fadnavis, Rane and many others

Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್

WTC 2024: How is the Test Championship standings after India’s defeat?

WTC 2025: ಭಾರತದ ಸೋಲಿನ ಬಳಿಕ ಹೇಗಿದೆ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಂಕಪಟ್ಟಿ

8

BBK11: ಆತ ಹೀರೋ, ಸಿಂಹವಲ್ಲ ಅವನು ಇಲಿ.. ಜಗದೀಶ್‌ ಬಗ್ಗೆ ರಂಜಿತ್‌ ಮಾತು

Threat Mail: Bomb threat to Belgaum airport

Threat Mail: ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

How is the iPhone 16 Pro Max operating? Detailed information is here

iPhone 16 Pro Max ಕಾರ್ಯಾಚರಣೆ ಹೇಗಿದೆ? ಸವಿವರ ಮಾಹಿತಿ ಮಾಹಿತಿ ಇಲ್ಲಿದೆ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Kanakapura: ವಿವಾಹಕ್ಕೆ ಹೋಗುತ್ತಿದ್ದವರ ಬಸ್‌ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?

Director Guruprasad: ʼಮಠʼ ನಿರ್ದೇಶಕ ಗುರುಪ್ರಸಾದ್ ವಿರುದ್ಧ ದೂರು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra polls: BJP releases first list; Tickets for Fadnavis, Rane and many others

Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್

Odisha: ಪ್ರಧಾನಿಗೆ 100 ರೂ ನೀಡಿದ ಬುಡಕಟ್ಟು ಮಹಿಳೆ; ನಾರಿಶಕ್ತಿಯ ಆಶೀರ್ವಾದ ಎಂದ ಮೋದಿ

Odisha: ಪ್ರಧಾನಿಗೆ 100 ರೂ ನೀಡಿದ ಬುಡಕಟ್ಟು ಮಹಿಳೆ; ನಾರಿಶಕ್ತಿಯ ಆಶೀರ್ವಾದ ಎಂದ ಮೋದಿ

Online Nikah: ಪಾಕ್‌ ಯುವತಿಯನ್ನು ಆನ್‌ಲೈನ್‌ನಲ್ಲಿ ವಿವಾಹವಾದ ಬಿಜೆಪಿ ಮುಖಂಡದ ಪುತ್ರ!

Online Nikah: ಪಾಕ್‌ ಯುವತಿಯನ್ನು ಆನ್‌ಲೈನ್‌ನಲ್ಲಿ ವಿವಾಹವಾದ ಬಿಜೆಪಿ ಮುಖಂಡನ ಪುತ್ರ!

GST

GST; ಜೀವ, ಆರೋಗ್ಯ ವಿಮೆಗೆ ಜಿಎಸ್‌ಟಿ ವಿನಾಯಿತಿ?

Siddiqe

Mumbai: ಸಿದ್ಧಿಕಿಗೆ ದಾವೂದ್‌ ಸಂಪರ್ಕ ಇದ್ದಿದ್ದಕ್ಕೆ ಹ*ತ್ಯೆ: ಬಿಷ್ಣೋಯ್‌ ಗ್ಯಾಂಗ್‌ ಸದಸ್ಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1

World Osteoporosis Day: ಆಸ್ಟಿಯೊಪೊರೋಸಿಸ್‌ ಅಥವಾ ಮೂಳೆ ಸವಕಳಿ ಎಂದರೇನು?

Maharashtra polls: BJP releases first list; Tickets for Fadnavis, Rane and many others

Maha Election: ಬಿಜೆಪಿ ಮೊದಲ ಪಟ್ಟಿ ಬಿಡುಗಡೆ; ಫಡ್ನವೀಸ್‌, ರಾಣೆ ಸೇರಿ ಹಲವರಿಗೆ‌ ಟಿಕೆಟ್

6

Belthangady: ರಾಷ್ಟ್ರೀಯ ಹೆದ್ದಾರಿ ಗುಂಡಿಗೆ ತೇಪೆ

WTC 2024: How is the Test Championship standings after India’s defeat?

WTC 2025: ಭಾರತದ ಸೋಲಿನ ಬಳಿಕ ಹೇಗಿದೆ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಂಕಪಟ್ಟಿ

8

BBK11: ಆತ ಹೀರೋ, ಸಿಂಹವಲ್ಲ ಅವನು ಇಲಿ.. ಜಗದೀಶ್‌ ಬಗ್ಗೆ ರಂಜಿತ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.