ಉತ್ತರಪ್ರದೇಶ: ಹಣದ ವಿಚಾರವಾಗಿ ಸಂಘರ್ಷ – ತಂದೆಯನ್ನೇ ಕೊಂದ ಇಬ್ಬರು ಪುತ್ರರು


Team Udayavani, Jun 10, 2022, 3:04 PM IST

news crime

ಉತ್ತರಪ್ರದೇಶ: ಯುಪಿಯ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಹಣ ಮತ್ತು ಆಸ್ತಿ ವಿಚಾರದಲ್ಲಿ ಜಗಳ ನಡೆದು ಇಬ್ಬರು ಸಹೋದರರು ತಮ್ಮ ತಂದೆಯನ್ನು ಕೊಂದ ‍ಘಟನೆ ಉತ್ತರಪ್ರದೇಶದ ಮಧುಬನ್ವಾ ಗ್ರಾಮದಲ್ಲಿ ನಡೆದಿದೆ.

ಘಟನೆಯ ಬಳಿಕ ಮೃತ ತಂದೆಯ ದೇಹವನ್ನು ಚರಂಡಿಯ ಪಕ್ಕದಲ್ಲಿ ಹೂತುಹಾಕಿ, ತಾಯಿಗೆ ತಂದೆ ಇರುವುದಾಗಿಯೂ, ಬೇರೆ ಊರಿಗೆ ಅವರನ್ನು ಕಳುಹಿಸಿರುವುದಾಗಿ ಸುಳ್ಳು ಹೇಳಿರುತ್ತಾರೆ. ಜೂನ್ 4 ರಂದು ಸಂತ್ರಸ್ತ ಪರಶುರಾಮ್ ತನ್ನ ಇಬ್ಬರು ಮಕ್ಕಳಾದ ರಾಜಾರಾಮ್ ಮತ್ತು ಸೋನು ಅವರೊಂದಿಗೆ ಮದ್ಯ ಮತ್ತು ಆಸ್ತಿಗಾಗಿ ಹಣ ಕೇಳುವ ಬಗ್ಗೆ ಜಗಳವಾಡಿದ್ದನು.

ಮರುದಿನ ತಂದೆ ಇಬ್ಬರಿಗೆ ಬೆದರಿಕೆ ಹಾಕಿದ್ದು, ಆಸ್ತಿ ಹಿಂತಿರುಗಿಸದಿದ್ದರೆ ಪೊಲೀಸರಿಗೆ ದೂರು ನೀಡುವುದಾಗಿ ಹೇಳಿ ಅವರು ಕೆಲಸಕ್ಕೆ ತೆರಳಿದ್ದರು. ಆಕ್ರೋಶಗೊಂಡ ಸಹೋದರರು ಆತನನ್ನು ಹಿಂಬಾಲಿಸಿದರು, ಅವನನ್ನು ಕೊಂದು ನಂತರ ಅವನ ದೇಹವನ್ನು ಚರಂಡಿಯ ಪಕ್ಕದಲ್ಲಿ ಹೂತಿದ್ದರು. ನಂತರ ಪ್ರತಿ ಬಾರಿ ತಾಯಿಗೆ ಸುಳ್ಳು ಹೇಳುತ್ತಾ ಬಂದಿರುತ್ತಾರೆ.

ದಿನಗಳು ಕಳೆದರೂ ಪತಿ ಮನೆಗೆ ಬಾರದೆ ಇದ್ದಾಗ  ಪತ್ನಿ ಪೊಲೀಸರಿಗೆ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾಳೆ. ತನಿಖೆಯ ಸಮಯದಲ್ಲಿ ಪೊಲೀಸರು ಇಬ್ಬರು ಪುತ್ರರ ಮೇಲೆ ಅನುಮಾನಗೊಂಡು ಅಂತಿಮವಾಗಿ ಅವರನ್ನು ವಿಚಾರಣೆಗೆ ಒಳಪಡಿಸಿದರು.

ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಯಶ್ವೀರ್ ಸಿಂಗ್ ಹೇಳುವ ಪ್ರಕಾರ “ವಿಚಾರಣೆಯ ಸಮಯದಲ್ಲಿ, ಇಬ್ಬರು ಅಪರಾಧವನ್ನು ಒಪ್ಪಿಕೊಂಡರು ಮತ್ತು ಮೃತದೇಹದ ಸ್ಥಳವನ್ನು ಬಹಿರಂಗಪಡಿಸಿದರು. ನಾವು ಅದನ್ನು ವಶಪಡಿಸಿಕೊಂಡಿದ್ದೇವೆ ಮತ್ತು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದೇವೆ” ಎಂದಿದ್ದಾರೆ.

ಇಬ್ಬರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 (ಕೊಲೆಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.