ಹಫೀಜ್‌ ಸಹಿತ 12 ಉಗ್ರರ ವಿರುದ್ಧ ದೇಶದ್ರೋಹ ಕೆೇಸ್‌


Team Udayavani, Jan 19, 2018, 8:32 AM IST

19-5.jpg

ಹೊಸದಿಲ್ಲಿ: ಲಷ್ಕರ್‌-ಎ-ತಯ್ನಾಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್‌ ಸಯೀದ್‌ ಹಾಗೂ ಹಿಜ್ಬುಲ್‌ ಮುಜಾ ಹಿದೀನ್‌ ಉಗ್ರ ಸಂಘಟನೆಯ ಮುಖ್ಯಸ್ಥ ಸೈಯದ್‌ ಸಲಾಹುದ್ದೀನ್‌ ಸಹಿತ 12 ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ದಳ ಗುರುವಾರ ಚಾರ್ಜ್‌ಶೀಟ್‌ ಸಲ್ಲಿಸಿದೆ. ಅಲ್ಲದೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಇವರು ಉಗ್ರ ಚಟುವಟಿಕೆಗಳನ್ನು ನಡೆಸಿದ್ದಾಗಿ ಹೇಳಿದ್ದು, ದೇಶದ್ರೋಹ ಪ್ರಕರಣವನ್ನೂ ದಾಖಲಿಸಿದೆ.

ಎನ್‌ಐಎ 12,794 ಪುಟಗಳ ಸುದೀರ್ಘ‌ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಿಗೆ ಹಣಕಾಸು ಒದಗಿಸುವಿಕೆ ಕುರಿತಂತೆ ತನಿಖೆಯನ್ನು ಮುಂದುವರಿಸಲು ಅನುಮತಿ ಕೋರಿದೆ. 12 ಉಗ್ರರ ವಿರುದ್ಧ ದೇಶದ್ರೋಹ, ಅಪರಾಧ ಚಟುವಟಿಕೆಗಳು ಮತ್ತು ಅಕ್ರಮ ಚಟುವಟಿಕೆಗಳನ್ನು ನಡೆಸಿರುವ ಆರೋಪ ಮಾಡಿದೆ. ತನಿಖೆ ವೇಳೆ ಸಾಕಷ್ಟು ಗುರುತರ ಸಾಕ್ಷ್ಯಗಳು ಲಭ್ಯವಾಗಿವೆ. 60 ಕಡೆಗಳಲ್ಲಿ ದಾಳಿ ಮಾಡಿ, 950 ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಷ್ಟೇ ಅಲ್ಲ 300 ಸಾಕ್ಷಿಗಳಿದ್ದಾರೆ ಎಂದು ವರದಿಯಲ್ಲಿ ಎನ್‌ಐಎ ವಿವರಿಸಿದೆ.

ಪ್ರತ್ಯೇಕತಾವಾದಿಗಳಿಗೂ ಕಾದಿದೆ ಆತಂಕ: ಕೇವಲ ಪಾಕಿಸ್ಥಾನದಲ್ಲಿ ಅಡಗಿರುವ ಉಗ್ರರನ್ನು ಮಾತ್ರವಲ್ಲ, ಕಾಶ್ಮೀರದಲ್ಲಿನ ಪ್ರತ್ಯೇಕ ತಾವಾದಿಗಳನ್ನೂ ಎನ್‌ಐಎ ಉಲ್ಲೇ ಖೀಸಿದ್ದು, ಇವರ ವಿರುದ್ಧವೂ ಹಲವು ಆರೋಪಗಳನ್ನು ಮಾಡಿದೆ. ಸೈಯದ್‌ ಅಲಿ ಶಾ ಗೀಲಾನಿ, ಬಶೀರ್‌ ಅಹಮದ್‌ ಭಟ್‌, ಉದ್ಯಮಿ ಝಹೂರ್‌ ಅಹಮದ್‌ ಶಾ ವತಾಲಿ ಮತ್ತು ಫೋಟೋ ಜರ್ನಲಿಸ್ಟ್‌ ಕಮ್ರನ್‌ ಯೂಸುಫ್ ವಿರುದ್ಧವೂ ಚಾರ್ಜ್‌ ಶೀಟ್‌ ದಾಖಲಿಸಿದೆ. ಈ ಹಿಂದೆ ಕಲ್ಲು ಎಸೆತದ ಪ್ರಕರಣದಲ್ಲಿ ಜಾವೇದ್‌ ಅಹಮದ್‌ ಭಟ್‌ ಜತೆಗೆ ಯೂಸುಫ್ ಕೂಡ ಕಾಣಿಸಿ ಕೊಂಡಿದ್ದರು. ಹುರಿಯತ್‌ ಮುಖಂಡರು ಹಫೀಜ್‌ ಮತ್ತು ಸಲಾಹುದ್ದೀನ್‌ ಮಾರ್ಗ ದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿ ದ್ದಾರೆ ಎಂದು ವಿವರಿಸಲಾಗಿದೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.