ಪಿಎಫ್ಐ ಫಂಡಿಂಗ್‌ ಗೆ ಎನ್‌ಐಎ ಬ್ರೇಕ್‌: 5ನೇ ಆರೋಪಪಟ್ಟಿಯಲ್ಲಿ ಉಲ್ಲೇಖ

ನಿಷೇಧಿತ ಸಂಘಟನೆಯ 77 ಬ್ಯಾಂಕ್‌ ಖಾತೆಗಳ ಸ್ತಂಭನ

Team Udayavani, Mar 19, 2023, 7:00 AM IST

ಪಿಎಫ್ಐ ಫಂಡಿಂಗ್‌ ಗೆ ಎನ್‌ಐಎ ಬ್ರೇಕ್‌: 5ನೇ ಆರೋಪಪಟ್ಟಿಯಲ್ಲಿ ಉಲ್ಲೇಖ

ನವದೆಹಲಿ:ಭಾರತವನ್ನು ಅಸ್ಥಿರಗೊಳಿಸಲು ಕ್ರಿಮಿನಲ್‌ ಸಂಚು ರೂಪಿಸಿದ ಆರೋಪಕ್ಕೆ ಸಂಬಂಧಿಸಿ ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ(ಪಿಎಫ್ಐ) ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) 5ನೇ ಆರೋಪಪಟ್ಟಿ ಸಲ್ಲಿಸಿದೆ.

ನಿಷೇಧಿತ ಸಂಘಟನೆಯ ಹಣಕಾಸು ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ, ಕರ್ನಾಟಕದ ಬೆಂಗಳೂರು ಸೇರಿದಂತೆ ವಿವಿಧ ರಾಜ್ಯಗಳಲ್ಲಿದ್ದ ಪಿಎಫ್ಐನ 37 ಬ್ಯಾಂಕ್‌ ಖಾತೆಗಳು ಹಾಗೂ ಅದರ 19 ನಾಯಕರಿಗೆ ಸೇರಿರುವ 40 ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿರುವುದಾಗಿ ಎನ್‌ಐಎ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ.

ದೇಶ ವಿಭಜನೆ ಸಂಚು:
ಪಿಎಫ್ಐನ 12 ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಒಟ್ಟು 19 ಮಂದಿಯ ವಿರುದ್ಧ ಆರೋಪ ಹೊರಿಸಲಾಗಿದೆ. ಕೋಮು ಲೆಕ್ಕಾಚಾರದಲ್ಲಿ ದೇಶವನ್ನು ಇಬ್ಭಾಗಿಸುವುದೇ ಪಿಎಫ್ಐ ಉದ್ದೇಶವಾಗಿತ್ತು ಎಂದು ಎನ್‌ಐಎ ತಿಳಿಸಿದೆ. ದೇಶದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ಆಡಳಿತ ಮಾದರಿಯನ್ನು ಕಿತ್ತುಹಾಕಿ, ಶರಿಯಾ ಕಾನೂನಿನೊಂದಿಗೆ ಇಸ್ಲಾಮಿಕ್‌ ಕ್ಯಾಲಿಫೇಟ್‌ ಸ್ಥಾಪಿಸುವುದೇ ಇವರ ಕಟ್ಟಕಡೆಯ ಗುರಿಯಾಗಿತ್ತು ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ವೇತನ ರೂಪದಲ್ಲಿ ಹಣ:
ನಿಷೇಧಿತ ಸಂಘಟನೆಯು ದೇಶಾದ್ಯಂತ ಇರುವ ತನ್ನ ಉಗ್ರ ಸದಸ್ಯರಿಗೆ ಮತ್ತು ಶಸ್ತ್ರಾಸ್ತ್ರ ತರಬೇತಿ ನೀಡುವವರಿಗೆ “ವೇತನದ ರೂಪ’ದಲ್ಲಿ ಹಣಕಾಸು ಸಂದಾಯ ಮಾಡುತ್ತಿತ್ತು. ಪಿಎಫ್ಐ ಸದಸ್ಯತ್ವ ಪಡೆದವರಿಗೆ ಗೌಪ್ಯ ಮತ್ತು ವಿಧೇಯತೆಯ ಪ್ರಮಾಣ ಮಾಡಿಸಿಕೊಂಡು, ಅವರನ್ನು ಭಾರತ ಸರ್ಕಾರದ ವಿರುದ್ಧ ಸಶಸ್ತ್ರ ಹೋರಾಟಕ್ಕೆ ಅಣಿಗೊಳಿಸುವ ವ್ಯವಸ್ಥಿತ ಕಾರ್ಯತಂತ್ರವನ್ನು ಸಂಘಟನೆ ರೂಪಿಸಿತ್ತು. ಅತ್ಯುತ್ತಮ ತರಬೇತಿ ಪಡೆದ ಪಿಎಫ್ಐ ಆರ್ಮಿ ರೂಪಿಸುವ ಉದ್ದೇಶದಿಂದ ದೇಶದಾದ್ಯಂತ ಅತಿ ಹೆಚ್ಚು ಪ್ರಭಾವಕ್ಕೊಳಗಾದ ಯುವಕರಿಗೆ ಶಸ್ತ್ರಾಸ್ತ್ರಗಳ ಬಳಕೆ ಬಗ್ಗೆ ತರಬೇತಿ ನೀಡಲಾಗುತ್ತಿತ್ತು ಎಂಬುದು ತನಿಖೆಯಿಂದ ಗೊತ್ತಾಗಿದೆ ಎಂದೂ ಚಾರ್ಜ್‌ಶೀಟ್‌ನಲ್ಲಿ ತಿಳಿಸಲಾಗಿದೆ.

ಬ್ಯಾಂಕ್‌ ಖಾತೆ ಸ್ತಂಭನ:
ಬೆಂಗಳೂರು, ಚೆನ್ನೈ, ಕಲ್ಲಿಕೋಟೆ, ಹೈದರಾಬಾದ್‌ ಸೇರಿದಂತೆ 10 ರಾಜ್ಯಗಳಲ್ಲಿ ಪಿಎಫ್ಐ ಹೊಂದಿದ್ದ 37 ಬ್ಯಾಂಕ್‌ ಖಾತೆಗಳು ಮತ್ತು ಅದರ 19 ಸದಸ್ಯರು ಹೊಂದಿದ್ದ 40 ಬ್ಯಾಂಕ್‌ ಖಾತೆಗಳನ್ನು ಸ್ತಂಭನಗೊಳಿಸಲಾಗಿದೆ. ಈ ಮೂಲಕ ಪಿಎಫ್ಐನ ಹಣಕಾಸು ವಹಿವಾಟಿಗೆ ಮೂಗುದಾರ ಹಾಕಲಾಗಿದೆ ಎಂದೂ ಎನ್‌ಐಎ ಹೇಳಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.