![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 8, 2021, 9:42 AM IST
ಶ್ರೀನಗರ: ಉಗ್ರ ಸಂಘಟನೆಗಳಿಗೆ ಹಣಕಾಸಿನ ನೆರವು ನೀಡುತ್ತಿದ್ದ ಆರೋಪಡಿ ಜಮ್ಮು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ 45 ಕಡೆ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ದಾಳಿ ನಡೆಸಿದೆ.
ದೋಡಾ, ಕಿಶ್ತ್ವಾರ್, ರಂಬನ್, ಅನಂತನಾಗ್, ಬುಡ್ಗಾಮ್, ರಾಜೌರಿ, ದೋಡಾ ಮತ್ತು ಶೋಪಿಯಾನ್ ಸೇರಿದಂತೆ ಇತರೆಡೆಗಳಲ್ಲಿ ದಾಳಿಗಳನ್ನು ನಡೆಸಲಾಗುತ್ತಿದೆ.
ಇದನ್ನೂ ಓದಿ:23 ವರ್ಷದ ಯೋಧ… ನಾಯಕ್ ಸುಬೇದಾರ್ ನೀರಜ್ ಚೋಪ್ರಾ
ಜಮಾತ್-ಎ-ಇಸ್ಲಾಮಿ (ಜೆಐಐ) ಸದಸ್ಯರ ಮನೆ, ಗುಲ್ ಮೊಹಮ್ಮದ್ ವಾರ್ ಮೇಲೆ ದಾಳಿ ನಡೆಸಲಾಗಿದೆ.
ಜುಲೈ 10 ರಂದು ಭಯೋತ್ಪಾದಕ ನಿಧಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದಾದ್ಯಂತ ಆರು ಜನರನ್ನು ಎನ್ ಐಎ ಬಂಧಿಸಿತ್ತು. ಭಯೋತ್ಪಾದಕ ಸಂಪರ್ಕ ಹೊಂದಿದ್ದಕ್ಕಾಗಿ ಜಮ್ಮು ಕಾಶ್ಮೀರ ಸರ್ಕಾರದ ಹನ್ನೊಂದು ಉದ್ಯೋಗಿಗಳನ್ನು ವಜಾ ಮಾಡಿದ ಒಂದು ದಿನದ ನಂತರ ದಾಳಿಗಳು ನಡೆದಿದ್ದವು. ವಜಾಗೊಳಿಸಿದವರಲ್ಲಿ ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಸಂಸ್ಥಾಪಕ ಸೈಯದ್ ಸಲಾಹುದ್ದೀನ್ ಅವರ ಇಬ್ಬರು ಪುತ್ರರು ಸೇರಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.