![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 26, 2018, 9:35 AM IST
ಯವತ್ಮಾಳ್ (ಮಹಾರಾಷ್ಟ್ರ): ಕ್ರೂಸರ್ ಎಸ್ಯುವಿ ವಾಹನವೊಂದು ಗ್ಯಾಸ್ ಟ್ಯಾಂಕರ್ಗೆ ಢಿಕ್ಕಿಯಾಗಿ 9 ಮಂದಿ ದಾರುಣವಾಗಿ ಸಾವನ್ನಪ್ಪಿ, 7 ಮಂದಿ ಗಂಭೀರವಾಗಿ ಗಾಯಗೊಂಡ ಭೀಕರ ಅವಘಡ ಮಂಗಳವಾರ ತಡರಾತ್ರಿ ನಾಗಪುರ-ಯವತ್ಮಾಳ ಹೆದ್ದಾರಿಯಲ್ಲಿ ನಡೆದಿದೆ.
ಪಾರ್ಡಿಯಿಂದ ಚಪ್ರಾಡಾ ಎಂಬಲ್ಲಿಗೆ ನಿಶ್ಚಿತಾರ್ಥಕ್ಕೆ ತೆರಳಿ ವಾಪಾಸಾಗುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಗ್ಯಾಸ್ ಟ್ಯಾಂಕರ್ಗೆ ಮುಖಾಮುಖೀಯಾಗಿ ಅವಘಡ ಸಂಭವಿಸಿದೆ.
ಎರಡು ಕುಟುಂಬದ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಯವತ್ಮಾಳ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.