![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 21, 2019, 12:10 AM IST
ಹೊಸದಿಲ್ಲಿ: ಪಂಜಾಬ್ ನ್ಯಾಶನಲ್ ಬ್ಯಾಂಕ್(ಪಿಎನ್ಬಿ) ಹಗರಣಕ್ಕೆ ಸಂಬಂಧಿಸಿ ಇಬ್ಬರು ಕಾರ್ಯಕಾರಿ ನಿರ್ದೇಶಕರನ್ನು ಕೇಂದ್ರ ಸರಕಾರ ವಜಾ ಮಾಡಿ ಆದೇಶ ಹೊರಡಿಸಿದೆ. ಬ್ಯಾಂಕ್ನ ಕಾರ್ಯನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಲ್ಲಿ ಕೆ.ವಿ. ಬ್ರಹ್ಮಾಜಿ ರಾವ್ ಮತ್ತು ಸಂಜೀವ್ ಶರಣ್ರನ್ನು ಜ. 18ರಿಂದ ಅನ್ವಯವಾಗುವಂತೆ ವಜಾ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಬ್ಯಾಂಕ್ನ ಕೋರ್ ಬ್ಯಾಂಕಿಂಗ್ ಸೊಲ್ಯೂಷನ್(ಸಿಬಿಎಸ್)ಗೆ ಸ್ವಿಫ್ಟ್(ಸೊಸೈಟಿ ಫಾರ್ ವರ್ಲ್ಡ್ವೈಡ್ ಇಂಟರ್ಬ್ಯಾಂಕ್ ಫೈನಾನ್ಶಿಯಲ್ ಟೆಲಿಕಮ್ಯೂನಿಕೇಷನ್) ಅನ್ನು ಲಿಂಕ್ ಮಾಡುವಂತೆ ಆರ್ಬಿಐ ನಿರ್ದೇಶನವಿದ್ದರೂ ಈ ಇಬ್ಬರು ಅಧಿಕಾರಿಗಳು ಅದನ್ನು ಪಾಲಿಸಿರಲಿಲ್ಲ ಎಂದು ಆರೋಪಿಸಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.