ಇದಕ್ಕಿಂತ ಹೆಚ್ಚು ತುರ್ತು ಬೇರೆ ಇರಲಿಕ್ಕಿಲ್ಲ: ಸಿಜೆಐ ಬೋಬ್ಡೆ


Team Udayavani, Jan 28, 2020, 2:32 AM IST

Bobde-01-730

ಹೊಸದಿಲ್ಲಿ: ‘ಒಬ್ಬ ವ್ಯಕ್ತಿಯನ್ನು ಸದ್ಯದಲ್ಲೇ ಗಲ್ಲಿಗೇರಿಸಲಾಗುತ್ತದೆ ಎಂದಿರುವಾಗ, ಅದಕ್ಕಿಂತ ಹೆಚ್ಚು ಅರ್ಜೆಂಟ್‌ ಬೇರೆ ಇರಲಿಕ್ಕಿಲ್ಲ.’ ಹೀಗೆಂದು ಹೇಳಿರುವುದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೋಬ್ಡೆ. ಕ್ಷಮಾದಾನ ಅರ್ಜಿ ತಿರಸ್ಕೃತಗೊಂಡಿರುವುದನ್ನು ಪ್ರಶ್ನಿಸಿ ನಿರ್ಭಯಾ ಅತ್ಯಾ ಚಾರಿ ಮುಕೇಶ್‌ ಸಿಂಗ್‌ ಸಲ್ಲಿಸಿರುವ ಅರ್ಜಿಯ ತ್ವರಿತ ವಿಚಾರಣೆಗೆ ವಕೀಲರು ಮನವಿ ಮಾಡಿದಾಗ ಸಿಜೆಐ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಒಬ್ಬನ ಸಾವು ಸಮೀಪಿಸುತ್ತಿದೆ ಎನ್ನುತ್ತಿರುವಾಗ ಅದಕ್ಕಿಂತ ತ್ವರಿತ ವಿಚಾರ ಬೇರೆ ಇರಲಿಕ್ಕಿಲ್ಲ. ಹಾಗಾಗಿ, ಮರಣದಂಡನೆ ಪ್ರಕರಣಕ್ಕೆ ಪ್ರಮುಖ ಆದ್ಯತೆ ನೀಡಲಾಗುವುದು ಎಂದು ಸಿಜೆಐ ಹೇಳಿದ್ದಾರೆ. ಜತೆಗೆ ಸುಪ್ರೀಂ ಕೋರ್ಟ್‌ ರಿಜಿಸ್ಟ್ರಿಗೆ ಮನವಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಈಗಾಗಲೇ ನಾಲ್ವರು ಅತ್ಯಾಚಾರಿಗಳ ಮರಣದಂಡನೆಗೆ ಡೆತ್‌ ವಾರಂಟ್‌ ಹೊರಡಿಸಲಾಗಿದ್ದು, ಅದರ ಪ್ರಕಾರ, ಫೆ.1ರ ಬೆಳಗ್ಗೆ 6 ಗಂಟೆಗೆ ನೇಣು ಗಂಬಕ್ಕೇರಿಸಲಾಗುತ್ತದೆ.

ಟಾಪ್ ನ್ಯೂಸ್

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Rice-Distri

Padubidri: ಕೆವೈಸಿ ಸಮಸ್ಯೆಯಿಂದ ಪಡಿತರಕ್ಕೆ ಅಡಚಣೆ: ಸ್ಪಂದಿಸಿದ ಆಹಾರ ಇಲಾಖೆ

highcourt

145 ವರ್ಷಗಳ ಆಸ್ತಿ ವ್ಯಾಜ್ಯ ರಾಜಿ ಸಂಧಾನದಲ್ಲಿ ಇತ್ಯರ್ಥ

1-wFH

Work from Home; ಇದು ಆಂಧ್ರ ಆಫ‌ರ್‌!

Rashimka

Remark Sparks: ನಾನು ಹೈದರಾಬಾದಿನವಳು ಎಂದ ರಶ್ಮಿಕಾಗೆ ನೆಟ್ಟಿಗರ ಕ್ಲಾಸ್‌

India US

India-US;ಭಾರತ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ?

Telangana: ತೆಲಂಗಾಣದ ಗ್ರಾಮದ ಎಲ್ಲ ಜನರಿಂದ ನೇತ್ರದಾನಕ್ಕೆ ನೋಂದಣಿ

Telangana: ತೆಲಂಗಾಣದ ಗ್ರಾಮದ ಎಲ್ಲ ಜನರಿಂದ ನೇತ್ರದಾನಕ್ಕೆ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rashimka

Remark Sparks: ನಾನು ಹೈದರಾಬಾದಿನವಳು ಎಂದ ರಶ್ಮಿಕಾಗೆ ನೆಟ್ಟಿಗರ ಕ್ಲಾಸ್‌

India US

India-US;ಭಾರತ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ?

Telangana: ತೆಲಂಗಾಣದ ಗ್ರಾಮದ ಎಲ್ಲ ಜನರಿಂದ ನೇತ್ರದಾನಕ್ಕೆ ನೋಂದಣಿ

Telangana: ತೆಲಂಗಾಣದ ಗ್ರಾಮದ ಎಲ್ಲ ಜನರಿಂದ ನೇತ್ರದಾನಕ್ಕೆ ನೋಂದಣಿ

Bhopal-attack

Shocking: ಕುದುರೆಯಲ್ಲಿ ಕಲ್ಯಾಣ ಮಂಟಪಕ್ಕೆ ಬರುತ್ತಿದ್ದ ವರನಿಗೆ ಹೃದಯಾಘಾತ!

Kharge-akhil

Delhi stampede: ಕಾಲ್ತುಳಿತಕ್ಕೆ ಸರಕಾರದ ನಿರ್ಲಕ್ಷ್ಯ ಕಾರಣ: ವಿಪಕ್ಷಗಳ ಆರೋಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

B.Y.Vijayendra: ನನಗೆ ನನ್ನ ತಂದೆಯೇ ರಾಜಕೀಯ ಗುರು; ಬಿ.ವೈ.ವಿಜಯೇಂದ್ರ 

12

Ranji Trophy 2024-25: ಇಂದಿನಿಂದ ರಣಜಿ ಸೆಮಿಫೈನಲ್ಸ್‌

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Rice-Distri

Padubidri: ಕೆವೈಸಿ ಸಮಸ್ಯೆಯಿಂದ ಪಡಿತರಕ್ಕೆ ಅಡಚಣೆ: ಸ್ಪಂದಿಸಿದ ಆಹಾರ ಇಲಾಖೆ

18

Robbery Case: ಮೂಡುಬಿದಿರೆ ಅಳಿಯೂರು; ಹಾಡ ಹಗಲೇ ಚಿನ್ನಾಭರಣ ದರೋಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.