Reliance Foundation; ನೂತನ ಆರೋಗ್ಯ ಸೇವಾ ಯೋಜನೆ ಘೋಷಿಸಿದ ನೀತಾ ಅಂಬಾನಿ


Team Udayavani, Oct 27, 2024, 8:40 PM IST

1-qwe

ಮುಂಬಯಿ: ಮಕ್ಕಳು ಮತ್ತು ಮಹಿಳೆಯರಿಗಾಗಿ ನೂತನ ಆರೋಗ್ಯ ಸೇವಾ ಯೋಜನೆಯನ್ನು ಪ್ರಾರಂಭಿಸುವುದಾಗಿ ರಿಲಯನ್ಸ್ ಫೌಂಡೇಶನ್‌ನ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಎಂ. ಅಂಬಾನಿ ಅವರು ಘೋಷಿಸಿದ್ದಾರೆ.

ಈ ಯೋಜನೆಯಲ್ಲಿ ಮಕ್ಕಳು, ಹದಿಹರೆಯದ ಹುಡುಗಿಯರು, ಮಹಿಳೆಯರಿಗೆ ಅಗತ್ಯ ತಪಾಸಣೆ ಮತ್ತು ಚಿಕಿತ್ಸೆಗಳಿಗೆ ಆದ್ಯತೆ ನೀಡಲಾಗುತ್ತದೆ. ಆರೋಗ್ಯ ಸೇವಾ ಯೋಜನೆಯ ಭಾಗವಾಗಿ 50,000 ಮಕ್ಕಳಲ್ಲಿ ಜನ್ಮಜಾತ ಹೃದಯ ಕಾಯಿಲೆಗೆ ಉಚಿತ ತಪಾಸಣೆ ಮತ್ತು ಚಿಕಿತ್ಸೆ, 50,000 ಮಹಿಳೆಯರ ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್‌ನ ಉಚಿತ ತಪಾಸಣೆ ಮತ್ತು ಚಿಕಿತ್ಸೆ ನೀಡುವ ಉದ್ದೇಶ ಇದೆ ಎಂದು ಹೇಳಿದ್ದಾರೆ.

ಸಿರ್ ಹೆಚ್ ಆಸ್ಪತ್ರೆಯ 10 ನೇ ವಾರ್ಷಿಕೋತ್ಸವದ ನೆನಪಿಗಾಗಿ 10,000 ಹದಿಹರೆಯದ ಹುಡುಗಿಯರಿಗೆ ಉಚಿತ ಗರ್ಭಕಂಠದ ಕ್ಯಾನ್ಸರ್ ಲಸಿಕೆಯನ್ನು ನೀಡುವುದಾಗಿ ನೀತಾ ಅಂಬಾನಿ ವಾಗ್ದಾನ ಮಾಡಿದ್ದಾರೆ.

ಟಾಪ್ ನ್ಯೂಸ್

Ganapathi-Sangha

Udupi: ಗಣಪತಿ ಸಹಕಾರಿ ವ್ಯವಸಾಯಕ ಸಂಸ್ಥೆ ಸ್ಥಾಪಿಸಿದರ ಹಿಂದಿನ ಪರಿಶ್ರಮ ದೊಡ್ಡದು: ವೆರೋನಿಕಾ

1-eqw-ewq

BBK11: ಬಿಗ್ ಬಾಸ್ ಮನೆಗೆ ತಿಳಿಯಿತು ಸುದೀಪ್ ಮಾತೃ ವಿಯೋಗದ ಸುದ್ದಿ

kejriwal 3

Maharashtra Polls; ನಮಗೆ ಸ್ಪರ್ಧಿಸಬಹುದಿತ್ತು, ಆದರೆ..: ಆಪ್ ಹೇಳಿದ್ದೇನು?

Krishna-27

Udupi: ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ಉದ್ಘಾಟನೆ

1-qwe

Reliance Foundation; ನೂತನ ಆರೋಗ್ಯ ಸೇವಾ ಯೋಜನೆ ಘೋಷಿಸಿದ ನೀತಾ ಅಂಬಾನಿ

Beer

Karnataka govt; ಅಧಿಸೂಚನೆ ಹಿಂತೆಗೆದುಕೊಳ್ಳುವಂತೆ ಬಿಯರ್ ತಯಾರಕರ ಒತ್ತಾಯ

BJP-Team

Waqf Property: ವಕ್ಫ್ ವಿವಾದ: ವಿಜಯಪುರ ರೈತರ ಅಹವಾಲು ಆಲಿಸಲು ಬಿಜೆಪಿಯಿಂದ ತಂಡ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 3

Maharashtra Polls; ನಮಗೆ ಸ್ಪರ್ಧಿಸಬಹುದಿತ್ತು, ಆದರೆ..: ಆಪ್ ಹೇಳಿದ್ದೇನು?

ನಾಪತ್ತೆಯಾಗಿ ನಾಲ್ಕು ತಿಂಗಳ ಬಳಿಕ ಯುವತಿಯ ಶವ ಪತ್ತೆ; ಘಟನೆ ಹಿಂದಿದೆ ರೋಚಕ ಕಥೆ

Kanpur: ನಾಪತ್ತೆಯಾಗಿ ನಾಲ್ಕು ತಿಂಗಳ ಬಳಿಕ ಯುವತಿಯ ಶವ ಪತ್ತೆ; ಘಟನೆ ಹಿಂದಿದೆ ರೋಚಕ ಕಥೆ

Tragic: ಬೆಂಕಿ ಅವಘಡ; ಜತೆಯಲ್ಲಿ ಮಲಗಿದ್ದ ನಾಲ್ವರು ಸ್ನೇಹಿತರು ಸುಟ್ಟುಕರಕಲು

Tragic: ಬೆಂಕಿ ಅವಘಡ; ಜತೆಯಲ್ಲಿ ಮಲಗಿದ್ದ ನಾಲ್ವರು ಸ್ನೇಹಿತರು ಸುಟ್ಟುಕರಕಲು

Stampede at Mumbai’s Bandra train station

Mumbai: ಬಾಂದ್ರಾ ಟರ್ಮಿನಸ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಹಲವರಿಗೆ ಗಾಯ

New Delhi: An unemployed youth who made a fake bmb call to the airport was arrested

New Delhi: ವಿಮಾನ ನಿಲ್ದಾಣಕ್ಕೆ ನಕಲಿ ಬಾಂಬ್‌ ಬೆದರಿಕೆ ಹಾಕಿದ್ದ ನಿರುದ್ಯೋಗಿ ಯುವಕನ ಬಂಧನ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

fraudd

Mangaluru: ನಕಲಿ ಲೆಟರ್‌ಹೆಡ್‌, ಸೀಲ್‌ ಬಳಕೆ; ಪ್ರಕರಣ ದಾಖಲು

15

Ullal: ಬಾವಿಗೆ ಬಿದ್ದ ಹೋರಿ; ಅಗ್ನಿಶಾಮಕ ದಳದ ಸಿಬಂದಿಯಿಂದ ರಕ್ಷಣೆ

16

Kadaba: ಮರಳುಗಾರಿಕೆ ಅಡ್ಡೆಗೆ ದಾಳಿ; ಮರಳು ಸಹಿತ ವಾಹನ ವಶ

complaint

Kundapura: ವರದಕ್ಷಿಣೆ ಕಿರುಕುಳ; ದೂರು ದಾಖಲು

ganja

Udupi: ಗಾಂಜಾ ಮಾರಾಟಕ್ಕೆ ಯತ್ನ: ಓರ್ವ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.