ಮುಖ್ಯಮಂತ್ರಿಸ್ಥಾನಕ್ಕೆ ನಿತೀಶ್‌ ರಾಜೀನಾಮೆ:ಮುರಿದುಬಿತ್ತು ಮಹಾಮೈತ್ರಿ


Team Udayavani, Jul 26, 2017, 7:09 PM IST

Nitish-Kumar—Laloo-Prasad-Yadav-650.jpg

ಪಾಟ್ನಾ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬುಧವಾರದಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ತಮ್ಮ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 

ಈ ಮೂಲಕ ಕಳೆದ 20 ತಿಂಗಳುಗಳ ಹಿಂದೆ ಬಿಹಾರದಲ್ಲಿ ಅಸ್ತಿತ್ವಕ್ಕೆ ಬಂದಿದ್ದ ಜೆಡಿಯು-ಆರ್‌.ಜೆ.ಡಿ. -ಕಾಂಗ್ರೆಸ್‌ ಮಹಾಮೈತ್ರಿಕೂಟ ಬಿರುಕು ಬಿಟ್ಟಿದೆ.

ಬಿಹಾರ ಉಪಮುಖ್ಯಮಂತ್ರಿ ಹಾಗೂ ಲಾಲೂ ಪ್ರಸಾದ್‌ ಯಾದವ್‌ ಅವರ ಪುತ್ರ ತೇಜಸ್ವಿ ಯಾದವ್‌ ವಿರುದ್ಧದ ಭೂ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇತ್ತೀಚೆಗಷ್ಟೆ ಅವರ ಮೇಲೆ ಎಫ್.ಐ.ಆರ್‌. ದಾಖಲಿಸಿತ್ತು. ಆವತ್ತಿನಿಂದ ನಿತೀಶ್‌ ಕುಮಾರ್‌ ಅವರು ತೇಜಸ್ವಿ ರಾಜೀನಾಮೆಗೆ ಪಟ್ಟು ಹಿಡಿದು ಕೂತಿದ್ದರು.

ಆದರೆ ಆರ್‌.ಜೆ.ಡಿ. ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ಅವರು ನಿತೀಶ್‌ ಬೇಡಿಕೆಗೆ ಸೊಪ್ಪು ಹಾಕಿರಲಿಲ್ಲ. ಮತ್ತು ಈ ಕುರಿತಾಗಿ ಬುಧವಾರ ಬೆಳಗ್ಗೆಯಷ್ಟೆ ಲಾಲೂ ಅವರು ತಮ್ಮ ಪುತ್ರ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು.

ಈ ಎಲ್ಲಾ ಬೆಳವಣಿಗೆಗಳ ಬಳಿಕ ಬುಧವಾರ ಸಾಯಂಕಾಲದಂದು ನಿತೀಶ್‌ ಕುಮಾರ್‌ ಅವರು ಹಠಾತ್ತಾಗಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದು, ಬಿಹಾರ ರಾಜ್ಯ ರಾಜಕೀಯದಲ್ಲಿ ಮಾತ್ರವಲ್ಲದೇ ರಾಷ್ಟ್ರೀಯ ಮಟ್ಟದಲ್ಲೂ ಇದು ಮಹಾ ಸಂಚಲನಕ್ಕೆ ಕಾರಣವಾಗಿದೆ.

ಈ ಮೈತ್ರಿಕೂಟವನ್ನು ಉಳಿಸಿಕೊಳ್ಳುವಲ್ಲಿ ನಾನು ಕೊನೆಯ ಹಂತದವರೆಗೆ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ, ಆದರೆ ಕೊನೆಯಲ್ಲಿ ನನಗೆ ರಾಜೀನಾಮೆ ನೀಡದೆ ಬೇರೆ ಮಾರ್ಗವೇ ಇರಲಿಲ್ಲ. ಬಿಹಾರದ ಜನತೆಯ ಸೇವೆಗೆ ನಾನು ಈಗಲೂ ಬದ್ಧನಾಗಿದ್ದೇನೆ, ಆದರೆ ಪ್ರಸಕ್ತ ಸನ್ನಿವೇಶದಲ್ಲಿ ನಾನು ಜನರ ಸೇವೆಯನ್ನು ಮಾಡಲು ಸಾಧ್ಯವಾಗುತ್ತಿರಲಿಲ್ಲವಾಗಿದ್ದರಿಂದ ರಾಜೀನಾಮೆಯನ್ನು ನೀಡುವುದು ಅನಿವಾರ್ಯವಾಯಿತು ಎಂಬುದಾಗಿ ರಾಜ್ಯಪಾಲರಿಗೆ ತನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ ಬಳಿಕ ನಿತೀಶ್‌ ಪ್ರತಿಕ್ರಿಯೆ ನೀಡಿದ್ದಾರೆ.

Read this in English: Nitish Kumar resigns as Bihar CM: http://bit.ly/2vIiiLp

ಟಾಪ್ ನ್ಯೂಸ್

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

NDA-Meet

NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್‌ಡಿಎ ಬದ್ಧ: ಪ್ರಧಾನಿ ಮೋದಿ

meta-insti

Termination of Employees: ಅಮೆರಿಕದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾದ ಮೆಟಾ, ಇಂಟೆಲ್‌!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.