![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 13, 2023, 11:52 PM IST
ತಿರುವನಂತಪುರ: ಕೇರಳದ ಪರಿಸರ ಸೂಕ್ಷ್ಮವಲಯಗಳ ಸಂರಕ್ಷಣೆಗಾಗಿ ಸಿದ್ದಪಡಿಸಿರುವ ವರದಿಯಲ್ಲಿ ಆ ವಲಯಗಳಲ್ಲಿ ವಾಸಿಸುತ್ತಿರುವ ಜನರ ಸ್ಥಳಾಂತರ ಮಾಡುವುದಿಲ್ಲ. ಜತೆಗೆ ಅವರ ವೃತ್ತಿಯ ಮೇಲೆ ಪರಿಣಾಮ ಬೀರುವ ಯಾವುದೇ ಅಂಶಗಳಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟ ಪಡಿಸಿದೆ.
ಸಂಸತ್ನ ಚಳಿಗಾಲದ ಅಧಿವೇಶನದಲ್ಲಿ ವಡಕರ ಕ್ಷೇತ್ರದ ಸಂಸದ ಕೆ.ಮುರಳೀಧರನ್ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಹಾಯಕ ಸಚಿವ ಅಶ್ವಿನಿ ಕುಮಾರ್ ಚೌಬೆ ಉತ್ತರಿಸಿ ಸದ್ಯ ಕೈಗೊಂಡಿರುವ ಕೃಷಿ ಚಟುವಟಿಕೆಗಗಳಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ. ಹೈನುಗಾರಿಕೆ, ಕೃಷಿ, ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲು ಅವಕಾಶ ಇದೆ ಎಂದು ಉತ್ತರದಲ್ಲಿ ತಿಳಿಸಿದ್ದಾರೆ.
ಗಣಿಗಾರಿಕೆ ಸಹಿತ ವಾಣಿಜ್ಯ ಸಂಬಂಧಿತ ಚಟುವಟಿಕೆಗಳಿಗೆ ಮಾತ್ರ ನಿರ್ಬಂಧವಿದೆ ಎಂದು ಅವರು ಹೇಳಿದ್ದಾರೆ. ಸಂರಕ್ಷಿತ ಅರಣ್ಯ ಹಾಗೂ ಅಭಯಾರಣ್ಯಗಳ ಸುತ್ತಲಿನ ಪ್ರದೇಶದಲ್ಲಿ ಹೆಚ್ಚುತ್ತಿರುವ ಚಟುವಟಿಕೆಗಳನ್ನು ಗ್ರಹಿಸಿ, ಕೇರಳ ಸ್ಟೇಟ್ ರಿಮೋಟ್ ಎನ್ವಿರಾನ್ಮೆಂಟ್ ಸೆಂಟರ್ ಸ್ಯಾಟಲೈಟ್ ಸರ್ವೇ ವರದಿಯನ್ನು ಸಿದ್ಧಪಡಿಸಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.