GST ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸಂಘರ್ಷವಿಲ್ಲ: ನಿರ್ಮಲಾ ಸೀತಾರಾಮನ್

ಕಠಿನ ಸತ್ಯವನ್ನು ನಾನು ನಿಮ್ಮ ಮುಂದೆ ಇಡಲು ಬಯಸುತ್ತೇನೆ....

Team Udayavani, Sep 5, 2024, 6:33 PM IST

nirmala

ಹೊಸದಿಲ್ಲಿ: ಸರಕು ಮತ್ತು ಸೇವಾ ತೆರಿಗೆಯ(GST) ಮೇಲೆ ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧಗಳಲ್ಲಿ ಯಾವುದೇ ಸಂಘರ್ಷವಿಲ್ಲ. ಈ ಆರ್ಥಿಕ ಸುಧಾರಣೆಯಲ್ಲಿ ಫೆಡರಲ್ ರಚನೆಯನ್ನು ಗೌರವಿಸಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಗುರುವಾರ(ಸೆ 5) ಒತ್ತಿ ಹೇಳಿದ್ದಾರೆ.

“The Finance Minister’s Insight: Path Forward” ಸಭೆಯಲ್ಲಿ ಮಾತನಾಡಿದ ಸಚಿವೆ “ಪ್ರತಿ ಬಜೆಟ್ ಸಭೆ ನಡೆಯುವ ಕೊನೆಯ ಪರಿಗಣನೆಯು ಆದಾಯವಾಗಿದೆ. ನಾನು ಸತ್ಯವನ್ನು ಹೇಳುತ್ತಿಲ್ಲ ಎಂದು ನೀವು ಭಾವಿಸಬಹುದು. ಕಠಿನ ಸತ್ಯವನ್ನು ನಾನು ನಿಮ್ಮ ಮುಂದೆ ಇಡಲು ಬಯಸುತ್ತೇನೆ. ಹೌದು, ನಾವು ಆದಾಯವನ್ನು ಹೆಚ್ಚಿಸಲು ಇಷ್ಟಪಡುತ್ತೇವೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನಡೆಸಿದ ಹಲವಾರು ಸಮಾಲೋಚನೆಗಳ ಸಮಯದಲ್ಲಿ, ಆದಾಯವನ್ನು ಹೆಚ್ಚಿಸುವುದು ಕೊನೆಯ ಆದ್ಯತೆಯಾಗಿದೆ. ಆದರೆ, ತೆರಿಗೆ ಸರಳೀಕರಣ, ಸರಾಗಗೊಳಿಸುವಿಕೆ ಮತ್ತು ಅನುಸರಣೆ ಮೊದಲ ಆದ್ಯತೆ ಎಂದು ಹೇಳಿದರು.

”ರೆವಿನ್ಯೂ ಬಾರ್ ಅಸೋಸಿಯೇಷನ್‌ನ ಆಶ್ರಯದಲ್ಲಿ, ಸರಾಸರಿ ಸರಕು ಮತ್ತು ಸೇವಾ ತೆರಿಗೆ (GST) ದರವು 2023 ರ ಹೊತ್ತಿಗೆ 12.2 ಶೇಕಡಾಕ್ಕೆ ಇಳಿದಿದೆ, ಇದು ಮೂಲತಃ ಶೇಕಡಾ 15.3 ಎಂದು ಸೂಚಿಸಲಾದ ಆದಾಯ ತಟಸ್ಥ ದರಕ್ಕಿಂತ (RNR) ತುಂಬಾ ಕಡಿಮೆಯಾಗಿದೆ” ಎಂದರು.

”ಕೇಂದ್ರ ಬಜೆಟ್‌ನಲ್ಲಿನ ಎಲ್ಲಾ ಸಲಹಾ ಸಭೆಗಳಲ್ಲಿ ಆದಾಯವನ್ನು ಹೆಚ್ಚಿಸುವುದಕ್ಕಿಂತ ಹೆಚ್ಚಾಗಿ ತೆರಿಗೆ ಪಾವತಿದಾರರ ಮೇಲಿನ ಅನುಸರಣೆಯನ್ನು ಸರಳೀಕರಿಸುವುದು ಮತ್ತು ಸರಾಗಗೊಳಿಸುವುದು ಪ್ರಮುಖ ಆದ್ಯತೆ ಪಡೆದಿದೆ” ಎಂದರು.

ಟಾಪ್ ನ್ಯೂಸ್

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

1-congress

Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.