![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Sep 22, 2022, 7:33 AM IST
ಹೊಸದಿಲ್ಲಿ: “ಹಿಜಾಬ್ ಅನ್ನು ಕರ್ನಾಟಕದಲ್ಲಿ ನಿಷೇಧಿಸ ಲಾ ಗಿದೆ ಎಂಬಂತೆ ಆರೋಪಗಳನ್ನು ಮಾಡ ಲಾಗುತ್ತಿದೆ. ಇಂದು ನಾನು ಒಂದು ವಿಚಾರವನ್ನು ಸ್ಪಷ್ಟಪಡಿಸುತ್ತೇನೆ. ಅದೇನೆಂದರೆ, ರಾಜ್ಯ ಸರಕಾರ ಹಿಜಾಬ್ ಅನ್ನು ನಿಷೇಧಿಸಿಲ್ಲ. ನಿಷೇಧಿಸುವ ಉದ್ದೇಶವೂ ಇಲ್ಲ.
ಸರಕಾರವು ಧಾರ್ಮಿಕವಾಗಿ ನಿಷ್ಪಕ್ಷವಾದಂಥ ಸಮವಸ್ತ್ರವನ್ನು ನಿಗದಿಪಡಿಸಿದೆ ಅಷ್ಟೆ.’ ಎಂದು ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿರುವ ಹಿಜಾಬ್ ಪ್ರಕರಣದ ವಿಚಾರಣೆ ವೇಳೆ ಸರಕಾರದ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ವಾದ ಮಂಡಿಸಿದರು.
ಇದೇ ವೇಳೆ, “ಶಾಲೆ-ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಿದರೆ, ಇತರ ವಿದ್ಯಾರ್ಥಿಗಳನ್ನು ವೈವಿಧ್ಯಕ್ಕೆ ತೆರೆದುಕೊಳ್ಳಲು ಹಾಗೂ ಸಾಂಸ್ಕೃತಿಕವಾಗಿ ಸಂವೇದನಾಶೀಲರಾಗಲು ಅನುವು ಮಾಡಿಕೊಡುತ್ತದೆಯಲ್ಲವೇ’ ಎಂದು ನ್ಯಾ| ಸುಧಾಂಶು ಧುಲಿಯಾ ಪ್ರಶ್ನಿಸಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.