![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 20, 2018, 12:13 PM IST
ಹೊಸದಿಲ್ಲಿ : ಅತ್ಯಂತ ಕಠೊರವಾಗಿರುವ, ಸರಕಾರಿ ನೌಕರರ ವಿರುದ್ಧದ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ (ಎಸ್ಸಿ, ಎಸ್ಟಿ) ದವರ ಮೇಲಿನ ದೌರ್ಜನ್ಯ ತಡೆ ಕಾಯಿದೆಯ ವ್ಯಾಪಕ ದುರುಪಯೋಗ ನಡೆಯುತ್ತಿರುವುದನ್ನು ಗಮನಕ್ಕೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ಈ ಕಾಯಿದೆಯಡಿ ಯಾವುದೇ ದೂರು ದಾಖಲಾದೊಡನೆಯೇ ಸರಕಾರಿ ನೌಕರರನ್ನುಬಂಧಿಸಕೂಡದು ಎಂದು ಇಂದು ಮಂಗಳವಾರ ಅತ್ಯಂತ ಮಹತ್ವದ ತೀರ್ಪು ನೀಡಿದೆ.
ಎಸ್ಸಿ ಎಸ್ಟಿ ಕಾಯಿದೆಯಡಿ ಯಾವುದೇ ಸರಕಾರಿ ನೌಕರನನ್ನು ಬಂಧಿಸುವ ಮುನ್ನ ಡೆಪ್ಯುಟಿ ಪೊಲೀಸ್ ಸುಪರಿಂಟೆಂಡೆಂಟ್ ಮಟ್ಟದಲ್ಲಿ ತನಿಖೆ ನಡೆಯಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಆದರ್ಶ್ ಗೋಯಲ್ ಮತ್ತು ಯು ಯು ಲಲಿತ್ ಅವರನ್ನು ಒಳಗೊಂಡ ಪೀಠವು “ಈ ಕಠಿನ ಕಾಯಿದೆಯಡಿ ಸರಕಾರಿ ನೌಕರರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡುವುದಕ್ಕೆ ಯಾವುದೇ ಸಾರಾಸಗಟು ನಿರ್ಬಂಧವಿಲ್ಲ’ ಎಂದು ಹೇಳಿತು.
ಅರ್ಹ ಅಧಿಕಾರಿಯಿಂದ ಪೂರ್ವಾನುಮತಿ ಪಡೆದ ಬಳಿಕವೇ ಎಸ್ಸಿ/ಎಸ್ಟಿ ಕಾಯಿದೆಯಡಿ ಸರಕಾರಿ ನೌಕರನೋರ್ವನನ್ನು ಬಂಧಿಸಬಹುದಾಗಿದೆ ಎಂದು ಹೇಳಿರುವ ಪೀಠ, ಈ ದಿಶೆಯಲ್ಲಿ ಇನ್ನೂ ಹಲವಾರು ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.