ಪತ್ನಿ ದೂರು ಕೊಟ್ಟ ತತ್ಕ್ಷಣ ಪತಿಯನ್ನು ಬಂಧಿಸುವಂತಿಲ್ಲ!
Team Udayavani, Jul 28, 2017, 8:50 AM IST
ಹೊಸದಿಲ್ಲಿ: ‘ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾನೆ ಎಂದು ಪತ್ನಿ ದೂರು ನೀಡಿದ ತತ್ಕ್ಷಣವೇ ಪೊಲೀಸರು ಬಂಧಿಸುವಂತಿಲ್ಲ’ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. 2014ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಎತ್ತಿಹಿಡಿದಿರುವ ಮುಖ್ಯ ನ್ಯಾ| ಜೆ.ಎಸ್.ಖೇಹರ್ ನೇತೃತ್ವದ ಪೀಠ ವರದಕ್ಷಿಣೆ ಕಿರುಕುಳ ಕಾನೂನನ್ನು ‘ಗುರಾಣಿ’ಯಂತೆ ಬಳಸುವ ಬದಲು, ಪತಿ ವಿರುದ್ಧದ ‘ಆಯುಧ’ವನ್ನಾಗಿ ಬಳಸುವ ಪ್ರಕರಣಗಳೇ ಹೆಚ್ಚಾಗಿವೆ. ಪತಿ ವಿರುದ್ಧ ಪ್ರಾಥಮಿಕ ತನಿಖೆ ನಡೆಸಿ, ಆತನ ಮೇಲಿನ ಆರೋಪ ಸಾಬೀತು ಮಾಡುವ ಸಾಕ್ಷ್ಯ ದೊರೆತ ಅನಂತರವಷ್ಟೇ ಬಂಧಿಸಬೇಕು,’ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ
Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.