ವಿಶ್ವದ 100 ಅಗ್ರ ವಿಶ್ವವಿದ್ಯಾಲಯಗಳಲ್ಲಿ ಭಾರತದ ಒಂದೇ ಒಂದು ವಿವಿ ಇಲ್ಲ !


Team Udayavani, Jun 19, 2019, 4:04 PM IST

IIT-Bombay-730

ಹೊಸದಿಲ್ಲಿ : ದೇಶದ ಉನ್ನತ ಶಿಕ್ಷಣ ರಂಗದಲ್ಲಿ ಮಹತ್ತರ ಸುಧಾರಣೆಗಳು ಆಗಿವೆ; ಆದರೂ ವಿಶ್ವದ 100 ಅಗ್ರ ವಿಶ್ವವಿದ್ಯಾಲಯಗಳಲ್ಲಿ ಭಾರತದ ಒಂದೇ ಒಂದು ವಿಶ್ವವಿದ್ಯಾಲಯ ಸ್ಥಾನ ಪಡೆದಿಲ್ಲ.

ಜಾಗತಿಕ ಉನ್ನತ ಶಿಕ್ಷಣ ಕನ್‌ಸೆಲ್ಟೆನ್ಸಿ ಸಂಸ್ಥೆಯಾಗಿರುವ Quacquarelli Symonds (QS) ಸಿದ್ಧಪಡಿಸಿರುವ ವಿಶ್ವದ ಅಗ್ರ ನೂರು ವಿವಿಗಳಲ್ಲಿ ಭಾರತದ ಒಂದೇ ಒಂದು ವಿವಿ ಇಲ್ಲದಿರುವುದು ಇದೀಗ ಬಹಿರಂಗವಾಗಿದೆ.

ಭಾರತದ ಉನ್ನತ ಶೈಕ್ಷಣಿಕ ಸಂಸ್ಥೆಗಳಾಗಿರುವ ಐಐಟಿ ಬಾಂಬೆ, ಐಐಟಿ ದಿಲ್ಲಿ ಮತ್ತು ಐಐಎಸ್‌ಸಿ ಬೆಂಗಳೂರು ವಿಶ್ವದ ಮೊದಲ 200 ವಿವಿಗಳಲ್ಲಿ ಸ್ಥಾನ ಪಡೆದಿದೆ. ಆ ಪ್ರಕಾರ ಐಐಟಿ ಬಾಂಬೆ 152ನೇ ಸ್ಥಾನ ಮತ್ತು ಐಐಟಿ ದಿಲ್ಲಿ 182ನೇ ಸ್ಥಾನ ಪಡೆದಿವೆ.

ಕಳೆದ ವರ್ಷಕ್ಕೆ ಹೋಲಿಸಿದಾಗ, Quacquarelli Symonds (QS) ಸಿದ್ಧಪಡಿಸಿರುವ 16ನೇ ಆವೃತ್ತಿಯ ವಿಶ್ವ ವಿವಿ ರಾಂಕಿಂಗ್‌ ಪಟ್ಟಿಯಲ್ಲಿ ಭಾರತದ 23 ಉನ್ನತ ಶಿಕ್ಷಣ ಸಂಸ್ಥೆಗಳ ಪೈಕಿ ನಾಲ್ಕು ಸಂಸ್ಥೆಗಳು ತಮ್ಮ ಕ್ರಮಾಂಕವನ್ನು ಸುಧಾರಿಸಿವೆ; ಆದರೆ ಅದೇ ವೇಳೆ ಏಳು ಶಿಕ್ಷಣ ಸಂಸ್ಥೆಗಳು ಪಟ್ಟಿಯಿಂದ ಹೊರಬಿದ್ದಿವೆ.

ಶಿಕ್ಷಕ ವೃಂದದ ಗಾತ್ರಕ್ಕೆ ಅನುಗುಣವಾಗಿ ಸಂಶೋಧನ ರಂಗದಲ್ಲಿ ಬೆಂಗಳೂರಿನ ಐಐಎಸ್‌ಸಿ ನೂರರಲ್ಲಿ ನೂರು ಅಂಕ ಗಳಿಸುವ ಮೂಲಕ ವಿಶ್ವದ ಎರಡನೇ ಶ್ರೇಷ್ಠತಾ ಸಂಸ್ಥೆ ಎಂಬ ಸ್ಥಾನವನ್ನು ಪಡೆದಿದೆ.

ಟಾಪ್ ನ್ಯೂಸ್

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

11-bng

Bengaluru: ಉದ್ಯಮಿ ಮನೆಯಲ್ಲಿ 1.22 ಕೋಟಿ ಚಿನ್ನ ಕಳವು; ಇಬ್ಬರ ಸೆರೆ

6

Kundapura: ಮರವಂತೆ ಮಾರಸ್ವಾಮಿ ಸ್ಟಾಪ್‌ನಲ್ಲಿ ನಿಲ್ಲದ ಸರಕಾರಿ ಬಸ್‌!

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

5

Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.