![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 29, 2022, 8:30 AM IST
ಹೊಸದಿಲ್ಲಿ: ಸರ್ಕಾರದ ಮುಂದಿನ ಆದೇಶದ ವರೆಗೆ ಯಾವುದೇ ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಬಿಡುಗಡೆ ಮಾಡದಂತೆ ಎಲ್ಲ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಸರ್ಕಾರ ಸೂಚಿಸಿದೆ.
ದೇಶದ ಹಲವು ಭಾಗಗಳಲ್ಲಿ ವಿದ್ಯುತ್ ಚಾಲಿತ ವಾಹನಗಳು ಸ್ಫೋಟಗೊಂಡು, ಬೆಂಕಿ ಹತ್ತಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಸೂಚನೆ ರವಾನೆಯಾಗಿದೆ.
ಇತ್ತೀಚೆಗೆ ಎಲ್ಲ ಎಲೆಕ್ಟ್ರಿಕ್ ವಾಹನ ತಯಾರಕ ಸಂಸ್ಥೆಗಳೊಂದಿಗೆ ಸಭೆ ನಡೆಸಿರುವ ರಾಷ್ಟ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಈ ಸೂಚನೆ ನೀಡಿದೆ. ಬೆಂಕಿಗೆ ಕಾರಣ ಮತ್ತು ಅದನ್ನು ತಡೆಯುವ ನಿಟ್ಟಿನಲ್ಲಿ ಕಂಪನಿಗಳು ತೆಗೆದುಕೊಂಡಿರುವ ಕ್ರಮದ ಬಗ್ಗೆ ವರದಿ ಒಪ್ಪಿಸುವವರೆಗೂ ಹೊಸ ಇ-ಸ್ಕೂಟರ್ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಬಾರದು ಎಂದು ತಿಳಿಸಲಾಗಿದೆ. ಹಾಗೆಯೇ ಬೆಂಕಿಗೆ ಆಹುತಿಯಾಗಿರುವ ಇ-ಸ್ಕೂಟರ್ಗಳ ಬ್ಯಾಚ್ನ ಎಲ್ಲ ಇ-ಸ್ಕೂಟರ್ಗಳನ್ನು ವಾಪಸು ಪಡೆಯಲು ಸಂಸ್ಥೆಗಳಿಗೆ ಸೂಚಿಸಲಾಗಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.