![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Apr 7, 2023, 6:50 AM IST
ಸತ್ಯೇಂದ್ರ ಜೈನ್ ಪ್ರಭಾವಿ ವ್ಯಕ್ತಿಯಾಗಿದ್ದು, ಸಾಕ್ಷ್ಯಗಳನ್ನು ತಿರುಚುವ ಸಾಧ್ಯತೆ ಇದೆ. ಹೀಗಾಗಿ ಅವರ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಅಲ್ಲದೇ ಕಳೆದ ವರ್ಷ ಜೈನ್ ಅವರಿಗೆ ಜಾಮೀನು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶದಲ್ಲಿ ಯಾವುದೇ ಅಕ್ರಮ ಇರಲಿಲ್ಲ ಎಂದು ಇದೇ ವೇಳೆ ಹೈಕೋರ್ಟ್ ಪ್ರತಿಪಾದಿಸಿದೆ. ಸತ್ಯೇಂದ್ರ ಜೈನ್ ಅವರ ಒಡೆತನದ ನಾಲ್ಕು ಕಂಪನಿಗಳಿಂದ ಅಕ್ರಮ ಹಣಕಾಸು ವರ್ಗಾವಣೆ ಆರೋಪ ಸಂಬಂಧ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ಕಳೆದ ವರ್ಷ ಮೇ 30ರಂದು ಅವರನ್ನು ಬಂಧಿಸಿದ್ದರು.
You seem to have an Ad Blocker on.
To continue reading, please turn it off or whitelist Udayavani.