![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 26, 2023, 5:20 AM IST
ಹೊಸದಿಲ್ಲಿ: 2020ರಲ್ಲಿ ದಿಲ್ಲಿಯ ಈಶಾನ್ಯ ಭಾಗದ ಭಾಗೀರಥಿ ವಿಹಾರ್ದಲ್ಲಿ ಗಲಭೆ, ವಿಧ್ವಂಸಕ ಕೃತ್ಯ, ಬೆಂಕಿ ಹಚ್ಚುವುದು ಹಾಗೂ ಕಳ್ಳತನ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರು ಆರೋಪಿಗಳನ್ನು ದಿಲ್ಲಿ ನ್ಯಾಯಾಲಯ ಖುಲಾಸೆಗೊಳಿಸಿದೆ.
ಆರೋಪಿಗಳಾದ ದಿನೇಶ್ ಯಾದವ್, ಸಾಹಿಲ್, ಸಂದೀಪ್ ಮತ್ತು ಟಿಂಕು ಪ್ರಕರಣ ದಿಂದ ಖುಲಾಸೆಯಾಗಿದ್ದಾರೆ. 2020ರ ಫೆ.25ರಂದು ದಿಲ್ಲಿಯ ಈಶಾನ್ಯ ಭಾಗದ ಲ್ಲಿನ ಕೆಲವು ಅಂಗಡಿಗಳನ್ನು ಲೂಟಿ ಮಾಡಿ, ಬೆಂಕಿ ಹಚ್ಚಿದ ಪ್ರಕರಣವನ್ನು ನ್ಯಾಯಾಲಯ ವಿಚಾರಣೆ ನಡೆಸಿತ್ತು. ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಹೊರಿಸಲಾದ ಆರೋಪಗಳು ಸಾಬೀತಾಗಿಲ್ಲ. ಆದ್ದರಿಂದ ಆರೋಪಿಗಳ ವಿರುದ್ಧ ಹೊರಿಸಲಾದ ಎಲ್ಲ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ ಎಂದು ಹೆಚ್ಚುವರಿ ಸೆಷನ್ಸ್ ನ್ಯಾ| ಪ್ರಮಾಚಲ ಹೇಳಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.