![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 7, 2019, 8:45 PM IST
ಕೋಲ್ಕತಾ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಸಂಪರ್ಕಿಸಿ ಮಾತನಾಡುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂದು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಕರ್ ಹೇಳಿದ್ದಾರೆ. ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಹುದ್ದೆಯಲ್ಲಿರುವವರು ರಾಜ್ಯಪಾಲರ ಜತೆಗೆ ನಿಕಟ ಸಂಪರ್ಕದಲ್ಲಿ ಇರಬೇಕು ಎಂದು ಬರೆದುಕೊಂಡಿದ್ದಾರೆ.
ಅವರು ಬಯಸುವ ಸ್ಥಳದಲ್ಲಿ ಮಾತುಕತೆ ನಡೆಸಲೂ ಸಿದ್ಧನಿದ್ದೇನೆ. ಮುಂದಿನ ದಿನಗಳಲ್ಲಿ ಅವರು ಧನಾತ್ಮಕವಾಗಿ ವ್ಯವಹರಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದೂ ಧನ್ಕರ್ ಹೇಳಿದ್ದಾರೆ. ಮುಖ್ಯಮಂತ್ರಿ ಮತ್ತು ರಾಜ್ಯಪಾಲರ ನಡುವೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳಿರುವ ಹಿನ್ನೆಲೆಯಲ್ಲಿ ಅವರು ಈ ಮಾತುಗಳನ್ನಾಡಿದ್ದಾರೆ.
ಇದೇ ವೇಳೆ “ಇಂಡಿಯಾ ಟುಡೇ ಈಸ್ಟ್ ಸಮಾವೇಶ’ದಲ್ಲಿ ಮಾತನಾಡಿದ ಪಶ್ಚಿಮ ಬಂಗಾಳ ರಾಜ್ಯಪಾಲರು, ಅಕ್ಟೋಬರ್ನಲ್ಲಿ ದುರ್ಗಾ ಪೂಜೆ ಕಾರ್ಯಕ್ರಮದಲ್ಲಿ ನಡೆದಿದ್ದ ಘಟನೆ ಮರಾಠಾ ದೊರೆ ಶಿವಾಜಿಗೆ ಮೊಘಲ್ ರಾಜ ಔರಂಗಜೇಬ್ ಅವಮಾನ ಮಾಡಿದಂತೆ ಇತ್ತು ಎಂದು ಹೇಳಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.