By Election: ಹಿಮಾಚಲ ಪ್ರದೇಶ ಉಪ ಚುನಾವಣೆ ಮತದಾರರ ಮಧ್ಯದ ಬೆರಳಿಗೆ ಶಾಯಿ


Team Udayavani, Jun 19, 2024, 10:42 PM IST

By Election: ಹಿಮಾಚಲ ಪ್ರದೇಶ ಉಪ ಚುನಾವಣೆ ಮತದಾರರ ಮಧ್ಯದ ಬೆರಳಿಗೆ ಶಾಯಿ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಜು. 10ರಂದು 3 ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಚುನಾವಣೆ ದಿನದಂದು ಮತದಾರರ ತೋರು ಬೆರಳು ಬದಲು, ಮಧ್ಯದ ಬೆರಳಿಗೆ ಶಾಯಿ ಹಾಕಲು ಚುನಾವಣೆ ಆಯೋಗ ನಿರ್ಧರಿಸಿದೆ.

ಇತ್ತೀಚೆಗೆ ಲೋಕಸಭೆ ಚುನಾವಣೆ ಮುಗಿದಿದ್ದು, ಅಂದು ಮತದಾರರ ಬೆರಳಿಗೆ ಹಾಕಿದ ಶಾಯಿ ಇನ್ನೂ ಮಾಸಿರುವುದಿಲ್ಲ. ಹಾಗಾಗಿ ಡೆಹ್ರಾ, ಹಮೀರ್‌ಪುರ್‌ ಹಾಗೂ ನಾಲಾಗಢ್‌ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾರರಿಗೆ ಎಡಗೈನ ತೋರು ಬೆರಳು ಬದಲು ಮಧ್ಯದ ಬೆರಳಿಗೆ ಶಾಯಿ ಹಾಕಲಾಗುವುದು ಎಂದು ಹಿಮಾಚಲ ಪ್ರದೇಶ ಮುಖ್ಯ ಚುನಾವಣಾಧಿಕಾರಿ ಮನೀಷ್‌ ಗರ್ಗ್‌ ತಿಳಿಸಿದ್ದಾರೆ. ಯಾವುದೇ ಚುನಾವಣೆ ನಡೆದ ನಂತರ ಎರಡು ತಿಂಗಳ ಅವಧಿಯಲ್ಲಿ ಮತ್ತೂಂದು ಚುನಾವಣೆ ನಿಗದಿಯಾದರೆ, ಆಗ ಮತದಾರರಿಗೆ ಮಧ್ಯದ ಬೆರಳಿನ ಮೇಲೆ ಶಾಯಿ ಹಾಕಲಾಗುತ್ತದೆ.

ಇದನ್ನೂ ಓದಿ: Congress ಉಪ ಚುನಾವಣೆಗೆ ಸಜ್ಜಾದ ಕಾಂಗ್ರೆಸ್‌: 4 ಕ್ಷೇತ್ರಗಳಿಗೆ ವೀಕ್ಷಕರ ಪಡೆ ನೇಮಕ

ಟಾಪ್ ನ್ಯೂಸ್

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdadsad

Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?

arrest-25

Hooch: ತಮಿಳುನಾಡಲ್ಲಿ ಇನ್ನು ಜೀವಾವಧಿ ಶಿಕ್ಷೆ!

1-dsadsad

CJI ಡಿ.ವೈ. ಚಂದ್ರಚೂಡ್‌: ಕೋರ್ಟ್‌ ದೇಗುಲವಲ್ಲ, ಜಡ್ಜ್ ದೇವರಲ್ಲ

Exam

NEET; ಗೋಧ್ರಾದಲ್ಲೇ ಪರೀಕ್ಷೆ ಬರೆಯುವಂತೆ ಅಭ್ಯರ್ಥಿಗಳಿಗೆ ಸೂಚನೆ?

1-mncji

Bihar ಸೇತುವೆಗಳ ಕುಸಿತದಲ್ಲಿ ಸಂಚು: ಕೇಂದ್ರ ಸಚಿವ ಮಾಂಜಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

shivamogga

Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.