![Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ](https://www.udayavani.com/wp-content/uploads/2024/07/Arrest-kar-1-415x311.jpg)
INDIA Bloc ಸೇರಿಲ್ಲ, ನಿಸ್ವಾರ್ಥಿಗಳಿಗೆ ಬೆಂಬಲ: ಕಮಲ್ ಹಾಸನ್
Team Udayavani, Feb 22, 2024, 6:20 AM IST
![1-adasdas](https://www.udayavani.com/wp-content/uploads/2024/02/1-adasdas-620x370.jpg)
ಚೆನ್ನೈ: ಒಕ್ಕೂಟ ರಾಷ್ಟ್ರಕ್ಕಾಗಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಚಿಂತನೆಗಳಿರುವ ಯಾವುದೇ ಬಣವನ್ನೂ ಮಕ್ಕಳ್ ನೀಧಿ ಮಯ್ಯಮ್ (ಎಂಎನ್ಎಂ) ಪಕ್ಷ ಬೆಂಬಲಿಸುತ್ತದೆ ಎಂದು ಪಕ್ಷದ ಮುಖ್ಯಸ್ಥ, ನಟ ಕಮಲ್ ಹಾಸನ್ ಹೇಳಿದ್ದಾರೆ. ಅಲ್ಲದೇ, ತಮ್ಮ ಪಕ್ಷ ಇನ್ನೂ ವಿಪಕ್ಷಗಳ ಒಕ್ಕೂಟವಾದ ಇಂಡಿಯಾ ಬ್ಲಾಕ್ಗೆ ಸೇರ್ಪಡೆಗೊಂಡಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಎಂಎನ್ಎಂ ಪಕ್ಷ ಸಂಸ್ಥಾಪನೆಯ 7ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಚೆನ್ನೈಯಲ್ಲಿ ಮಾತ ನಾ ಡಿದ ಕಮಲ್, ಊಳಿಗಮಾನ್ಯ ರಾಜಕೀಯ ಪದ್ಧತಿಗಳನ್ನು ಬಿಟ್ಟು ದೇಶದ ಹಿತಕ್ಕಾಗಿ ನಿಸ್ವಾರ್ಥವಾಗಿ ಚಿಂತಿಸುವ ಯಾವುದೇ ಪಕ್ಷವನ್ನು ನಾವು ಬೆಂಬಲಿಸಲಿದ್ದೇವೆ ಎಂದಿದ್ದಾರೆ. ಇದೇ ವೇಳೆ ಇಂಡಿಯಾ ಬ್ಲಾಕ್ನ ಭಾಗವಾಗಿರುವ ಡಿಎಂಕೆ ಜತೆ ಎಂಎನ್ಎಂ ಮೈತ್ರಿ ಮಾಡಿಕೊಳ್ಳಲಿದೆಯೇ ಎಂಬ ಪ್ರಶ್ನೆಗೆ, ನಾವು ಇಂಡಿಯಾ ಒಕ್ಕೂ ಟಕ್ಕೆ ಸೇರಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
![Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ](https://www.udayavani.com/wp-content/uploads/2024/07/Arrest-kar-1-415x311.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.