Naveen Patnaik ಪಾಂಡ್ಯನ್‌ ನನ್ನ ಉತ್ತರಾಧಿಕಾರಿ ಅಲ್ಲ,ಜನರಿಂದಲೇ ಆಯ್ಕೆ

ಸೋಲಿನ ಬಳಿಕ ಮೊದಲ ಪ್ರತಿಕ್ರಿಯೆ ಕೊಟ್ಟ ಒಡಿಶಾ ಮಾಜಿ ಸಿಎಂ

Team Udayavani, Jun 8, 2024, 9:40 PM IST

Naveen Patnaik ಪಾಂಡ್ಯನ್‌ ನನ್ನ ಉತ್ತರಾಧಿಕಾರಿ ಅಲ್ಲ,ಜನರಿಂದಲೇ ಆಯ್ಕೆ

ಭುವನೇಶ್ವರ: ನಿವೃತ್ತ ಐಎಎಸ್‌ ಅಧಿಕಾರಿ ಮತ್ತು ಬಿಜೆಡಿ ನಾಯಕ ವಿ.ಕೆ.ಪಾಂಡ್ಯನ್‌ ನನ್ನ ಉತ್ತರಾಧಿಕಾರಿ ಅಲ್ಲ. ನನ್ನ ಉತ್ತರಾಧಿಕಾರಿಯನ್ನು ಜನರೇ ತೀರ್ಮಾನಿಸಲಿದ್ದಾರೆ ಎಂದು ಒಡಿಶಾ ಮಾಜಿ ಸಿಎಂ ನವೀನ್‌ ಪಟ್ನಾಯಕ್‌ ಹೇಳಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಮತ್ತು ವಿ.ಕೆ. ಪಾಂಡ್ಯನ್‌ ಅವರೇ ನವೀನ್‌ ಪಟ್ನಾಯಕ್‌ ಉತ್ತರಾಧಿಕಾರಿಯಾಗಲಿದ್ದಾರೆ ಎಂಬ ವದಂತಿಗಳ ಬಗ್ಗೆ ಈ ಪ್ರತಿಕ್ರಿಯೆ ನೀಡಿದ್ದಾರೆ.
ಇದರ ಜತೆಗೆ ಪಾಂಡ್ಯನ್‌ ವಿರುದ್ಧ ವ್ಯಕ್ತವಾಗುತ್ತಿರುವ ಅಭಿಪ್ರಾಯಗಳ ಬಗ್ಗೆ ಆಕ್ಷೇಪ ಮಾಡಿರುವ ಬಿಜೆಡಿ ಸಂಸ್ಥಾಪಕ “ಪಾಂಡ್ಯನ್‌ ಅವರು, ಪ್ರಾಮಾಣಿಕ ವ್ಯಕ್ತಿ ಮತ್ತು ನಿಯತ್ತು ಇರುವ ವ್ಯಕ್ತಿ. ಅಂಥವ ಬಗ್ಗೆ ಸಲ್ಲದ ಮಾತುಗಳು ಖಂಡನೀಯ’ ಎಂದು ಹೇಳಿದ್ದಾರೆ. ಪಾಂಡ್ಯನ್‌ ಹುದ್ದೆಯ ಆಕಾಂಕ್ಷಿಯಾಗಿ ಬಿಜೆಡಿಯನ್ನು ಸೇರಿಕೊಂಡಿಲ್ಲ. ಐಎಎಸ್‌ ಅಧಿಕಾರಿಯಾಗಿ 10 ವರ್ಷಗಳಿಂದ ಕೋವಿಡ್‌ ಅವಧಿಯಲ್ಲಿ, ಒಡಿಶಾಕ್ಕೆ ಅಪ್ಪಳಿಸಿದ್ದ 2 ಚಂಡಮಾರುತದ ಸಂದರ್ಭದಲ್ಲಿ ಅತ್ಯುತ್ತಮ ರೀತಿಯಲ್ಲಿ ಕೆಲಸ ಮಾಡಿದ್ದರು ಎಂದರು.

ಜನರೇ ಆಯ್ಕೆ ಮಾಡಬೇಕು:
“ತಮ್ಮ ಉತ್ತರಾಧಿಕಾರಿಯನ್ನು ಜನರೇ ಆಯ್ಕೆ ಮಾಡಬೇಕು. ಪಾಂಡ್ಯನ್‌ ನನ್ನ ಉತ್ತರಾಧಿಕಾರಿ ಅಲ್ಲ. ಈ ಅಂಶವನ್ನು ಮತ್ತೂಮ್ಮೆ ಸ್ಪಷ್ಟಪಡಿಸುತ್ತೇನೆ’ ಎಂದಿದ್ದಾರೆ. ಇದೇ ವೇಳೆ, ಆರೋಗ್ಯ ಸದೃಢವಾಗಿದೆ ಎಂದು ಪಟ್ನಾಯಕ್‌ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ಆರೋಗ್ಯಯುತವಾಗಿಯೇ ಇರುತ್ತೇನೆ. ಚುನಾವಣೆ ಸಂದರ್ಭದಲ್ಲಿ ಬಿರುಸಿನ ಪ್ರಚಾರದಿಂದಾಗಿ ಕೊಂಚ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದಿದ್ದರಬಹುದು ಎಂದರು. ಅವರ ಆರೋಗ್ಯ ವಿಚಾರವನ್ನೆತ್ತಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರಲ್ಲಿ ಪ್ರಸ್ತಾಪಿಸಿದ್ದರು. ಅದಕ್ಕೆ ಪಟ್ನಾಯಕ್‌ ಆಕ್ಷೇಪವನ್ನೂ ಮಾಡಿದ್ದರು

ಟಾಪ್ ನ್ಯೂಸ್

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

655

Fraud: ಹಳೆ ಬ್ಯಾಟರಿ ನೀಡುವುದಾಗಿ ವಂಚನೆ

02554

Padubidri: 10 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.