ಸದ್ಯಕ್ಕಂತೂ ರೈಲು ಸೇವೆ ಸಹಜ ಸ್ಥಿತಿಗಿಲ್ಲ!
Team Udayavani, Dec 18, 2020, 10:47 PM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಲಾಕ್ಡೌನ್ ತೆರವಾದ ಬಳಿಕ ಬಹುತೇಕ ಎಲ್ಲ ಚಟುವಟಿಕೆಗಳೂ ಕೊರೊನಾಪೂರ್ವದಂತೆ ಪುನಾರಂಭಗೊಂಡಿವೆ. ಜತೆಗೆ, ಸೋಂಕಿನ ವ್ಯಾಪಿಸುವಿಕೆಯೂ ತಗ್ಗಿದೆ. ಆದರೆ, ರೈಲುಗಳ ಸಂಚಾರ ಯಾವಾಗ ಹಿಂದಿನಂತೆ ಸಹಜ ಸ್ಥಿತಿಗೆ ಬರಲಿದೆ?
ಈ ಪ್ರಶ್ನೆಗೆ ರೈಲ್ವೆ ಮಂಡಳಿ ಮುಖ್ಯಸ್ಥರು ವಿ.ಕೆ. ಯಾದವ್ “ಗೊತ್ತಿಲ್ಲ’ ಎಂದು ಉತ್ತರಿಸಿದ್ದಾರೆ. ಕೊರೊನಾಪೂರ್ವದಂತೆ ರೈಲು ಸಂಚಾರ ಪುನಾರಂಭವಾಗುವ ನಿರ್ದಿಷ್ಟ ದಿನಾಂಕ ನೀಡಲು ಸಾಧ್ಯ ವಿಲ್ಲ. ವಿವಿಧ ರಾಜ್ಯಗಳೊಂದಿಗೆ ಮಾತುಕತೆ ನಡೆಯುತ್ತಿದೆ. ಒಪ್ಪಿಗೆ ದೊರೆತ ಕೂಡಲೇ ಸೇವೆ ಆರಂಭವಾಗುತ್ತದೆ ಎಂದಿದ್ದಾರೆ.
ವಿಮಾನ ಪ್ರಯಾಣಿಕರ ಸಂಖ್ಯೆ ಇಳಿಕೆ: ನವೆಂಬರ್ ತಿಂಗಳಲ್ಲಿ ಒಟ್ಟಾರೆ 634.54 ಲಕ್ಷ ದೇಶೀಯ ಪ್ರಯಾಣಿಕರು ವಿಮಾನಗಳಲ್ಲಿ ಸಂಚರಿಸಿದ್ದು, ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಇದು ಶೇ.51 ಕಡಿಮೆ ಎಂದು ಡಿಜಿಸಿಎ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
Karnataka Govt.,; ಡ್ರಗ್ ಪೆಡ್ಲರ್ಗಳಿಗೆ ಇನ್ನು ಆಜೀವ ಜೈಲು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.