ವಿದೇಶದಲ್ಲಿದ್ದುಕೊಂಡೇ ಮನೆಯ ಕರೆಂಟ್‌ ಬಿಲ್‌, ನೀರಿನ ಬಿಲ್‌ ಪಾವತಿಸಿ!

ಬಿಬಿಪಿಎಸ್‌ ಮೂಲಕ ಬಿಲ್‌ ಪಾವತಿಗೆ ಆರ್‌ಬಿಐ ಅವಕಾಶ; ಸದ್ಯದಲ್ಲೇ ಜಾರಿಯಾಗಲಿದೆ ಹೊಸ ವ್ಯವಸ್ಥೆ

Team Udayavani, Aug 7, 2022, 7:35 AM IST

ವಿದೇಶದಲ್ಲಿದ್ದುಕೊಂಡೇ ಮನೆಯ ಕರೆಂಟ್‌ ಬಿಲ್‌, ನೀರಿನ ಬಿಲ್‌ ಪಾವತಿಸಿ!

ನವದೆಹಲಿ: ಇನ್ನು ಮುಂದೆ ಎನ್ನಾರೈಗಳು ತಾವು ಇರುವಲ್ಲಿಂದಲೇ ಭಾರತದಲ್ಲಿರುವ ತಮ್ಮ ಕುಟುಂಬದ ಪರವಾಗಿ ವಿವಿಧ ಬಿಲ್‌ಗ‌ಳನ್ನು ಪಾವತಿಸಬಹುದು!

ಭಾರತದಲ್ಲಿರುವ ಕುಟುಂಬಸ್ಥರ ಬ್ಯಾಂಕ್‌ ಖಾತೆಗಳಿಗೆ ಹಣ ರವಾನಿಸಿ, ಅದನ್ನು ಅವರು ವಿತ್‌ಡ್ರಾ ಮಾಡಿ ಬಿಲ್‌ ಪಾವತಿಸುವಂಥ ಕಷ್ಟ ಇನ್ನಿರುವುದಿಲ್ಲ. ಏಕೆಂದರೆ, ಭಾರತ್‌ ಬಿಲ್‌ ಪಾವತಿ ವ್ಯವಸ್ಥೆ(ಬಿಬಿಪಿಎಸ್‌) ಮೂಲಕ ತಮ್ಮ ಕುಟುಂಬಕ್ಕೆ ಸಂಬಂಧಿಸಿದ ಎಲ್ಲ ಬಿಲ್‌ಗ‌ಳನ್ನೂ ಪಾವತಿಸಲು ವಿದೇಶಗಳಲ್ಲಿರುವ ಭಾರತೀಯರಿಗೆ ಭಾರತೀಯ ರಿಸರ್ವ್‌ ಬ್ಯಾಂಕ್‌(ಆರ್‌ಬಿಐ) ಅವಕಾಶ ಕಲ್ಪಿಸಿದೆ. ಸದ್ಯದಲ್ಲೇ ಈ ಯೋಜನೆ ಅನುಷ್ಠಾನಗೊಳ್ಳಲಿದೆ.

ಬಿಬಿಪಿಎಸ್‌ ಎನ್ನುವುದು ರಾಷ್ಟ್ರೀಯ ಪಾವತಿ ನಿಗಮ(ಎನ್‌ಪಿಸಿಐ)ದ ಕನಸಿನ ಕೂಸಾಗಿದ್ದು, ಇದರ ಮೂಲಕ ಎಲ್ಲಿ ಬೇಕಿದ್ದರೂ, ಯಾವ ಸಮಯದಲ್ಲಾದರೂ ಬಿಲ್‌ ಪಾವತಿಸಬಹುದು.

ಹೀಗಾಗಿ ಎನ್ನಾರೈಗಳು ಈ ವ್ಯವಸ್ಥೆಯನ್ನು ಬಳಸಿಕೊಂಡು, ಭಾರತದಲ್ಲಿರುವ ತಮ್ಮ ಕುಟುಂಬದ ನೀರಿನ ಬಿಲ್‌, ಕರೆಂಟ್‌ ಬಿಲ್‌ ಅಥವಾ ದೂರಸಂಪರ್ಕ ಸೇವೆಯ ಬಿಲ್‌ ಸೇರಿದಂತೆ ಎಲ್ಲ ಬಿಲ್‌ಗ‌ಳನ್ನೂ ಪಾವತಿಸಬಹುದು. ಕಾರ್ಡ್‌ (ಕ್ರೆಡಿಟ್‌ ಅಥವಾ ಡೆಬಿಟ್‌), ನೆಫ್ಟ್, ಯುಪಿಐ ಅಥವಾ ವ್ಯಾಲೆಟ್‌ ಮುಂತಾದ ಆಯ್ಕೆಗಳ ಮೂಲಕ ಬಿಲ್‌ ಪಾವತಿಸಲು ಬಿಬಿಪಿಎಸ್‌ ಅವಕಾಶ ನೀಡಲಿದೆ.

ಟಾಪ್ ನ್ಯೂಸ್

10

MeToo Case: ಅತ್ಯಾಚಾರ ಆರೋಪದಲ್ಲಿ ನಟ, ಶಾಸಕ ಮುಕೇಶ್‌ ಬಂಧಿಸಿದ ಪೊಲೀಸರು

4-bantwala-1

Bantwala: ಲಾರಿ- ಬೈಕ್‌ ಭೀಕರ ಅಪಘಾತ; ಗಂಭೀರ ಗಾಯಗೊಂಡಿದ್ದ ಮೂವರ ಪೈಕಿ ಓರ್ವ ಮೃತ್ಯು

MUDA Case: ಸಿಎಂ ವಿರುದ್ಧ ತೀರ್ಪು…: ಕಾನೂನು ಎಲ್ಲರಿಗೂ ಒಂದೇ ಎಂದ ಬಿ.ವೈ.ರಾಘವೇಂದ್ರ

MUDA Case: ಸಿಎಂ ವಿರುದ್ಧ ತೀರ್ಪು…: ಕಾನೂನು ಎಲ್ಲರಿಗೂ ಒಂದೇ ಎಂದ ಬಿ.ವೈ.ರಾಘವೇಂದ್ರ

088

Devara: ಅಡ್ವಾನ್ಸ್‌ ಬುಕಿಂಗ್‌ನಲ್ಲೇ ಕೋಟಿ- ಕೋಟಿ ಗಳಿಸಿದ ʼದೇವರʼ; ಎಲ್ಲಿ ಎಷ್ಟು ಗಳಿಕೆ?

7

BB18: ಬಿಗ್‌ಬಾಸ್‌ ಮನೆಗೆ ಸ್ಪರ್ಧಿಯಾಗಿ ಹೋಗಲಿದ್ದಾರೆ ನಟ ಮಹೇಶ್‌ ಬಾಬು ಸಂಬಂಧಿ; ಯಾರೀಕೆ?

Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು

Bantwal: ತಾಯಿ ಮನೆಗೆ ಹೋಗಿ ಬರುವಷ್ಟರಲ್ಲಿ ಮನೆಯ ಬೀಗ ಮುರಿದು ನಗನಗದು ದೋಚಿದ ಕಳ್ಳರು

1-sulya

ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ದಾಖಲಿಸಿದ ಆರೋಪ;ಸುಳ್ಯ ಪೊಲೀಸ್ ಠಾಣೆ ಬಳಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಲಾಖೆಯಿಂದ ಸನ್ಮಾನ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿ ಜೈಲಿಗೆ ಹೋದ ರೈಲ್ವೆ ಸಿಬ್ಬಂದಿಗಳು

ಇಲಾಖೆಯಿಂದ ಸನ್ಮಾನ ಗಿಟ್ಟಿಸಿಕೊಳ್ಳಲು ಪ್ಲಾನ್ ಮಾಡಿ ಜೈಲು ಪಾಲಾದ ರೈಲ್ವೆ ಸಿಬ್ಬಂದಿಗಳು

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಆರೋಪ

Tobacco: ತಿರುಪತಿ ಲಡ್ಡು ಪ್ರಸಾದದಲ್ಲಿ ತಂಬಾಕು ತುಂಡುಗಳು ಪತ್ತೆ… ಮಹಿಳೆಯ ಗಂಭೀರ ಆರೋಪ

Chandra

Mini Moon!;ಇದೇ 29ರಿಂದ ಭೂಮಿಗೆ ಬರಲಿದೆ ಹೊಸ ಅತಿಥಿ

nitin-gadkari

4th term ಅಧಿಕಾರ ಗ್ಯಾರಂಟಿ ಇಲ್ಲ, ಆದರೆ…: ಕೇಂದ್ರ ಸಚಿವ ಗಡ್ಕರಿ

Vimana 2

Pune ವಿಮಾನ ನಿಲ್ದಾಣ ಇನ್ನು “ಸಂತ ತುಕಾರಾಮ್‌ ಏರ್‌ಪೋರ್ಟ್‌’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

10

MeToo Case: ಅತ್ಯಾಚಾರ ಆರೋಪದಲ್ಲಿ ನಟ, ಶಾಸಕ ಮುಕೇಶ್‌ ಬಂಧಿಸಿದ ಪೊಲೀಸರು

7(1)

Kota: ಕಾಲುಗಳಲ್ಲಿ ಬಲವಿಲ್ಲದಿದ್ದರೇನಂತೆ, ಬಾಹುಬಲ ಮಾತ್ರ ಅಮೋಘ!

Siddapura: ಬೀಡಾಡಿ ದನಗಳಿಂದ ವಾಹನ ಸವಾರರಿಗೆ ಆತಂಕ

Siddapura: ಬೀಡಾಡಿ ದನಗಳಿಂದ ವಾಹನ ಸವಾರರಿಗೆ ಆತಂಕ

5-thirthahalli

ಈಗಾಗಲೇ ಸಿದ್ದರಾಮಯ್ಯ ರಾಜೀನಾಮೆ ನೀಡಿ ಹೊರ ಬಂದಿದ್ದರೆ ಅವರ ಗೌರವ ಸಹ ಹೆಚ್ಚಾಗುತ್ತಿತ್ತು:ಆರಗ

5

Karkala: ಒಳಚರಂಡಿ ಅಲ್ಲ ಹೊರ ಚರಂಡಿಯಾಗಿಬಿಟ್ಟಿದೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.