Omar Abdullah ವಿಚ್ಛೇದನ ಕೇಸು: ಮಧ್ಯಸ್ಥಿಕೆಗೆ ಕರೆದ ಸುಪ್ರೀಂ ಕೋರ್ಟ್
Team Udayavani, Aug 31, 2024, 6:02 AM IST
ಹೊಸದಿಲ್ಲಿ:ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಾಗೂ ಅವರ ವಿಚ್ಛೇದಿತ ಪತ್ನಿ ಪಾಯಲ್ ಅಬ್ದುಲ್ಲಾ ಅವರನ್ನು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಗೆ ಕರೆದಿದೆ. ವಿಚಾ ರಣೆಯ ವೇಳೆ ನ್ಯಾ| ಸುಧಾಂ ಶು ಧುಲಿಯಾ ಹಾಗೂ ಅಹ್ಸಾ ನುದ್ದೀನ್ ಅವರ ಪೀಠ ಇಬ್ಬರ ನಡುವೆ ಮಧ್ಯಸ್ಥಿಕೆಗೆ ಪ್ರಯತ್ನ ಮಾಡಬೇಕು ಎಂದು ಇಬ್ಬರ ಪರ ವಕೀಲರಿಗೆ ಸೂಚಿಸಿತ್ತು. ಒಮರ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ಪಾಯಲ್ ಪರ ವಕೀಲ ಶ್ಯಾಮ್ ದಿವಾನ್ ಅವರು ಮಧ್ಯಸ್ಥಿಕೆ ಪ್ರಸ್ತಾವಕ್ಕೆ ಒಪ್ಪಿಕೊಂಡರು. ಮಧ್ಯಸ್ಥಿಕೆ ಪ್ರಸ್ತಾವದೊಂದಿಗೆ 8 ವಾರಗಳ ಬಳಿಕ ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ
Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ
Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ
Gyanvapi ಮಸೀದಿ ಎಂದು ಉಲ್ಲೇಖಿಸುವುದು ದುರದೃಷ್ಟಕರ : ಯೋಗಿ ಆದಿತ್ಯನಾಥ್
‘Nafrat Ki Dukaan..; ಅಮೆರಿಕ ಘಟನೆ ಕುರಿತು ರಾಹುಲ್ ವಿರುದ್ಧ ಮೋದಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.