ಶ್ರೀನಗರ – ಜಮ್ಮು ಹೆದ್ದಾರಿ ನಿಷೇಧಕ್ಕೆ ಉಮರ್‌ ಅಬ್ದುಲ್ಲ ಪ್ರತಿಭಟನೆ, ಧರಣಿ


Team Udayavani, Apr 10, 2019, 5:04 PM IST

Jammu-NH-ban-730

ಶ್ರೀನಗರ : ಶ್ರೀನಗರ – ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ವಾರಕ್ಕೆ ಎರಡು ದಿನ ನಾಗರಿಕರ ವಾಹನ ಬಳಕೆಗೆ ನಿಷೇಧಿಸಿ ರಾಜ್ಯ ಆಡಳಿತೆಯು ಹೊರಡಿಸಿರುವ ಆದೇಶವನ್ನು ಪ್ರತಿಭಟಿಸಿ ನ್ಯಾಶನಲ್‌ ಕಾನ್ಫರೆನ್ಸ್‌ ಉಪಾಧ್ಯಕ್ಷ ಉಮರ್‌ ಅಬ್ದುಲ್ಲ ಅವರು ಇಂದು ಬುಧವಾರ ಪ್ರತಿಭಟನಾ ಮೆರವಣಿಗೆಯ ನೇತೃತ್ವ ವಹಿಸಿದರು.

ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಪಂಥ ಚೌಕ್‌ ಸಮೀಪ ಅಬ್ದುಲ್ಲ ಅವರು ತಮ್ಮ ಪಕ್ಷದ ನಾಯಕರು, ಕಾರ್ಯಕರ್ತರೊಡಗೂಡಿ ಧರಣಿ ಕುಳಿತು ಆದೇಶದ ತೆರವಿಗೆ ಆಗ್ರಹಿಸಿದರು.

ಈ ತುಘಲಕ್‌ ಫ‌ರ್ಮಾನ್‌ ಹೊರಡಿಸಲಾದ ದಿನದಿಂದಲೇ ನಾವು ನಿರಂತರವಾಗಿ ಈ ಆದೇಶದ ಬಗ್ಗೆ ಮರು ಚಿಂತನೆ ನಡೆಸುವಂತೆ ಆಗ್ರಹಿಸುತ್ತಾ ಬಂದಿದ್ದೇವೆ; ಈ ರೀತಿಯ ನಿಷೇಧದ ಅಗತ್ಯವೇ ಇಲ್ಲ ಎಂದು ಉಮರ್‌ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಟಾಪ್ ನ್ಯೂಸ್

1-horoscope

Horoscope: ಹೊಸ ಅವಕಾಶಗಳು ಅಯಾಚಿತವಾಗಿ ಲಭಿಸುವ ಸಾಧ್ಯತೆ, ವಧೂವರಾನ್ವೇಷಿಗಳಿಗೆ ಅನುಕೂಲ

office- bank

Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ

1-aa

Congress MLA; ಸೈಲ್‌ ಬಂಧನ.. ಇಂದು ಶಿಕ್ಷೆ ಪ್ರಮಾಣ ಪ್ರಕಟ: ಏನಿದು ಪ್ರಕರಣ?

1-neol

Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್‌ ಟಾಟಾ ನೇಮಕ ಅಸಾಧ್ಯ!

1-reee

North Korea vs South Korea: ಮತ್ತೆ ಬಲೂನ್‌ವಾರ್‌

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

office- bank

Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ

Naxal

Maharashtra; ನಕ್ಸಲ್‌ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!

Supreme Court

Supreme Court Reporting;ಇನ್ನು ಕಾನೂನು ಪದವಿ ಕಡ್ಡಾಯವಲ್ಲ?

Jagan Mohan Reddy

Shares: ತಾಯಿ, ಸೋದರಿ ವಿರುದ್ಧ ಜಗನ್‌ ರೆಡ್ಡಿ ದಾವೆ!

1-reeee

Cyclone Dana;120 ಕಿ.ಮೀ. ವೇಗದಲ್ಲಿ ಅಪ್ಪಳಿಸಲಿದೆ : 13 ಲಕ್ಷ ಮಂದಿ ಸುರಕ್ಷಿತ ಸ್ಥಳಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಹೊಸ ಅವಕಾಶಗಳು ಅಯಾಚಿತವಾಗಿ ಲಭಿಸುವ ಸಾಧ್ಯತೆ, ವಧೂವರಾನ್ವೇಷಿಗಳಿಗೆ ಅನುಕೂಲ

kalla

Hangalur: ಹಾಡಹಗಲೇ ಮನೆಯಿಂದ ಕಳವು

office- bank

Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ

1-aa

Congress MLA; ಸೈಲ್‌ ಬಂಧನ.. ಇಂದು ಶಿಕ್ಷೆ ಪ್ರಮಾಣ ಪ್ರಕಟ: ಏನಿದು ಪ್ರಕರಣ?

1-neol

Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್‌ ಟಾಟಾ ನೇಮಕ ಅಸಾಧ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.