![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Dec 27, 2021, 7:40 AM IST
ಶಿರಡಿ: ಒಮಿಕ್ರಾನ್ ಆತಂಕದ ನಡುವೆ ಹೊಸ ವರ್ಷ ಮತ್ತು ಸರಣಿ ರಜೆ ಹಿನ್ನೆಲೆಯಲ್ಲಿ ಶಿರಡಿ ಸಾಯಿ ಮಂದಿರದಲ್ಲಿ ಜನಸಂದಣಿ ತಪ್ಪಿಸಲು ಮಂದಿರದ ಆಡಳಿತವು ಹೊಸ ನಿಯಮಗಳನ್ನು ಜಾರಿಗೊಳಿಸಿದೆ.
ಹೊಸ ನಿಯಮಗಳ ಪ್ರಕಾರ ಭಕ್ತರು ಬೆಳಗ್ಗೆ 6ರಿಂದ ರಾತ್ರಿ 9ರ ವರೆಗೆ ದರ್ಶನ ಪಡೆಯಬಹುದು. ರಾತ್ರಿ 9 ಗಂಟೆಯ ಅನಂತರ ರಾಜ್ಯದಲ್ಲಿ ಕರ್ಫ್ಯೂ ಹೇರಲಾಗಿರುವುದರಿಂದ ದೇಗುಲವನ್ನು ಮುಚ್ಚಲಾಗುತ್ತದೆ.
ಬೆಳಗಿನ ಕಾಕಡ್ ಆರತಿ ಮತ್ತು ಶೇಜ್ ಆರತಿಗೆ ಭಕ್ತರಿಗೆ ಪ್ರವೇಶ ನೀಡಲಾಗುವುದಿಲ್ಲ. ಕೆಲವು ಪುರೋಹಿತರ ಸಮ್ಮುಖದಲ್ಲಿ ಕಾಕಡ್ ಆರತಿ ನಡೆಯಲಿದೆ. ಭಕ್ತರು ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ದೇವಸ್ಥಾನ ಮತ್ತು ಜಿಲ್ಲಾಡಳಿತವು ಮನವಿ ಮಾಡಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.