ಮತಬ್ಯಾಂಕ್ ರಾಜಕಾರಣವಿಲ್ಲ; ಇಸ್ರೇಲ್‌ ವಿಚಾರದಲ್ಲಿ ನಮ್ಮ ನಿಲುವು ಸಾಕ್ಷಿ: ಜೈಶಂಕರ್

ವೋಟ್ ಬ್ಯಾಂಕ್ ರಾಜಕೀಯವು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಪ್ರಾಬಲ್ಯ ಸಾಧಿಸಿದ ದಿನಗಳು ಕಳೆದುಹೋಗಿವೆ

Team Udayavani, Sep 5, 2022, 3:53 PM IST

1-s-as-d

ನವದೆಹಲಿ : ”ವಿದೇಶಾಂಗ ನೀತಿಗಳಲ್ಲಿ ಮತಬ್ಯಾಂಕ್ ರಾಜಕಾರಣ ಮೇಲುಗೈ ಸಾಧಿಸುವ ದಿನಗಳು ಕಳೆದು ಹೋಗಿವೆ ಮತ್ತು ಇಸ್ರೇಲ್‌ನ ವಿಚಾರದಲ್ಲಿ ಭಾರತದ ಪ್ರಸ್ತುತ ನಿಲುವು ಇದಕ್ಕೆ ಸಾಕ್ಷಿ” ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.

‘ದಿ ಇಂಡಿಯಾ ವೇ : ಸ್ಟ್ರೇಟರ್ಜಿಸ್ ಫಾರ್ ಎನ್ ಅನ್ ಸರ್ಟೈನ್ ವರ್ಲ್ಡ್” ಗುಜರಾತಿ ಭಾಷಾಂತರ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಜೈಶಂಕರ್ ಅವರು ಶೋತೃಗಳ ಪ್ರಶ್ನೆಗಳಿಗೆ ಉತ್ತರಿಸಿದರು.

“ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವಿನ ಸಂಘರ್ಷ ಯುಗಗಳಿಂದ ನಡೆಯುತ್ತಿದೆ. ನಮಗೆ ಕೆಲವು ರಾಜಕೀಯ ಕಾರಣಗಳಿವೆ, ಇದರಿಂದಾಗಿ ನಾವು ಇಸ್ರೇಲ್‌ನೊಂದಿಗೆ ನಮ್ಮ ಸಂಬಂಧವನ್ನು ಮುಂದುವರಿಸಲಿಲ್ಲ. ನಾವು ನಮ್ಮನ್ನು ನಿರ್ಬಂಧಿಸಿದ್ದೇವೆ. ಇಸ್ರೇಲ್‌ಗೆ ಭೇಟಿ ನೀಡಿದ ಭಾರತದ ಇತಿಹಾಸದಲ್ಲಿ ನರೇಂದ್ರ ಮೋದಿ ಮೊದಲ ಪ್ರಧಾನಿಯಾಗಿದ್ದಾರೆ. ನಾವು ಬಾಂಧವ್ಯದಿಂದ ಪ್ರಯೋಜನ ಪಡೆಯಬಹುದಿತ್ತು ಎಂಬುದು ಇಡೀ ದೇಶಕ್ಕೆ ತಿಳಿದಿದೆ. ಆದರೆ ಒಮ್ಮೆ ನೀವು ವೋಟ್ ಬ್ಯಾಂಕ್ ರಾಜಕಾರಣದಿಂದ ಹೊರಬಂದರೆ, ನಿಮ್ಮ ವಿದೇಶಾಂಗ ನೀತಿಗಳು ಸಹ ಪರಿಣಾಮ ಬೀರುತ್ತವೆ. ವೋಟ್ ಬ್ಯಾಂಕ್ ರಾಜಕೀಯವು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಪ್ರಾಬಲ್ಯ ಸಾಧಿಸಿದ ದಿನಗಳು ಕಳೆದುಹೋಗಿವೆ” ಎಂದು ಜೈಶಂಕರ್ ಹೇಳಿದರು.

ಭಾರತದಲ್ಲಿ ಜನಸಂಖ್ಯೆ ನಿಯಂತ್ರಣದ ಕುರಿತುಸಚಿವ ಡಾ ಎಸ್ ಜೈಶಂಕರ್ ಮಾತನಾಡಿ, ”ಬಲವಂತದ ಜನಸಂಖ್ಯಾ ನಿಯಂತ್ರಣದ ಅತ್ಯಂತ ಅಪಾಯಕಾರಿ ಪರಿಣಾಮಗಳನ್ನು ಬೀರುತ್ತದೆ. ಶಿಕ್ಷಣ, ಸಾಮಾಜಿಕ ಅರಿವು ಮತ್ತು ಸಮೃದ್ಧಿಯ ಕಾರಣದಿಂದಾಗಿ ಭಾರತೀಯ ಜನಸಂಖ್ಯೆಯ ಬೆಳವಣಿಗೆಯ ದರವು ಕ್ಷೀಣಿಸುತ್ತಿದೆ. ನಮ್ಮಲ್ಲಿ ಪ್ರತಿಯೊಬ್ಬರ ಕುಟುಂಬದ ಗಾತ್ರವು ಕಾಲಾನಂತರದಲ್ಲಿ ಚಿಕ್ಕದಾಗುತ್ತಿದೆ. ಬಲವಂತದ ಜನಸಂಖ್ಯೆ ನಿಯಂತ್ರಣವು ತುಂಬಾ ಅಪಾಯಕಾರಿ ಪರಿಣಾಮಗಳನ್ನು ಉಂಟುಮಾಡಬಹುದು, ಇದು ಲಿಂಗ ಅಸಮತೋಲನಕ್ಕೆ ಕಾರಣವಾಗಬಹುದು” ಎಂದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.