![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Aug 31, 2023, 9:35 AM IST
ಒಡಿಶಾ: ಸ್ವಂತ ಸಹೋದರಿಯ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಹಿನ್ನೆಲೆಯಲ್ಲಿ ಆರೋಪಿ ಸಹೋದರನಿಗೆ ರಕ್ಷಾ ಬಂಧನದ ದಿನದಂದೇ ಕೋರ್ಟ್ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
2018 ರಲ್ಲಿ ಆರೋಪಿ ಸಹೋದರ ತನ್ನ ಸಹೋದರಿಯ ಮೇಲೆ ನಿರಂತರ ಅತ್ಯಾಚಾರ ಎಸಗುತಿದ್ದು ಇದರಿಂದ ಸಹೋದರಿ ತನ್ನ ಹದಿನಾಲ್ಕನೇ ವರ್ಷಕ್ಕೆ ಗರ್ಭ ಧರಿಸಿದ್ದಳು ಎಂದು ಹೇಳಲಾಗಿದೆ, ಈ ವಿಚಾರದಲ್ಲಿ ಸ್ವತಃ ಸಹೋದರನೇ ವಿಚಾರವನ್ನು ಮುಚ್ಚಿಡುವಂತೆ ಸಹೋದರಿಗೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಇದೀಗ ಪ್ರಕರಣ ಮುನ್ನೆಲೆಗೆ ಬಂದಿದ್ದು ಈ ಹಿನ್ನೆಲೆಯಲ್ಲಿ ಒಡಿಶಾ ಹೈ ಕೋರ್ಟ್ ಆರೋಪಿ ಸಹೋದರನಿಗೆ ಸಹೋದರಿಯ ಮೇಲೆ ನಿರಂತರ ಅತ್ಯಾಚಾರವೆಸಗಿ ಸಹೋದರಿ ಗರ್ಭಧರಿಸುವಂತೆ ಮಾಡಿದ ಕಾರಣಕ್ಕಾಗಿ ಸಹೋದರನಿಗೆ ಇಪ್ಪತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು ಜೊತೆಗೆ 40,000 ದಂಡದ ಶಿಕ್ಷೆಯನ್ನು ವಿಧಿಸಿದೆ. ಒಂದು ವೇಳೆ ದಂಡ ಕಟ್ಟಲು ವಿಫಲವಾದಲ್ಲಿ ಮತ್ತೆರಡು ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಲಾಗುವುದು ಎಂದು ಕೋರ್ಟ್ ಹೇಳಿದೆ.
ರಕ್ಷಾ ಬಂಧನದ ದಿನದಂದು ಈ ಪ್ರಕರಣದ ತೀರ್ಪು ನೀಡಬೇಕಾಗಿ ಬಂತು ಎಂದು ನ್ಯಾಯಮೂರ್ತಿ ಎಸ್ ಕೆ ಸಾಹೂ ವಿಷಾದ ವ್ಯಕ್ತಪಡಿಸಿದರು.
“ಒಬ್ಬ ಸಹೋದರನು ತನ್ನ ಸಹೋದರಿಯನ್ನು ರಕ್ಷಿಸಲು ಮಾತ್ರವಲ್ಲದೆ ತನ್ನ ಕೊನೆಯ ಉಸಿರಿನವರೆಗೂ ಅವಳನ್ನು ಪೋಷಿಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕಾದ ಮಂಗಳಕರ ದಿನದಂದು ಸಹೋದರನಿಗೆ ಜೈಲು ಶಿಕ್ಷೆಯ ತೀರ್ಪು ನೀಡಬೇಕಾದ ಸಂದರ್ಭ ಬಂದೊದಗಿದೆ ಎಂದು ನ್ಯಾಯಮೂರ್ತಿ ಸಾಹೂ ಹೇಳಿದರು.
ಇದನ್ನೂ ಓದಿ: Police Raid: ಮಟನ್ ಬಿರಿಯಾನಿ ಜೊತೆ ಗೋಮಾಂಸ: ಹೋಟೆಲ್ ಗೆ ಪೊಲೀಸರ ದಾಳಿ, ಇಬ್ಬರ ಬಂಧನ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.