RJD ನಾಯಕ ತೇಜಸ್ವಿ ಯಾದವ್ ವಿರುದ್ಧ ಕಿಡಿ ಕಾರಿದ ಪ್ರಶಾಂತ್ ಕಿಶೋರ್
ಅಪರಾಧದ ವಿಚಾರದಲ್ಲಿ ಬಿಹಾರ ಅವರಿಗೆ ಸ್ವಿಟ್ಜರ್ಲೆಂಡ್ ಆಗಿತ್ತು...
Team Udayavani, Aug 25, 2024, 5:39 PM IST
ಪಾಟ್ನಾ: ”ಜಾತಿ, ಸುಲಿಗೆ, ಮದ್ಯ ಮಾಫಿಯಾ, ಅಪರಾಧದ ಬಗ್ಗೆ ಮಾತನಾಡಿದರೆ ಒಪ್ಪಬಹುದು. ಆದರೆ ತೇಜಸ್ವಿ ಯಾದವ್ ಅಭಿವೃದ್ಧಿ ಮಾದರಿಯನ್ನು ಚರ್ಚಿಸಿದರೆ ಅದು ನಗು ತರಿಸುತ್ತದೆ” ಎಂದು ಜನ್ ಸುರಾಜ್ ಮುಖ್ಯಸ್ಥ ಪ್ರಶಾಂತ್ ಕಿಶೋರ್(ಆ25) ಭಾನುವಾರ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಶಾಂತ್ ಕಿಶೋರ್ ”ತೇಜಸ್ವಿ ಯಾದವ್ ಅವರು ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿದ್ದಾರೆ, ಅವರಿಗೆ ಜಿಡಿಪಿ ಮತ್ತು ಜಿಡಿಪಿ ಬೆಳವಣಿಗೆ ಏನೆಂದು ತಿಳಿದಿಲ್ಲ, ಆದರೆ ಬಿಹಾರದ ಅಭಿವೃದ್ಧಿಯ ಕಥೆಯ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಬಿಹಾರದ ಅಪರಾಧದ ವಿಚಾರಕ್ಕೆ ಬಂದರೆ, ಆರು ತಿಂಗಳ ಹಿಂದೆ ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿದ್ದಾಗ, ಬಿಹಾರ ಅವರಿಗೆ ಸ್ವಿಟ್ಜರ್ಲೆಂಡ್ ಆಗಿತ್ತು. ಆರು ತಿಂಗಳ ನಂತರ ಬಿಹಾರ ಗಟಾರವಾಯಿತು.ಇಂದು ನಿತೀಶ್ ಕುಮಾರ್ ಮಹಾಘಟಬಂಧನ್ಗೆ ಸೇರಿದರೆ, ಬಿಹಾರ ಮತ್ತೆ ಅವರಿಗೆ ಅದ್ಭುತವಾಗಿ ಕಾಣಿಸುತ್ತದೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಪ್ರಶಾಂತ್ ಕಿಶೋರ್ ಅವರು ಮುಂದಿನ ವಿಧಾನ ಸಭಾ ಚುನಾವಣೆಗೆ ಪಕ್ಷ ಸಂಘಟನಾ ಕಾರ್ಯದಲ್ಲಿ ನಿರತರಾಗಿದ್ದು ಎನ್ ಡಿಎ ಮತ್ತು ಆರ್ ಜೆಡಿ ವಿರುದ್ಧ ಹೋರಾಟಕ್ಕೆ ಅಣಿಯಾಗುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು
Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್ಮೇಕರ್!
ಕಂತಿನಲ್ಲಿ ಕೊಂಡ ಕಾರ್ ಬೆಲೆ ಹೆಚ್ಚುವಂತೆ ಟೋಲ್ ಸಹ ವೆಚ್ಚಕ್ಕಿಂತ ಹೆಚ್ಚಿರುತ್ತದೆ:ಗಡ್ಕರಿ
Modi3.0ರಲ್ಲೇ ಏಕ ಚುನಾವಣೆ: ಕೇಂದ್ರ ಸರಕಾರಕ್ಕೆ 100 ದಿನ ಹಿನ್ನೆಲೆಯಲ್ಲಿ ಅಮಿತ್ ಶಾ ಘೋಷಣೆ
Jammu Kashmir: 10 ವರ್ಷದ ಬಳಿಕ ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಮತ ಹಬ್ಬ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.