Tunnel ಕಾರ್ಮಿಕರು ಯಾವಾಗ ಹೊರ ಬರುತ್ತಾರೆ ಎಂದು ನಿಖರವಾಗಿ ಹೇಳಲು ಸಾಧ್ಯವಿಲ್ಲ

ದೊಡ್ಡ ಅಡಚಣೆ ನಂತರ ಅಂತಾರಾಷ್ಟ್ರೀಯ ಸುರಂಗ ತಜ್ಞ ಅರ್ನಾಲ್ಡ್ ಡಿಕ್ಸ್ ಹೇಳಿಕೆ

Team Udayavani, Nov 25, 2023, 4:57 PM IST

1-sadasdsad

ಉತ್ತರಕಾಶಿ: ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ ವಿಳಂಬವಾಗುತ್ತಿದ್ದು ಡ್ರಿಲ್ಲಿಂಗ್‌ ಯಂತ್ರ ಆಗರ್‌ ಯಂತ್ರವು ದುರಸ್ತಿಗೀಡಾಗಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ.

ರಕ್ಷಣ ಕಾರ್ಯಾಚರಣೆಯ ಕುರಿತು, ಅಂತಾರಾಷ್ಟ್ರೀಯ ಸುರಂಗ ತಜ್ಞ ಅರ್ನಾಲ್ಡ್ ಡಿಕ್ಸ್ ಪ್ರತಿಕ್ರಿಯೆ ನೀಡಿದ್ದು “ಸ್ವಲ್ಪ ಸಮಯ ಬೇಕಾಗಬಹುದು. 41 ಕಾರ್ಮಿಕರು ಸುರಕ್ಷಿತವಾಗಿ ಮನೆಗೆ ಸೇರುತ್ತಾರೆ.ಆದರೆ ಯಾವಾಗ ಎಂದು ನನಗೆ ಸರಿಯಾಗಿ ಗೊತ್ತಿಲ್ಲ. ನನ್ನ ಪ್ರಕಾರ ನಾವು ಆತುರಪಡಬಾರದು. ನಾವು ಅತ್ಯಂತ ಮುಖ್ಯವಾದ ವಿಷಯವನ್ನು ಪರಿಗಣಿಸಬೇಕು. ಕಾರ್ಮಿಕರು ಸುರಕ್ಷಿತವಾಗಿ ಮನೆಗೆ ಸೇರುತ್ತಾರೆ.ಅವರು ಕ್ರಿಸ್ಮಸ್ ಸಮಯದಲ್ಲಿ ಮನೆಗೆ ಬರುತ್ತಾರೆ ಎಂದು ನನಗೆ ವಿಶ್ವಾಸವಿದೆ” ಎಂದಿದ್ದಾರೆ.

”ಆರಂಭದಲ್ಲಿ, ಇದು ತ್ವರಿತವಾಗಿ ಆಗುತ್ತದೆ ಎಂದು ನಾನು ಎಂದಿಗೂ ಭರವಸೆ ನೀಡಲಿಲ್ಲ, ಅದು ಸುಲಭವಾಗುತ್ತದೆ ಎಂದು ನಾನು ಎಂದಿಗೂ ಭರವಸೆ ನೀಡಲಿಲ್ಲ, ನಾಳೆ ಎಂದು ನಾನು ಎಂದಿಗೂ ಹೇಳಲಿಲ್ಲ, ಅದು ಇಂದು ರಾತ್ರಿ ಎಂದೂ ನಾನು ಎಂದಿಗೂ ಹೇಳಲಿಲ್ಲ, ಆದರೆ ಅವರು ಸುರಕ್ಷಿತವಾಗಿರುತ್ತಾರೆ” ಎಂದು ಹೇಳಿಕೆ ನೀಡಿದ್ದಾರೆ.

ರಕ್ಷಣ ಕಾರ್ಯಾಚರಣೆಯಲ್ಲಿ ತೊಡಗಿರುವ ಸರಕಾರಿ ಸಂಸ್ಥೆಗಳು ಲಂಬವಾಗಿ ಕೊರೆಯಲು ತಯಾರಿ ಆರಂಭಿಸಿವೆ. ಕೊರೆಯಲು ಬಳಸಬೇಕಾದ ಯಂತ್ರವನ್ನು ಸಂಪೂರ್ಣವಾಗಿ ಸಿದ್ಧವಾಗಿಡಲಾಗಿದೆ. ಬಾರ್ಡರ್ ರೋಡ್ಸ್ ಆರ್ಗನೈಸೇಶನ್ (BRO) ಲಂಬವಾಗಿ ಕೊರೆಯುವ ಸ್ಥಳವನ್ನು ತಲುಪಲು ಈಗಾಗಲೇ ರಸ್ತೆಯನ್ನು ಸಿದ್ಧಪಡಿಸಿದೆ ಮತ್ತು ವೇದಿಕೆಯನ್ನು ಬಲಪಡಿಸಲು ಸರಕುಗಳನ್ನು ಶೀಘ್ರದಲ್ಲೇ ಸಾಗಿಸಲಾಗುತ್ತದೆ ಎಂದು ಹೇಳಿದೆ.

ಟಾಪ್ ನ್ಯೂಸ್

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

mob

Social Media: ಇನ್‌ಸ್ಟಾದಂತೆ ವಾಟ್ಸ್‌ಆ್ಯಪ್‌ನಲ್ಲಿ ಇನ್ನು ಲೈಕ್‌, ಮೆನ್ಷನ್‌ ಆಯ್ಕೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.