Mahakumbh; ಕಾಲ್ತುಳಿತ ಸಂಭವಿಸಲು ಆಡಳಿತ ವ್ಯವಸ್ಥೆ ಕಾರಣ: ಸಂಜಯ್ ರಾವತ್ ಕಿಡಿ

ಅಖಿಲೇಶ್ ಯಾದವ್ ಅವರ ಅಧಿಕಾರಾವಧಿಯ ಕುಂಭದಲ್ಲಿ ವ್ಯವಸ್ಥೆಗಳು ಅತ್ಯುತ್ತಮವಾಗಿತ್ತು...

Team Udayavani, Jan 29, 2025, 11:46 AM IST

1-a-sanjay

ಮುಂಬೈ: ಮಹಾಕುಂಭದಲ್ಲಿ ಕಾಲ್ತುಳಿತ ಸಂಭವಿಸಲು ಆಡಳಿತವು ಸರಿಯಾದ ವ್ಯವಸ್ಥೆ ಕೈಗೊಳ್ಳದಿರುವುದೇ ಕಾರಣ ಎಂದು ಶಿವಸೇನೆ (ಯುಬಿಟಿ) ನಾಯಕ, ರಾಜ್ಯಸಭಾ ಸಂಸದ ಸಂಜಯ್ ರಾವತ್ ಬುಧವಾರ ಟೀಕಾ ಪ್ರಹಾರ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ “ಕುಂಭ ಸ್ನಾನವು ನಂಬಿಕೆಯ ವಿಷಯವಾಗಿದೆ. ಅಲ್ಲಿ ಭಕ್ತರಿಗೆ ಏನು ವ್ಯವಸ್ಥೆ ಮಾಡಲಾಗಿದೆ? ಮಹಿಳೆಯರು ರಸ್ತೆಗಳಲ್ಲಿ ಮಲಗಬೇಕಾಗಿದೆ’ ಎಂದರು.

”ಕೇಂದ್ರ ಸಚಿವರು ಮತ್ತು ವಿಐಪಿಗಳು ಭೇಟಿ ನೀಡಿದಾಗ ಕುಂಭದಲ್ಲಿನ ವ್ಯವಸ್ಥೆಗಳು ಅತ್ಯುತ್ತಮವಾಗಿದ್ದವು ಈ ಸಾವುಗಳಿಗೆ ಯಾರು ಹೊಣೆ” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Maha Kumbh ; ಭಾರೀ ಸನ್ನದ್ಧತೆಯ ಹೊರತಾಗಿಯೂ ಅಮಾವಾಸ್ಯೆಯಂದು ನಡೆಯಿತು ದುರಂತ

”ಅಖಿಲೇಶ್ ಯಾದವ್ ಅವರ ಅಧಿಕಾರಾವಧಿಯಲ್ಲಿ ಕುಂಭ ಮೇಳ ನಡೆದಾಗ ವ್ಯವಸ್ಥೆಗಳು ಅತ್ಯುತ್ತಮವಾಗಿತ್ತು” ಎಂದು ರಾವತ್ ಹೇಳಿದರು.

ಟಾಪ್ ನ್ಯೂಸ್

Kollywood: ಬರ್ತ್‌ ಡೇಗೆ ʼಮದರಾಸಿʼಯಾಗಿ ಮಾಸ್‌ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್

Kollywood: ಬರ್ತ್‌ ಡೇಗೆ ʼಮದರಾಸಿʼಯಾಗಿ ಮಾಸ್‌ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್

Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

Mahakumbh Mela-No Traffic jam;ಯುವಕರ ಸಾಹಸಯಾತ್ರೆ-ಗಂಗಾನದಿ ಮೂಲಕ ಕುಂಭಮೇಳಕ್ಕೆ ಆಗಮನ!

Mahakumbh Mela-No Traffic jam;ಯುವಕರ ಸಾಹಸಯಾತ್ರೆ-ಗಂಗಾನದಿ ಮೂಲಕ ಕುಂಭಮೇಳಕ್ಕೆ ಆಗಮನ!

Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್‌ ಇರಲ್ಲ – ನಿರ್ಮಾಪಕ ಕರಣ್‌ ಜೋಹರ್

Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್‌ ಇರಲ್ಲ – ನಿರ್ಮಾಪಕ ಕರಣ್‌ ಜೋಹರ್

ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ

Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ

Mr. Rani‌ Movie Review: ʼಮಿಸ್ಟರ್.ರಾಣಿʼ ನೋಡಿ ಮನಸ್ಸು ಹಗುರಾಗಿಸಿ.. ಹೇಗಿದೆ ಸಿನಿಮಾ?

Mr. Rani‌ Movie Review: ʼಮಿಸ್ಟರ್.ರಾಣಿʼ ನೋಡಿ ಮನಸ್ಸು ಹಗುರಾಗಿಸಿ.. ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

US-Deportesr

Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!

Railway-Rush

Mahakumbha Mela: ದೇಶದ ಬಹುತೇಕ ರೈಲು ನಿಲ್ದಾಣಗಳು ರಶ್‌

BJP-0Delhi

BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

6

Kaup: ಇದು 118 ಸ್ತಂಭಗಳ ಬೃಹತ್‌ ದೇಗುಲ!

Kollywood: ಬರ್ತ್‌ ಡೇಗೆ ʼಮದರಾಸಿʼಯಾಗಿ ಮಾಸ್‌ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್

Kollywood: ಬರ್ತ್‌ ಡೇಗೆ ʼಮದರಾಸಿʼಯಾಗಿ ಮಾಸ್‌ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್

Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ

2

Sullia: ಯಕ್ಷಗಾನಕ್ಕೆ ರಾಜ್ಯದ ಕಲೆ ಸ್ಥಾನಮಾನ ಘೋಷಣೆ ಮಾಡಬೇಕು

Mahakumbh Mela-No Traffic jam;ಯುವಕರ ಸಾಹಸಯಾತ್ರೆ-ಗಂಗಾನದಿ ಮೂಲಕ ಕುಂಭಮೇಳಕ್ಕೆ ಆಗಮನ!

Mahakumbh Mela-No Traffic jam;ಯುವಕರ ಸಾಹಸಯಾತ್ರೆ-ಗಂಗಾನದಿ ಮೂಲಕ ಕುಂಭಮೇಳಕ್ಕೆ ಆಗಮನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.