ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ
Team Udayavani, Sep 16, 2024, 5:24 PM IST
ಪಾಲಕ್ಕಾಡ್: ಇಡ್ಲಿ ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಆಘಾತಕಾರಿ ಘಟನೆ ಕೇರಳದ ವಲ್ಯಾರ್ನಲ್ಲಿ ಶನಿವಾರ (ಸೆ.೧೪) ರಂದು ನಡೆದಿದೆ.
ಮೃತ ವ್ಯಕ್ತಿಯನ್ನು ಕಂಜಿಕೋಡು ಗ್ರಾಮದ ಸುರೇಶ್ (50) ಎನ್ನಲಾಗಿದೆ.
ಸೆಪ್ಟೆಂಬರ್ 15 ರಂದು ಕೇರಳದಾದ್ಯಂತ ಓಣಂ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ, ಅದರಂತೆ ಆಯಾಯ ಪ್ರದೇಶದಲ್ಲಿ ಮಕ್ಕಳಿಗೆ, ಯುವಕ, ಯುವತಿತರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸುತ್ತಾರೆ ಅದರಂತೆ ಕೇರಳದ ವಲ್ಯಾರ್ನಲ್ಲಿ ವಿವಿಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು, ಹಾಗೆ ಕೊನೆಗೆ ಇಡ್ಲಿ ತಿನ್ನುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು ಅದೂ ಚಟ್ನಿ, ಸಾಂಬಾರ್ ಇಲ್ಲದೆ ಬರೇ ಇಡ್ಲಿ ಮಾತ್ರ ತಿನ್ನುವ ಸ್ಪರ್ಧೆ.
ಈ ಸ್ಪರ್ಧೆಗೆ 50 ವರ್ಷದ ಲಾರಿ ಚಾಲಕ ಸುರೇಶ್ ಕೂಡ ಭಾವಹಿಸಿದ್ದರು, ಸ್ಪರ್ಧೆ ಶುರು ಆಯಿತು ಎಲ್ಲರು ಇಡ್ಲಿ ತಿನ್ನಲು ಶುರು ಮಾಡಿದ್ದಾರೆ ಸುರೇಶ್ ಕೂಡಾ ಇಡ್ಲಿ ತಿನ್ನಲು ಶುರು ಹಚ್ಚಿಕೊಂಡಿದ್ದಾರೆ ಆದರೆ ಸ್ಪರ್ಧೆಯಲ್ಲಿ ಮೊದಲು ಬರಬೇಕು ಎನ್ನುವ ತವಕದಲ್ಲಿ ಒಮ್ಮೆಲೇ ಮೂರೂ ಇಡ್ಲಿಯನ್ನು ಬಾಯಿಗೆ ಹಾಕಿದ್ದಾರೆ ಈ ವೇಳೆ ಇಡ್ಲಿ ಸುರೇಶ್ ಅವರ ಗಂಟಲಲ್ಲಿ ಸಿಲುಕಿ ಉಸಿರಾಡಲು ಕಷ್ಟವಾಗಿದೆ ಕೂಡಲೇ ಅವರ ಸಮಸ್ಯೆಯನ್ನು ಆಲಿಸಿದ ಅಲ್ಲಿದ್ದ ಜನ ಕೂಡಲೇ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಆದರೆ ಸುರೇಶ್ ಅವರ ದುರಾದೃಷ್ಟ ಆಸ್ಪತ್ರೆ ದಾರಿಯಲ್ಲೇ ಕೊನೆಯುಸಿರೆಳೆದಿದ್ದಾರೆ.
ತಿನ್ನುವ ಸ್ಪರ್ಧೆಯಲ್ಲಿ 50 ವರ್ಷದ ವ್ಯಕ್ತಿಯೂ ಭಾಗವಹಿಸುತ್ತಿದ್ದ. ಆದರೆ ಇಡ್ಲಿ ತಿನ್ನುವ ಪೈಪೋಟಿಯೇ ಅವರ ಬದುಕಿನ ಶಾಪ. ಈ ವ್ಯಕ್ತಿಯು ಸ್ಪರ್ಧೆಯಲ್ಲಿ ಗೆಲ್ಲಲು ಬಯಸಿದ ಕಾರಣ ಒಂದೇ ಬಾರಿಗೆ ಒಂದು ಇಡ್ಲಿಯನ್ನು ತಿನ್ನುತ್ತಾನೆ. ಆದರೆ ಇದ್ದಕ್ಕಿದ್ದಂತೆ ಒಂದು ಇಡ್ಲಿ ಅವನ ಗಂಟಲಿಗೆ ಸಿಕ್ಕಿಕೊಂಡಿತು. ಇದರಿಂದ ಅವರಿಗೆ ಉಸಿರಾಟದ ತೊಂದರೆ ಶುರುವಾಗಿದೆ. ತಕ್ಷಣ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ
Rahul Gandhi ವಿರುದ್ಧ ಕೇಂದ್ರ ಸಚಿವ, ಬಿಜೆಪಿಗರ ಹೇಳಿಕೆ;ದೇಶದ ವಿವಿಧೆಡೆ ಕೈ ಪ್ರತಿಭಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.