![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 5, 2024, 2:13 AM IST
ಹೊಸದಿಲ್ಲಿ: ಕೇಂದ್ರ ಸರಕಾರ ಈರುಳ್ಳಿ ರಫ್ತು ನಿಷೇಧವನ್ನು ಹಿಂಪಡೆದಿದೆ. ಆದರೆ ಕನಿಷ್ಠ ರಫ್ತು ದರ(ಎಂಇಪಿ)ವನ್ನು ಪ್ರತೀ ಬಟನ್ 45,000 ರೂ.ಗೆ ನಿಗದಿಪಡಿಸಿದೆ. ಶುಕ್ರವಾರ ರಾತ್ರಿ ಸರಕಾರವು ರಫ್ತು ಮೇಲೆ ಶೇ.40ರಷ್ಟು ಸುಂಕ ಕೂಡ ವಿಧಿಸಿದೆ. 2023ರ ಡಿಸೆಂಬರ್ 8ರಂದು ಭಾರತ ಸರಕಾರವು ಮಾ. 31ರ ವರೆಗೂ ಈರುಳ್ಳಿ ರಫ್ತು ಮೇಲೆ ನಿಷೇಧ ಹೇರಿತ್ತು. ಕೇಂದ್ರ ಸರಕಾರದ ಕೃಷಿ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಸಂಖ್ಯೆಗಳ ಪ್ರಕಾರ, 2023-24ರ ಅವಧಿಯಲ್ಲಿ 254.73 ಲಕ್ಷ ಟನ್ ಈರುಳ್ಳಿ ಉತ್ಪಾದನೆಯನ್ನು ನಿರೀಕ್ಷಿಸಲಾಗಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ, ಇದು ಕಡಿಮೆಯಾಗಿದೆ. ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಈರುಳ್ಳಿ ಬೆಳೆ ಕುಂಠಿತವಾಗಿದ್ದೆ ಇದಕ್ಕೆ ಕಾರಣ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.