![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Dec 5, 2018, 10:10 AM IST
ಮುಂಬಯಿ: ರೈತನಿಗೆ ಮಾರುಕಟ್ಟೆಯಲ್ಲಿ 750 ಕೆಜಿ ಈರುಳ್ಳಿಗೆ 1,064 ರೂ. ಸಿಕ್ಕಿದೆ ಎಂಬ ಪ್ರಕರಣದ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಮಹಾರಾಷ್ಟ್ರ ಸರಕಾರಕ್ಕೆ ಕೇಂದ್ರ ಸರಕಾರ ಸೂಚಿಸಿದೆ. ನಾಸಿಕ್ ಜಿಲ್ಲೆಯ ನಿಫಾಡ್ ತಾಲೂಕಿನ ಸಂಜಯ ಸಾಠೆ ಎಂಬ ರೈತನಿಗೆ 750 ಕೆಜಿ ಈರುಳ್ಳಿ ಮಾರಾಟ ಮಾಡಿ, 1,064 ರೂ. ಸಿಕ್ಕಿತ್ತು. ಇದರಿಂದ ನೊಂದ ಅವರು, ಅದನ್ನು ಪ್ರಧಾನಿಯವರ ವಿಪತ್ತು ಪರಿಹಾರ ನಿಧಿಗೆ ಕಳುಹಿಸಿದ್ದಾಗಿ ಹೇಳಿಕೊಂಡದ್ದು ಸುದ್ದಿಯಾಗಿತ್ತು.
ನಾಸಿಕ್ ಪ್ರದೇಶದಲ್ಲಿ ಪ್ರಸಕ್ತ ಸಾಲಿನಲ್ಲಿ ಈರುಳ್ಳಿ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗಿದೆ ಎಂಬ ಅಂಶ ಸೇರಿದಂತೆ ಹಲವು ಅಂಶಗಳನ್ನು ಸರಕಾರಕ್ಕೆ ಸಲ್ಲಿಸಿದ್ದೇವೆ ಎಂದು ಹಂಗಾಮಿ ಡಿ.ಸಿ.ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.