Onion Prices: ಈರುಳ್ಳಿ ದರ ಏರಿಕೆಗೆ ಕಡಿವಾಣ ; ಬೆಲೆ ಸ್ಥಿರತೆಗೆ ಕೇಂದ್ರ ಯೋಜನೆ


Team Udayavani, Aug 21, 2023, 7:00 AM IST

1-wwewq

ಹೊಸದಿಲ್ಲಿ: ಈ ವರ್ಷ ವಾಡಿಕೆಗಿಂತ 2 ಲಕ್ಷ ಟನ್‌ ಹೆಚ್ಚುವರಿ ಈರುಳ್ಳಿಯನ್ನು ಖರೀದಿಸಿ ಮೀಸಲು ದಾಸ್ತಾನು ಆಗಿ ಇರಿಸಿಕೊಳ್ಳುವುದಾಗಿ ಕೇಂದ್ರ ಸರಕಾರ ಹೇಳಿದೆ. ಈರುಳ್ಳಿಯ ಬೆಲೆಯಲ್ಲಿ ಹೆಚ್ಚಳ ಉಂಟಾಗಬಹುದು ಎಂಬ ಶಂಕೆಯೇ ಇದಕ್ಕೆ ಕಾರಣ.

ಪ್ರತೀ ವರ್ಷ ಒಂದಲ್ಲ ಒಂದು ಕಾರಣದಿಂದ ಸ್ವಲ್ಪ ಸಮಯ ಕೆಲವು ದಿನಬಳಕೆ ವಸ್ತುಗಳ ದರ ಅಪರಿಮಿತ ಏರಿಕೆ ಕಾಣುತ್ತದೆ. ಇತ್ತೀಚೆಗೆ ಆದ ಟೊಮೇಟೊ ಬೆಲೆ ಏರಿಕೆ ಇದಕ್ಕೆ ಒಂದು ಉದಾಹರಣೆ. ಇಂತಹ ಪರಿಸ್ಥಿತಿಗಳನ್ನು ನಿಭಾಯಿಸುವು ದಕ್ಕಾಗಿ ಕೇಂದ್ರ ಸರಕಾರವು ಕಾಯ್ದಿಡ ಬಹುದಾದ ದಿನಬಳಕೆಯ ವಸ್ತುಗಳನ್ನು ದೇಶದ ಎಲ್ಲೆಡೆಯಿಂದ ಮುಂಚಿತವಾಗಿ ಖರೀದಿಸಿ ಮೀಸಲು ದಾಸ್ತಾನು ಇರಿಸಿ ಕೊಳ್ಳುತ್ತದೆ. ಅಕ್ಕಿ, ಗೋಧಿ, ಈರುಳ್ಳಿ, ಬೇಳೆಕಾಳುಗಳು ಇಂಥ ಕೆಲವು ವಸ್ತುಗಳು.

ಒಟ್ಟು 5 ಲಕ್ಷ ಟನ್‌ ಈರುಳ್ಳಿಯನ್ನು ಕಾಯ್ದಿರಿಸಿಕೊಂಡು ಅಗತ್ಯಬಿದ್ದಾಗ ಈರುಳ್ಳಿಯ ಚಿಲ್ಲರೆ ದರ ನಿಯಂತ್ರಣಕ್ಕೆ ಬಳಸುವುದು ಸರಕಾರದ ಯೋಜನೆ. ಶನಿವಾರವಷ್ಟೇ ಕೇಂದ್ರ ಸರಕಾರವು ಈರುಳ್ಳಿಯ ರಫ್ತಿನ ಮೇಲೆ ಶೇ. 40 ಸುಂಕ ವಿಧಿಸಿತ್ತು. ಇದು ಕೂಡ ದರ ನಿಯಂತ್ರಣದ ಒಂದು ಕ್ರಮವಾಗಿದೆ. ಸರಾಸರಿ ದರ ಶೇ. 19 ಅಧಿಕ ಕೇಂದ್ರ ಸರಕಾರ 2023-24ನೇ ಸಾಲಿಗೆ 3 ಲಕ್ಷ ಟನ್‌ ಈರುಳ್ಳಿ ಮೀಸಲು ಸಂಗ್ರಹ ನಡೆಸುವ ಗುರಿ ಹೊಂದಿದ್ದು, ಈಗಾಗಲೇ ಅದನ್ನು ಖರೀದಿಸಿಯಾಗಿದೆ. ಸದ್ಯ ಅದು ಇದೇ ಸಂಗ್ರಹದಿಂದ ಆಯ್ದ ರಾಜ್ಯಗಳಿಗೆ ಈರುಳ್ಳಿ ಬಿಡುಗಡೆ ಮಾಡಿದೆ. ರವಿವಾರದ ಅಂಕಿಅಂಶಗಳ ಪ್ರಕಾರ ದೇಶ ಮಟ್ಟದಲ್ಲಿ ಈರುಳ್ಳಿಯ ಸರಾಸರಿ ದರ ಪ್ರತೀ ಕಿ.ಗ್ರಾಂ.ಗೆ ರೂ. 29.73 ಆಗಿತ್ತು. ಕಳೆದ ವರ್ಷದ ಇದೇ ದಿನ ರೂ. 25 ಇದ್ದು, ಪ್ರಸ್ತುತ ವರ್ಷದ ದರ ಶೇ. 19 ಹೆಚ್ಚಾಗಿದೆ.

ಕಳೆದ ಆರ್ಥಿಕ ವರ್ಷದಲ್ಲಿ ಸರ ಕಾರವು 2.91 ಲಕ್ಷ ಟನ್‌ ನೀರುಳ್ಳಿಯ ಮೀಸಲು ಸಂಗ್ರಹವನ್ನು ಹೊಂದಿತ್ತು.ಎನ್‌ಸಿಸಿಎಫ್, ನಾಫೆಡ್‌ಗೆ ಹೊಣೆ ನ್ಯಾಶನಲ್‌ ಕೊಆಪರೇಟಿವ್‌ ಕನ್ಸೂ ಮರ್ ಫೆಡರೇಶನ್‌ (ಎನ್‌ಸಿಸಿಎಫ್) ಮತ್ತು ನ್ಯಾಶನಲ್‌ ಅಗ್ರಿಕಲ್ಚರಲ್‌ ಕೊಆಪರೇಟಿವ್‌ ಮಾರ್ಕೆಟಿಂಗ್‌ ಫೆಡರೇಶನ್‌ (ನಾಫೆಡ್‌)ಗಳಿಗೆ ತಲಾ 1 ಲಕ್ಷ ಟನ್‌ ಈರುಳ್ಳಿಯನ್ನು ಖರೀದಿಸಿ ಮೀಸಲು ನಿಧಿಗೆ ಒದಗಿಸುವಂತೆ ಸೂಚಿಸಲಾಗಿದೆ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.