![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 9, 2019, 10:02 PM IST
ಬೆಂಗಳೂರು: ಮಾರುಕಟ್ಟೆಗಳಲ್ಲಿ ತೀವ್ರ ಈರುಳ್ಳಿ ಕೊರೆತೆಯ ಕಾರಣದಿಂದ ದೇಶಾದ್ಯಂತ ಈರುಳ್ಳಿ ಬೆಲೆ ಗಗನಕ್ಕೇರಿದೆ. ಕೆಲವು ಕಡೆಗಳಲ್ಲಿ ಕೆ.ಜಿಯೊಂದಕ್ಕೆ 200 ರೂ.ನಿಗದಿ ಪಡಿಸಲಾಗಿದೆ. ಕೆಲವು ರಾಜ್ಯಗಳಲ್ಲಿ ದಿನವೊಂದಕ್ಕೆ 45 ರೂ.ಗಳ ಏರಿಕೆ ಕಾಣುವ ಮೂಲಕ 200 ರೂ.ಗಳ ಆಸುಪಾಸಿನಲ್ಲಿ ವ್ಯವಹಾರ ನಡೆಸಿದೆ.
ಪಶ್ಚಿಮ ಬಂಗಾಲದಲ್ಲಿ 50 ರೂ.ಗಳಿಗೆ ದೊರೆಯುತ್ತಿದ್ದ ಈರುಳ್ಳಿ 80 ರೂ.ಗೆ ಸೋಮವಾರ ಏರಿಕೆಯಾಗಿದೆ. ಇನ್ನು ಕೆಲವು ಕಡೆಗಳಲ್ಲಿ 5 ರಿಂದ 20 ರೂ,ಗಳ ವರೆಗೆ ಏರಿಕೆಯಾಗಿದೆ. ಉತ್ತರ ಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾರತದಲ್ಲಿ ಈರುಳಗಳಿ ದರಗಳು ದುಬಾರಿಯಾಗಿದೆ. ಇಲ್ಲಿ ಈರುಳ್ಳಿ ದುಬಾರಿಯಾದ ಟಾಪ್ 5 ನಗರಗಳನ್ನು ಇಲ್ಲಿ ಕೊಡಲಾಗಿದೆ. ಪಣಜಿ (ಗೋವಾ) 165 ರೂ., ಕೋಯಿಕೋಡ್ (ಕೇರಳ) 160 ರೂ., ಅಂಡಾಮಾನ್ 160 ರೂ., ತಿರುವನಂತಪುರ (ಕೇರಳ) 160 ರೂ., ವಯನಾಡ್ (ಕೇರಳ) 155 ರೂ.ಗೆ ಮಾರಾಟವಾಗಿದೆ.
ಉತ್ತರ ಭಾರತದ ಕೆಲವು ನಗರಗಳಲ್ಲಿ ಈರುಳ್ಳಿ ದರ 55 ರೂ.ಗಳ ಕೆಳಗೆ ಇದೆ. ಅವುಗಳ ಪೈಕಿ ಉತ್ತರ ಪ್ರದೇಶದ ಝಾನ್ಸಿಯಲ್ಲಿ 45 ರೂ., ಚತ್ತೀಸ್ಗಢನ ಅಂಬಿಕಾಪುರದಲ್ಲಿ 50 ರೂ., ರಾಜಸ್ಥಾನದ ಉದಯ್ಪುರದಲ್ಲಿ 50 ರೂ., ಮಧ್ಯಪ್ರದೇಶದ ಗ್ವಾಲಿಯರ್ ಮತ್ತು ಸಾಗರ್ನಲ್ಲಿ 55 ರೂ.ಗಳಿಗೆ ಈರುಳ್ಳಿ ಮಾರಾಟವಾಗುತ್ತಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.