![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jun 20, 2023, 4:22 PM IST
ಪಣಜಿ: ಗೋವಾದ ಕಲಂಗುಟ್ನ ಪೊಲೀಸ್ ಠಾಣೆಯ ಬಳಿ ಸ್ಥಾಪಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಕುದುರೆ ಸವಾರಿ ಪ್ರತಿಮೆಯನ್ನು 10 ದಿನಗಳಲ್ಲಿ ತೆಗೆದುಹಾಕುವಂತೆ ಕಲಂಗುಟ್ ಪಂಚಾಯತ್ ಸಂಬಂಧಿಸಿದ ಶಿವ ಸ್ವರಾಜ್ಯ-ಕಲಂಗುಟ್ ಸಂಘಟನೆಗೆ ಆದೇಶಿಸಿದೆ.
ಈ ಕುರಿತು ಹೆಚ್ಚಿನ ಮಾಹಿತಿ ಏನೆಂದರೆ, ಕಲಂಗುಟ್-ಸಾಳಗಾಂವ್ ರಸ್ತೆಯಲ್ಲಿರುವ ಕಲಂಗುಟ್ ಪೊಲೀಸ್ ಠಾಣೆಯ ಜಂಕ್ಷನ್ನಲ್ಲಿ ಶಿವಸ್ವರಾಜ್ಯ ಕಲಂಗುಟ್ ಸಂಘಟನೆಯ ವತಿಯಿಂದ ಛತ್ರಪತಿ ಶುವಾಜಿ ಮಹಾರಾಜರ ಕುದುರೆ ಸವಾರಿ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು. ಕಲಂಗುಟ್ ಪಂಚಾಯತ್ ಶಿವ ಸ್ವರಾಜ್ಯ-ಕಲಂಗುಟ್ ಸಂಘಟನೆಗೆ 10 ದಿನಗಳಲ್ಲಿ ಈ ಪ್ರತಿಮೆಯನ್ನು ತೆಗೆದುಹಾಕುವಂತೆ ಆದೇಶವನ್ನು ನೀಡಿದೆ.
ಪ್ರತಿಮೆ ಸ್ಥಾಪನೆಗೆ ಪೂರ್ವಾನುಮತಿ ಪಡೆದಿಲ್ಲ. ಪ್ರತಿಮೆ ಅಕ್ರಮವಾಗಿದೆ ಎಂದು ಕಲಂಗುಟ್ ಪಂಚಾಯತ್ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
10 ದಿನದೊಳಗೆ ಪ್ರತಿಮೆ ತೆರವು ಮಾಡದಿದ್ದಲ್ಲಿ ಅಗತ್ಯ ಕ್ರಮ ಜರುಗಿಸಿ ಪೊಲೀಸರಿಗೆ ದೂರು ನೀಡಲಾಗುವುದು ಎಂದು ಕಲಂಗುಟ್ ಪಂಚಾಯತಿ ಹೊರಡಿಸಿರುವ ಆದೇಶದಲ್ಲಿ ಪಂಚಾಯಿತಿ ತಿಳಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.