MODI 3 ; ಜೂನ್‌ನಿಂದ ನಮ್ಮ 3ನೇ ಅವಧಿ ಆರಂಭ: ಪ್ರಧಾನಿ ಮೋದಿ

ಒಂದೇ ದಿನ ದೇಶದ 2,000 ರೈಲ್ವೇ ಯೋಜನೆಗಳಿಗೆ ಮೋದಿ ಚಾಲನೆ

Team Udayavani, Feb 26, 2024, 11:56 PM IST

PM Modi

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಒಂದೇ ದಿನ ದೇಶಾದ್ಯಂತ 41 ಸಾವಿರ ಕೋಟಿ ರೂ. ವೆಚ್ಚದ ಬರೋಬ್ಬರಿ 2 ಸಾವಿರ ರೈಲ್ವೇ ಮೂಲಸೌಕರ್ಯ ಯೋಜನೆಗಳಿಗೆ ಶಿಲಾನ್ಯಾಸ ಮತ್ತು ಉದ್ಘಾಟನೆ ನೆರವೇರಿಸಿದ್ದಾರೆ. ಜತೆಗೆ, ಇದು “ನವ ಭಾರತ’ದ ಕಾರ್ಯವೈಖರಿಗೆ ಸಾಕ್ಷಿ ಎಂದೂ ಅವರು ಬಣ್ಣಿಸಿದ್ದಾರೆ.

ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಹರಡಿರುವ ವಿವಿಧ ಯೋಜನೆಗಳಿಗೆ ವರ್ಚುವಲ್‌ ಆಗಿ ಚಾಲನೆ ನೀಡಿ ಮಾತನಾಡಿದ ಮೋದಿ, “ಇಂದಿನ ಕಾರ್ಯಕ್ರಮವು ನವ ಭಾರತದ ಕಾರ್ಯವೈಖರಿ ಮತ್ತು ಕಾರ್ಯನೀತಿಗೆ ಸಾಕ್ಷಿಯಾಗಿದೆ. ಈಗ ಭಾರತವು ಹಿಂದೆಂದೂ ಕಂಡಿರದಂಥ ವೇಗದಲ್ಲಿ ಮತ್ತು ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿದೆ. ದೊಡ್ಡ ದೊಡ್ಡ ಕನಸುಗಳನ್ನು ಕಾಣುತ್ತಿದೆ ಮತ್ತು ಅಷ್ಟೇ ವೇಗವಾಗಿ ಅದನ್ನು ಸಾಕಾರಗೊಳಿಸುತ್ತಿದೆ’ ಎಂದಿದ್ದಾರೆ.

ನಿಮ್ಮ ಕನಸುಗಳೇ ನನ್ನ ಸಂಕಲ್ಪ
ಅಭಿವೃದ್ಧಿ ಹೊಂದಿದ ಭಾರತವು ದೇಶದ ಯುವಜನರ ಕನಸಾಗಿದೆ. ಭವಿಷ್ಯದಲ್ಲಿ ಭಾರತವು(ವಿಕಸಿತ ಭಾರತ) ಯಾವ ರೂಪ ಪಡೆಯಬೇಕು ಎಂಬುದನ್ನು ನಿರ್ಧರಿಸುವವರು ಇವರೇ ಆಗಿದ್ದಾರೆ. ನಾನು ದೇಶದ ಯುವಜನತೆಗೆ ಹೇಳುವುದಿಷ್ಟೆ- ನಿಮ್ಮ ಕನಸುಗಳೇ ನನ್ನ ಸಂಕಲ್ಪ. ನಿಮ್ಮ ಕನಸುಗಳು, ನಿಮ್ಮ ಪರಿಶ್ರಮ ಮತ್ತು ಮೋದಿಯ ಸಂಕಲ್ಪವೇ ವಿಕಸಿತ ಭಾರತದ ಗ್ಯಾರಂಟಿಯಾಗಿದೆ ಎಂದು ಮೋದಿ ನುಡಿದಿದ್ದಾರೆ.

ಜೂನ್‌ನಿಂದ ನಮ್ಮ 3ನೇ ಅವಧಿ ಆರಂಭ: ಮೋದಿ
ನಮ್ಮ ಸರಕಾರದ 3ನೇ ಅವಧಿಯು ಜೂನ್‌ನಲ್ಲಿ ಆರಂಭವಾಗಲಿದೆ. ಆದರೆ ನಮ್ಮ ಕೆಲಸದ ವೇಗ ಮತ್ತು ಪ್ರಮಾಣವು ದೇಶವಾಸಿಗಳನ್ನು ಅಚ್ಚರಿಗೆ ನೂಕಿದೆ. ಕಳೆದ 10 ವರ್ಷಗಳಲ್ಲಿ ನವಭಾರತ ನಿರ್ಮಾಣ ಆಗುತ್ತಿರುವುದನ್ನು ಜನ ನೋಡುತ್ತಿದ್ದಾರೆ ಎಂದೂ ಹೇಳುವ ಮೂಲಕ ಮೋದಿಯವರು ಲೋಕಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೇರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರವಿವಾರ ನಡೆದ ಮನ್‌ ಕೀ ಬಾತ್‌ನಲ್ಲೂ ಅವರು ಇದೇ ಮಾತುಗಳನ್ನಾಡಿದ್ದರು.

ಯಾವ್ಯಾವ ಯೋಜನೆಗಳಿಗೆ ಶಿಲಾನ್ಯಾಸ, ಉದ್ಘಾಟನೆ?
ಅಮೃತ ಭಾರತ ಸ್ಟೇಷನ್‌ ಯೋಜನೆ ಅನ್ವಯ 553 ನಿಲ್ದಾಣಗಳ ಪುನರಾಭಿವೃದ್ಧಿಗೆ ಶಿಲಾನ್ಯಾಸ
24 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 1,500 ರಸ್ತೆ ಮೇಲ್ಸೇತುವೆಗಳು ಮತ್ತು ಕೆಳಸೇತುವೆಗಳ ನಿರ್ಮಾಣಕ್ಕೆ ಶಿಲಾನ್ಯಾಸ: 21,520 ಕೋಟಿ ರೂ. ವೆಚ್ಚ
19 ಸಾವಿರ ಕೋಟಿ ರೂ. ವೆಚ್ಚದಲ್ಲಿ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹರಡಿರುವ ಅಮೃತ ಭಾರತ ಸ್ಟೇಷನ್‌ಗಳ ಮರು ಅಭಿವೃದ್ಧಿ
ಗುರುಗ್ರಾಮ ರೈಲ್ವೇ ನಿಲ್ದಾಣ ಮೇಲ್ದರ್ಜೆ
ಗೇರಿಸುವ ಕಾಮಗಾರಿಗೆ ಶಿಲಾನ್ಯಾಸ (ಮೊದಲ ಹಂತಕ್ಕೆ 295 ಕೋಟಿ ರೂ. ವೆಚ್ಚ)
ಉತ್ತರಪ್ರದೇಶದಲ್ಲಿ 385 ಕೋಟಿ ರೂ. ವೆಚ್ಚದಲ್ಲಿ ಮರುನವೀಕರಣಗೊಂಡಿರುವ ಗೋಮತಿ ನಗರ ಸ್ಟೇಷನ್‌ ಉದ್ಘಾಟನೆ

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.