ವಿಪತ್ತು ಪೀಡಿತ ಪ್ರದೇಶದಲ್ಲಿ ದೇಶದ ಶೇ.50ರಷ್ಟು ಜನ
Team Udayavani, May 16, 2017, 3:50 AM IST
ನವದೆಹಲಿ: ಪ್ರಾಕೃತಿಕ ವಿಪತ್ತು ಪೀಡಿತ ಪ್ರಮುಖ ದೇಶಗಳ ಪೈಕಿ ಭಾರತವೂ ಒಂದು. ದೇಶದ ಶೇ.50ರಷ್ಟು ಜನರು ಇಂಥ ವಿಕೋಪ ಪೀಡಿತ ಪ್ರದೇಶಗಳಲ್ಲಿ ಬದುಕುತ್ತಿದ್ದಾರೆ.
ಈ ಮಾಹಿತಿಯನ್ನು ಬಹಿರಂಗಪಡಿಸಿದ್ದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್. ರಾಜ್ಯ ಸರ್ಕಾರಗಳ ನೆರವಿನೊಂದಿಗೆ ಎಲ್ಲಾ ರೀತಿಯ ವಿಕೋಪಗಳನ್ನು ನಿರ್ವಹಣೆ ಮಾಡಲು ಕೇಂದ್ರ ಸರ್ಕಾರ ರೂಪಿಸುತ್ತಿರುವ ಯೋಜನೆಗೆ ಸಂಬಂಧಿಸಿದ ರಾಷ್ಟ್ರಮಟ್ಟದ ಸಭೆ ಉದ್ಘಾಟಿಸಿ ಮಾತನಾಡಿದ ವೇಳೆ ಅವರು ಈ ವಿಚಾರ ತಿಳಿಸಿದ್ದಾರೆ.
ಸರ್ಕಾರ ವಿಪತ್ತು ಮುನ್ನೆಚ್ಚರಿಕೆ ವ್ಯವಸ್ಥೆಯನ್ನು ಅಳವಡಿ ಸಲು ನಿರ್ಧರಿಸಿದೆ. ಅಲ್ಲದೇ ವಿಪತ್ತುಗಳಿಗೆ ಜಾನುವಾರು ಗಳು ಬಲಿಯಾಗುವುದನ್ನು ತಪ್ಪಿಸಲು ವಿಶ್ವದಲ್ಲೇ ಮೊದಲ ಬಾರಿಗೆ ಜಾನುವಾರು ವಿಕೋಪ ನಿರ್ವಹಣೆ ಯೋಜನೆ ಜಾರಿಗೆ ತರಲಿದ್ದೇವೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.