ಮನಾಲಿ: ಹಿಮಪಾತದಲ್ಲಿ ಸಿಲುಕಿದ 500ಕ್ಕೂ ಅಧಿಕ ಪ್ರವಾಸಿಗರು; ಸ್ಥಳಕ್ಕೆ ಧಾವಿಸಿದ ರಕ್ಷಣಾತಂಡ


Team Udayavani, Jan 3, 2021, 1:21 PM IST

Over 500 Tourists Stranded In Manali Due To Snowfall, Rescue Operation On

ಹಿಮಾಚಲ ಪ್ರದೇಶ: ಇಲ್ಲಿನ ಕುಲ್ಲು ಜಿಲ್ಲೆಯಲ್ಲಿ ಸಂಭವಿಸಿರುವ ಭಾರಿ ಪ್ರಮಾಣದ ಹಿಮಪಾತದಲ್ಲಿ 500 ಕ್ಕೂ  ಹೆಚ್ಚು ಪ್ರವಾಸಿಗರು ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ ಎಂದು ವರದಿಯಾಗಿದೆ.

ಶನಿವಾರ (ಜ.2) ರಾತ್ರಿ ಘಟನೆ ನಡೆದ ತಕ್ಷಣ, 20ಕ್ಕೂ ಅಧಿಕ 4×4 ವಾಹನಗಳೊಂದಿಗೆ ರಕ್ಷಣಾ ತಂಡಗಳು ಸ್ಥಳಕ್ಕೆ ತೆರಳಿದ್ದು, ಹಿಮಪಾತದಲ್ಲಿ ಸಿಲುಕಿಕೊಂಡಿರುವವರ ರಕ್ಷಿಸುವ ಕಾರ್ಯದಲ್ಲಿ ತೊಡಗಿವೆ.

ಹಿಮಪಾತದಲ್ಲಿ ಸಿಲುಕಿಕೊಂಡವರನ್ನು ಸುರಕ್ಷಿತವಾಗಿ ಕರೆತರುವ ಸಲುವಾಗಿ 48 ಆಸನಗಳನ್ನು ಒಳಗೊಂಡಿರುವ ಬಸ್ ಅನ್ನು ಕುಲಾಂಗ್ ಪ್ರದೇಶಕ್ಕೆ ರವಾನಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ, ಪ್ರತಿಯೊಬ್ಬರೂ ಸುರಕ್ಷಿತರಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ದೇಶದಲ್ಲಿ ಕೋವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಬಳಸಲು ಅನುಮತಿ

ಕುರಿತು ಮಾಹಿತಿ ನೀಡಿದ  ಮನಾಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್.ಡಿ.ಎಮ್) ರಾಮನ್ ಘರ್ ಸಂಗಿ, ಅಟಲ್ ಸುರಂಗ  ಮತ್ತು ಸೋಲಾಂಗ್ ನಲ್ಲಾ ನಡುವಿನ ಪ್ರತಿಕೂಲ ವಾತಾವರಣದ ಪರಿಣಾಮದಿಂದಾಗಿ ಘಟನೆ ನಡೆದಿದೆ. ಈಗಾಗಲೇ ರಕ್ಷಣಾ ಕಾರ್ಯಚರಣೆ ಜಾರಿಯಲ್ಲಿದ್ದು, ಆದಷ್ಟು ಶೀಘ್ರವಾಗಿ ವಾಹನ ಸಂಚಾರವನ್ನು ಮತ್ತೆ ಆರಂಭಿಸಲಾಗುವುದು ಎಂದಿದ್ದಾರೆ.
ಇದನ್ನೂ ಓದಿ:ನಂ.1 ರ್ಯಾಂಕಿಂಗ್ಮೇಲೆ ನ್ಯೂಜಿಲ್ಯಾಂಡ್ ಕಣ್ಣು

ಮಧ್ಯೆ ಹಿಮಾಚಲ ಪ್ರದೇಶದಲ್ಲಿ ಹವಾಮಾನ ಇಲಾಖೆಯಲ್ಲೋ ಅಲರ್ಟ್ಘೋಷಿಸಿದೆ. ಭಾರಿ ಹಿಮಪಾತಗಳಾಗುವ ಸಾಧ್ಯತೆಗಳಿದ್ದು, ಜನವರಿ 3 ರಿಂದ 5ರವರೆಗೆ ವಾತಾವಾಣದಲ್ಲಿ ಬದಲಾವಣೆಗಳಾಗಲಿದ್ದು, ಮಂಜು ಮುಸುಕಿದ ವಾತಾವರಣದೊಂದಿಗೆ ಗುಡುಗು ಸಹಿತವಾದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.